ಧಾರೇಶ್ವರರಿಗೆ ಅರೆಶಿರೂರು ಸಂಸ್ಮರಣಾ ಪ್ರಶಸ್ತಿ 


Team Udayavani, Dec 7, 2018, 6:00 AM IST

d-53.jpg

ಬಡಗುತಿಟ್ಟಿನ ಮೇರು ಭಾಗವತ, ಸುಬ್ರಹ್ಮಣ್ಯ ಧಾರೇಶ್ವರರಿಗೆ ಈ ಬಾರಿಯ ಅರೆಶಿರೂರು ದಿ|ರಾಮಚಂದ್ರ ಭಟ್ಟ ಸಂಸ್ಮರಣಾ ಪ್ರಶಸ್ತಿ ಒಲಿದು ಬಂದಿದೆ. ಪ್ರಶಸ್ತಿ ಪ್ರದಾನ ಡಿ. 11ರಂದು ಕುಂದಾಪುರದ ಯಳಜಿತ ಗ್ರಾಮದ ಹೆರಗುಡಿ ಶ್ರೀ ಬಲಮುರಿ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನಡೆಯಲಿದೆ.

ಸುಬ್ರಹ್ಮಣ್ಯ ಭಾಗವತರು ಕಾಳಿಂಗ ನಾವಡರ ಭಾಗವತಿಕೆಯಿಂದ ಆಕರ್ಷಿತರಾಗಿ ಯಕ್ಷರಂಗವನ್ನು ಸೇರಲು ಬಯಸಿ, ಉಪ್ಪೂರು ನಾರಾಯಣ ಭಾವಗವತರ ಶಿಷ್ಯರಾಗಿ, ಆಮೂಲಕ ಯಕ್ಷಗಾನಕ್ಕೆ ಪದಾರ್ಪಣೆ ಮಾಡಿದರು. ಹಿರಿಯರಿಂದ ಹಿಡಿದು ಕಿರಿಯರ ತನಕ ಅನೇಕ ಕಲಾವಿದರನ್ನು ರಂಗದಲ್ಲಿ ಕುಣಿಸಿ, ಗಾನ ಮಾಧುರ್ಯತೆಯಿಂದ ಲಕ್ಷಾಂತರ ಪ್ರೇಕ್ಷಕರಿಗೆ ಆನಂದವನ್ನು ಉಣಬಡಿಸಿದ್ದು; ಉಣ ಬಡಿಸುತ್ತಿರುವುದು ಎಲ್ಲಾ ಕಾಲದಲ್ಲೂ ಸ್ಮರಣೀಯ. ಧಾರೇಶ್ವರರು ಕಲಾಸೇವೆಯನ್ನು ಅಮೃತೇಶ್ವರಿ ಮೇಳ, ಶಿರಸಿ ಪಂಚಲಿಂಗ ಮೇಳ, ಹಿರೆಮಹಾಲಿಂಗೇಶ್ವರ ಮೇಳಗಳಲ್ಲಿ ಸಲ್ಲಿಸಿದ್ದಲ್ಲದೆ 26 ವರ್ಷಗಳ ಕಾಲ ನಿರಂತರವಾಗಿ ಪೆರ್ಡೂರು ಮೇಳದಲ್ಲಿ ಸೇವೆಸಲ್ಲಿಸಿದ್ದು ಗಣನೀಯವಾದುದು. 

ಗಾನಕೋಗಿಲೆ, ರಂಗಮಾಂತ್ರಿಕ ಎಂದೇ ಖ್ಯಾತರಾಗಿರುವ ಧಾರೇಶ್ವರರ ಕಂಠ ಮಾಧುರ್ಯವನ್ನು ಅನುಭವಿಸಿ ಆನಂದಿಸಿದವರು ಅಪಾರ. ಅರವತ್ತು ಸಂವತ್ಸರಗಳನ್ನು ಪೂರೈಸಿದ್ದರೂ ಅದೇ ಇಂಪಾದ ಸ್ವರದಿಂದ ಮನವನ್ನು ತಂಪಾಗಿಸುವ ಇವರ ಪ್ರತಿಭೆಯನ್ನು ಮೆಚ್ಚ ಬೇಕು. ಯಕ್ಷಗಾನದಲ್ಲಿ ಭಾಗವತರೇ ಸೂತ್ರಧಾರರಾಗಿರುತ್ತಾರೆ. ಇಡೀ ಪ್ರಸಂಗ, ಸನ್ನಿವೇಶ, ಪಾತ್ರಗಳನ್ನು ಹಿಡಿತದಲ್ಲಿಟ್ಟುಕೊಂಡು, ರಂಗದಲ್ಲಿ ಅನವಶ್ಯಕ ವಾಗ್ವಾದಗಳನ್ನು ನಿಯಂತ್ರಿಸುತ್ತ, ಕಾಲಮಿತಿಯನ್ನು ಸೂಚಿಸುತ್ತ, ಪ್ರೇಕ್ಷಕರನ್ನು ಕೊನೆಯತನಕ ಹಿಡಿದಿಟ್ಟುಕೊಳ್ಳುವ ದಿಶೆಯಲ್ಲಿ ಭಾಗವತರ ಪಾತ್ರ ಹಿರಿದಾದುದು. ಇಂತಹ ರಂಗತಂತ್ರದಲ್ಲಿ ವಿಶೇಷ ಒಲವು , ಪರಿಣತಿ ಹೊಂದಿರುವವರು ಧಾರೇಶ್ವರರು. 

 ವಿಷ್ಣು ಭಟ್ಟ ಹೊಸ್ಮನೆ 

ಟಾಪ್ ನ್ಯೂಸ್

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.