ಮನಮೋಹಕ ಸಿತಾರ್‌- ಬಾನ್ಸುರಿ ಜುಗಲ್ಬಂಧಿ


Team Udayavani, Sep 13, 2019, 5:05 AM IST

q-13

ಮಂಗಳೂರಿನ ಶ್ರೀಕೃಷ್ಣ ಮಂದಿರದಲ್ಲಿ ತಾರಾನಾಥ ಜೋಶಿ ಮತ್ತು ಮನೀಷ್‌ ದಾಸ್‌ರವರ ಸಿತಾರ್‌ ಮತ್ತು ಬಾನ್ಸುರಿ ಜುಗಲ್ಬಂಧಿ ಆಯೋಜಿಸಿತ್ತು.ಧಾರ್ಮಿಕ ಸಮಾರಂಭಗಳಲ್ಲಿ ಸಂಗೀತ ಸಂಗಮಿಸಿದರೆ ಆಹ್ಲಾದಕರ ವಾತಾವರಣ ಮೂಡುತ್ತದೆ ಎಂಬುದಕ್ಕೆ ಈ ಕಾರ್ಯಕ್ರಮ ನಿದರ್ಶನವಾಯಿತು.

ಕಾರ್ಯಕ್ರಮ ಚಿಕ್ಕದಾದರೂ ಅಚ್ಚುಕಟ್ಟಾಗಿ ಸಮಗ್ರ ಹೊಂದಾಣಿಕೆಯಿಂದ ಸುಲಲಿತವಾಗಿ ನಡೆಯಿತು.ಸಿತಾರ ವಾದಕರ ಕೃಂಥನ್‌ ಮತ್ತು ಝಮಾ ಝಮಾಗಳು ಪಂ| ರವಿಶಂಕರ್‌ ಅವರ ಶೆೃಲಿ ಬಿಂಬಿಸುತ್ತಿದ್ದವು. ಕನ್ನಡ ಮತ್ತು ಮರಾಠಿ ಸ್ತುತಿಗಳು ಪ್ರಸ್ತುತಗೊಂಡವು.

ಯಮನ್‌ ರಾಗದಲ್ಲಿ ಪ್ರಥಮತುಲಾ ವಂದಿತೋ ಸ್ತುತಿಯೊಂದಿಗೆ ಆರಂಭವಾಗಿ ರಾಮಾಚೆ ಭಜನ-ಬೇಹಾಗ್‌, ಯಾದವ ನೀ ಬಾ-ಭೀಮ ತಲಾಸ್‌, ರಾಮ ಕಾ ಗುಣಗಾನ- ಆಹಿರ್‌ ಬೈರವ, ಮಾಝೆ ಮಾಹೆರ ಪಂಡರಿ- ಮಾಂಡ,ಕೇಶವ ಮಾಧವ, ದುರ್ಗಾ ರಾಗದಲ್ಲಿ ಗಾಯತ್ರಿ ಮಂತ್ರ ಮತ್ತು ಗೋವಿಂದಬೊಲೊ ಭಜನಾ ಸ್ತುತಿ ಭೊಪಾಲೀ ರಾಗದಲ್ಲಿ ಮುಕ್ತಾಯಗೊಳಿಸಿದರು.

ತಬ್ಲಾದಲ್ಲಿ ಮಂಗಲದಾಸ ಗುಲ್ವಾಡಿ ,ತಾಳದಲ್ಲಿ ರಘುರಾಮ ಪೈ ಮತ್ತು ಮಾ| ಹೃಷಿಕೇಶ ಪೈ ಪ್ರತಿಭೆಯನ್ನು ಚೆನ್ನಾಗಿ ಅಭಿವ್ಯಕ್ತಿಗೊಳಿಸಿದರು.

ಸಂದೀಪ್‌ ನಾಯಕ್‌ ಸುಜೀರ್‌

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.