ಮುಂಬಯಿಯಲ್ಲಿ ಗರುಡ ಗರ್ವಭಂಗ 


Team Udayavani, Aug 10, 2018, 6:00 AM IST

x-10.jpg

ಕರ್ನಾಟಕ ಜಾನಪದ ಪರಿಷತ್‌ ಮಹಾರಾಷ್ಟ್ರ ಘಟಕ ಮತ್ತು ಮುಲುಂಡ್‌ ಪ್ರಂಡ್ಸ್‌ (ರಿ.) ಇವರ ಜಂಟಿ ಆಯೋಜನೆಯಲ್ಲಿ ಗರುಡ ಗರ್ವ ಭಂಗ ಯಕ್ಷಗಾನ ತಾಳಮದ್ದಳೆ ಅಜೆಕಾರು ಕಲಾಭಿಮಾನಿ ಬಳಗ ಮುಂಬೈ ಇವರ ತಾಯ್ನಾಡಿನ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಮುಲುಂಡ್‌ನ‌ಲ್ಲಿ ಇತ್ತೀಚೆಗೆ ಸಂಪನ್ನಗೊಂಡಿತು.

ಶ್ರೀಕೃಷ್ಣ ಅರ್ಥಧಾರಿಯಾದ ಹರೀಶ್‌ ಭಟ್‌ ಬೊಳಂತಿಮೊಗರು ಅರ್ಥವನ್ನು ಉಪಕಥೆ ನೀತಿಕಥೆ ಉದಾಹರಣೆಗಳ ಮೂಲಕ ವ್ಯಾಖ್ಯಾನಿಸಿದರು. ನಾರದರ ಪಾತ್ರವನ್ನು ನಿರ್ವಹಿಸಿದ ಯುವ ಅರ್ಥದಾರಿ ಅವಿನಾಶ್‌ ಶೆಟ್ಟಿ ಉಬರಡ್ಕ ಉತ್ತಮ ಮಾತುಗಾರಿಕೆಯಿಂದ ರಂಜಿಸಿದರು. ನಡು ನಡುವೆ ವರ್ತಮಾನ ಕಾಲಘಟ್ಟದ ರಾಜಕೀಯ ನಡಾವಳಿಗಳನ್ನು ಪ್ರಸಂಗಕ್ಕೆ ಹೊಂದುವಂತೆ ಉದಾಹರಣೆಗಳ ಮೂಲಕ ಅಣುಕು ನುಡಿಗಾಳಾಗಿ ಆಡಿನಗು ಮೂಡಿಸಿದರು. ಹನುಮಂತನ ಪಾತ್ರ ನಿರ್ವಹಣೆ ಮಾಡಿದ ದಿನೇಶ್‌ ಶೆಟ್ಟಿ ಕಾವಳಕಟ್ಟೆ ಅವರು ಭಕ್ತಿ ರಸ, ಕರುಣಾ ರಸಗಳಲ್ಲಿ ಪಾತ್ರದ ಅರ್ಥವನ್ನು ಅರ್ಥಗರ್ಭಿತ ಪದಪುಂಜಗಳ ಜೋಡಿಸಿ, ಸಂಭಾಷಣೆಗಳ ಮಾಲೆ ಕಟ್ಟಿ ವಾಗ್ಝರಿಯಿಂದ ರಂಜಿಸಿದರು. ಗರ್ವಭಂಗಕ್ಕೆ ಒಳ ಪಡುವ ಪ್ರಸಂಗದ ಕೇಂದ್ರ ಪಾತ್ರಗಳಾದ ಬಲರಾಮನ ಪಾತ್ರವನ್ನು ಶ್ಯಾಮ್‌ ಭಟ್‌ ಪಕಳಕುಂಜ, ಗರುಡನ ಪಾತ್ರವನ್ನು ಜಯ ಪ್ರಕಾಶ್‌ ಶೆಟ್ಟಿ ಪೆರ್ಮುದೆ ಶ್ರೋತೃಗಳಿಗೆ ‘ಅಹಂಭಾವ- ಗರ್ವಭಾವ’ ಸಲ್ಲದು ಎನ್ನುವ ಅಮೃತಾರ್ಥದ ಪುರಾಣದ “ಗರುಡ ಗರ್ವಭಂಗ’ ಕಥಾನಕವನ್ನು ಮುಂಬಯಿ ಕನ್ನಡಿಗರಿಗೆ ಉಣಬಡಿಸಿದರು. 

 ತೆಂಕುತಿಟ್ಟಿನಲ್ಲಿ ಪ್ರಸಿದ್ಧಿಯ ಪಥದಡೆ ಸಾಗುತ್ತಿರುವ ಗಾನಕೋಗಿಲೆ ಕು| ಕಾವ್ಯಾಶ್ರೀ ಅಜೇರು ಅವರ ಭಾಗವತಿಕೆಯು ನವರಸ ಭಾವ ಅಭಿವ್ಯಕ್ತಿಯಿಂದ ತಲೆತೂಗುವಂತೆ ಮೂಡಿ ಬಂದಿತು. ಚಂಡೆಯಲ್ಲಿ ಶ್ರೀಪತಿ ನಾಯಕ್‌, ಮದ್ದಳೆಯಲ್ಲಿ ಪ್ರಶಾಂತ್‌ ಶೆಟ್ಟಿ ವಗೆನಾಡು ಸಹಕರಿಸಿದರು.

ತಾರಾನಾಥ್‌ ಮೇಸ್ತ ಶಿರೂರು 

ಟಾಪ್ ನ್ಯೂಸ್

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.