ಶಿಸ್ತುಬದ್ಧ ಮಕ್ಕಳ ಯಕ್ಷಸಪ್ತಾಹ


Team Udayavani, Jul 19, 2019, 5:00 AM IST

t-9

ಉದ್ಯಮಿ ಹರಿ ರಾವ್‌ ಮತ್ತು ಅವರ ಪುತ್ರ ಪ್ರಸನ್ನ ರಾವ್‌ “ಮಕ್ಕಳ ಪ್ರತಿಭೆಗೊಂದು ಅವಕಾಶ’ ಎಂಬ ಸದಾಶಯದೊಂದಿಗೆ ತಮ್ಮ ಶ್ರೀ ರಾಮ ಕಲಾ ವೇದಿಕೆ ವತಿಯಿಂದ ಶ್ರೀ ರಾಮ ಸಭಾಂಗಣದಲ್ಲಿ ಸಂಯೋಜಿಸಿದ ಸಪ್ತದಿನ ಮಕ್ಕಳ ಯಕ್ಷಗಾನ ವೈಭವ ಕಾರ್ಯಕ್ರಮವು ಸಮರ್ಪಕವಾದ ಪ್ರದರ್ಶನ, ಅಚ್ಚುಕಟ್ಟಾದ ವ್ಯವಸ್ಥೆ, ಪ್ರೀತಿಯ ಆದರಾತಿಥ್ಯ, ಪ್ರತಿ ತಂಡದ ಪ್ರಮುಖರಿಗೆ ಗೌರವಾರ್ಪಣ, ಸಭಾ ಸಮಾರಂಭ ಮತ್ತು ಸಮಯ ಪರಿಪಾಲನೆಗಳಿಂದಾಗಿ ಅತ್ಯಂತ ಯಶಸ್ವಿ ಎನಿಸಿತು.

ಕ್ರಮವಾಗಿ “ಶ್ರೀ ಪಾಂಚಜನ್ಯ’ (ಶ್ರೀ ದುರ್ಗಾ ಮಕ್ಕಳ ಮೇಳ ಕಟೀಲು), “ವೀರ ವರ್ಮ ಕಾಳಗ’ (ಶ್ರೀಶಾ ಯಕ್ಷಗಾನ ತರಬೇತಿ ಕೇಂದ್ರ ತಳಕಲ ಬಜಪೆ), “ಶಿವಭಕ್ತ ವೀರಮಣಿ’ (ಯಕ್ಷರಾಧನ ಕಲಾ ಕೇಂದ್ರ ಉರ್ವ), “ಶ್ರೀ ಕೃಷ್ಣ ಲೀಲಾಮೃತ’ (ಶುಭ ವರ್ಣ ಯಕ್ಷ ಸಂಪದ ಮರಕಡ) “ಅತಿಕಾಯ – ಇಂದ್ರಜಿತು ಕಾಳಗ’ (ಯಕ್ಷ ಕಲಾ ಸಂಘ ವರಕೋಡಿ ಬಂಟ್ವಾಳ) “ಯೋಗಿನಿ ಸಂಧಾನ’ (ಶ್ರೀ ಮಹಾಲಿಂಗೇಶ್ವರ ಯಕ್ಷ ಕಲಾ ಸಂಘ ರಾಯಿ) ಕೊನೆಯ ದಿವಸ ಯಕ್ಷ-ಗಾನ ವೈಭವ ಮತ್ತು ಗುರುಪುರ ಕೈಕಂಬದ ಶ್ರೀ ಸುಬ್ರಹ್ಮಣ್ಯೇಶ್ವರ ಯಕ್ಷಗಾನ ತರಬೇತಿ ಕೇಂದ್ರದ ರಕ್ಷಿತ್‌ ಶೆಟ್ಟಿ ಪಡ್ರೆ ಶಿಷ್ಯ ವೃಂದದವರಿಂದ “ಮೀನಾಕ್ಷಿ ಕಲ್ಯಾಣ – ನರಕಾಸುರ ವಧೆ’ ಯಕ್ಷಗಾನಗಳು ಪ್ರದರ್ಶನಗೊಂಡವು.

ಗುರುಪುರ ಕೈಕಂಬದ ಈ ಪರಿಸರದಲ್ಲಿ ಪ್ರಥಮ ಬಾರಿ ಜರಗಿದ ಈ ಮಕ್ಕಳ ಯಕ್ಷಗಾನ ಸಪ್ತಾಹದಲ್ಲಿನ ಮಕ್ಕಳ ಅಭಿನಯದ ಚೆಲುವು, ನಿರೂಪಣೆ ಉತ್ಸಾಹಗಳು ನಮ್ಮ ಯಕ್ಷಗಾನ ಕಲೆಗೆ ಸುಂದರವಾದ ಭವಿಷ್ಯವಿದೆ ಎಂಬ ವಿಶ್ವಾಸ ಮೂಡಿಸಿತು.

ರಮೇಶ್‌ ರಾವ್‌ ಕೈಕಂಬ

ಟಾಪ್ ನ್ಯೂಸ್

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.