ಡಾ| ಎನ್‌. ನಾರಾಯಣ ಶೆಟ್ಟಿ ಅವರಿಗೆ ಪಟ್ಲ ಪ್ರಶಸ್ತಿ


Team Udayavani, May 25, 2018, 6:00 AM IST

c-1.jpg

ಯಕ್ಷಗಾನ ಸೇವೆಗಾಗಿ ನೀಡಲಾಗುತ್ತಿರುವ ಪ್ರತಿಷ್ಠಿತ ಪಟ್ಲ ಪ್ರಶಸ್ತಿ ಈ ಬಾರಿ  ಖ್ಯಾತ ಯಕ್ಷಸಾಹಿತಿ, ಛಂದೋಬ್ರಹ್ಮ  ಶಿಮಂತೂರಿನ ಡಾ| ಎನ್‌. ನಾರಾಯಣ ಶೆಟ್ಟಿ ಅವರಿಗೆ ಒಲಿದಿದೆ.  

ಯಕ್ಷಗಾನ ಸಾಹಿತ್ಯದಲ್ಲಿ ಛಂದಸ್ಸಿನ ಬಗೆಗೆ ಅಪಾರವಾದ ಅಧ್ಯಯನ ನಡೆಸಿದ ಹಂಪಿಯ ಕನ್ನಡ ವಿವಿಯಿಂದ ಡಿ. ಲಿಟ್‌. ಪದವಿ ಪಡೆದ ಡಾ|  ಎನ್‌. ನಾರಾಯಣ ಶೆಟ್ಟಿ ಅವರು   ಕಾರ್ಕಳ ತಾಲೂಕು ನಂದಿಕೂರಿನಲ್ಲಿ ಎಳತ್ತೂರು ಗುತ್ತು ದಿ|   ಅಚ್ಚಣ್ಣ ಶೆಟ್ಟಿ ಮತ್ತು ನಂದಿಕೂರು ಚೀಂಕ್ರಿಗುತ್ತು ದಿ| ಕಮಲಾಕ್ಷಿ ಶೆಡ್ತಿ ದಂಪತಿಯ ಪುತ್ರನಾಗಿ 1934 ಫೆ. 1ರಂದು ಜನಿಸಿದ್ದು,   ಐದನೇ ತರಗತಿ ಯಲ್ಲಿ ದ್ದಾಗಲೇ ಜೈಮಿನಿ ಭಾರತವನ್ನು ಕಂಠಪಾಠ ಮಾಡಿದ್ದರು. ಆರನೇ ತರಗತಿಯಿಂದ ನಾಗವರ್ಮನ ಛಂದೋಂಬುಧಿ, ಕೇಶಿರಾಜನ ಶಬ್ದಮಣಿ ದರ್ಪಣ, ಹೇಮಚಂದ್ರಮ ಛಂದೋ ನು ಶಾಸನಗಳನ್ನು ಅಧ್ಯಯನ ಮಾಡಿದರು. 

ಶಿಕ್ಷಕರಾಗಿ ಸೇವೆ ಸಲ್ಲಿಸಿ  ನಿವೃತ್ತರಾಗಿರುವ ಇವರು  ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯ ಪ್ರಥಮ ಸದಸ್ಯ ರಾಗಿದ್ದು,    ದ.ಕ. ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.     ಇವರ ಕುರಿತಾಗಿ ಡಾ| ದಿನಕರ ಪಚ್ಚನಾಡಿ  ಅವರು   ಛಂದೋಬ್ರಹ್ಮ, ಹಿರಿಯ ಯಕ್ಷಗಾನ ಕಲಾವಿದ ತಾರಾನಾಥ ವರ್ಕಾಡಿ  ಅಭಿನವ ನಾಗವರ್ಮ ಹೆಸರಿನಲ್ಲಿ   ಕೃತಿ ರಚಿಸಿದ್ದಾರೆ. ಕಬ್ಬಿನಾಲೆ ವಸಂತ ಭಾರದ್ವಾಜ್‌  ಕೂಡ  ಇವರ ಕುರಿತಾಗಿ ಹಲವಾರು ಮಾಹಿತಿಗಳನ್ನು ವಿವಿಧ ಲೇಖನಗಳ ರೂಪದಲ್ಲಿ ಆಸಕ್ತರಿಗೆ ನೀಡಿದ್ದಾರೆ. ಇವರು ಅಪಾರ ಶಿಷ್ಯರಲ್ಲಿ ಹೊಂದಿದ್ದು, ಅವರಲ್ಲಿ  ಅನಂತರಾಂ ಬಂಗಾಡಿ, ತಾರಾನಾಥ ವರ್ಕಾಡಿ, ಗಣೇಶ್‌ ಕೊಲಕಾಡಿ, ಡಾ| ದಿನಕರ ಪಚ್ಚನಾಡಿ ಮುಂತಾದವರೂ ಇರುವುದು   ಶೆಟ್ಟರ  ಪಾಂಡಿತ್ಯಕ್ಕೆ ಸಾಕ್ಷಿ.

ಪ್ರಶಸ್ತಿ, ಬಿರುದುಗಳು
ದೇರಾಜೆ ಸ್ಮತಿ ಗೌರವ, ಕುಕ್ಕಿಲ ಪ್ರಶಸ್ತಿ, ಸನಾತನ ಪ್ರಶಸ್ತಿ, ಅಗರಿ ಪ್ರಶಸ್ತಿ, ಶ್ರೇಷ್ಠ ಯಕ್ಷಗಾನ ಸಾಹಿತ್ಯ ಸಾಧನಾ  ಪ್ರಶಸ್ತಿ, ವಿಂಶತಿ ತಮ ವಿದ್ವತ್‌ ಪ್ರಶಸ್ತಿ, ಸ್ಕಂದ ಪುರಸ್ಕಾರ, ತಲ್ಲೂರು ಕನಕಾ-ಅಣ್ಣಯ್ಯ ಪ್ರಶಸ್ತಿ, ಆಳ್ವಾಸ್‌ ನುಡಿಸಿರಿ ಪ್ರಶಸ್ತಿ, ಮುದ್ದಣ ಪುರಸ್ಕಾರ, ಕಲ್ಕೂರ ಪ್ರಶಸ್ತಿ, ಯಕ್ಷಮಂಗಳ ಪ್ರಶಸ್ತಿ, ತುಳು ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ಅಭಿನವ ನಾಗವರ್ಮ, ಯಕ್ಷ ಪಾಣಿನಿ, ಛಂದೋಂಬುಧಿ ಚಾರು ಚಂದ್ರ, ಛನªಶ್ಚತುರಾನನ, ಯಕ್ಷ ಛಂಧೋ ಭಾರ್ಗವ,  ಛಂದೋ ವಾರಿಧಿ ಚಂದ್ರ ಬಿರುದು ಗಳು ಇವ ರಿಗೆ ಸಂದಿವೆ.

ಕೃತಿಗಳು: ವಿಚಿತ್ರಾ  ತ್ರಿಪದಿ, ಕನ್ನಡದ ಅನಘ ಛಂದೋ ರತ್ನಗಳು, ಯಕ್ಷಗಾನ ಛಂದೋಂಬುಧಿ ಮುಂತಾದ ಅಮೂಲ್ಯ ಕೃತಿಗಳನ್ನೂ,  ಕಟೀಲು ಕ್ಷೇತ್ರ ಮಹಾತ್ಮೆ, ದೀಕ್ಷಾ ಕಂಕಣ, ರಾಜಮುದ್ರಿಕಾ, ಬಿದ್‌ìದ ಬೈರವೆರ್‌, ಸೊರ್ಕುದ ಸಿರಿಗಿಂಡಿ ಮುಂತಾದ ಯಕ್ಷಗಾನ ಪ್ರಸಂಗಗಳನ್ನೂ  ರಚಿಸಿದ್ದಾರೆ.  ಅವರ ಪ್ರಸಂಗಗಳು ಮೇ 27ರಂದು ನಡೆ ಯುವ ಯಕ್ಷಧ್ರುವ ಪಟ್ಲ ಫೌಂಡೇಶನ್‌ನ  ವಾರ್ಷಿಕೋತ್ಸವದಲ್ಲಿ ಕೃತಿ  ರೂಪ ದಲ್ಲಿ ಹೊರ ಬರಲಿದೆ.

ಪುತ್ತಿಗೆ ಪದ್ಮನಾಭ ರೈ

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.