ಹಾರಾಡಿ ಸರ್ವೋತ್ತಮ ಗಾಣಿಗರಿಗೆ ಗುರುವಂದನೆ


Team Udayavani, May 10, 2019, 5:50 AM IST

7

ಹಾರಾಡಿ ಮನೆತನದ ಪರಂಪರೆಯ ಕೊನೆಯ ಕೊಂಡಿಯಂತಿರುವ ಹಾರಾಡಿ ಸರ್ವೋತ್ತಮ ಗಾಣಿಗರಿಗೆ ಅವರ ಶಿಷ್ಯ ಪರಂಪರೆಯಲ್ಲಿ ಒಬ್ಬರಾಗಿರುವ ಸದ್ಯ ಮಂದಾರ್ತಿ ಮೇಳದ ಎರಡನೇ ವೇಷದಾರಿ ಬೆದ್ರಾಡಿ ನರಸಿಂಹ ನಾಯ್ಕರ ನೇತೃತ್ವದಲ್ಲಿ ಗುರುವಂದನೆ ಕಾರ್ಯಕ್ರಮ ಬೆದ್ರಾಡಿಯಲ್ಲಿ ಮೇ 15ರಂದು ನೆರವೇರಲಿದೆ. ಹಾರಾಡಿ ಸರ್ವೋತ್ತಮ ಗಾಣಿಗರು ಹಾರಾಡಿ ಕುಟುಂಬದ ಕೊನೆಯ ಕಲಾವಿ ದರಾಗಿ ಇಂದು ರಂಗದಲ್ಲಿ ಗುರುತಿಸಲ್ಪಡು ತ್ತಾರೆ.ಎಲ್ಲಾ ಹಿರಿಯ ಹಾರಾಡಿ ಕಲಾವಿದರ ಹಾಗೆ ಮಂದಾರ್ತಿ ಮೇಳದ ಪ್ರಧಾನ ಕಲಾವಿದರಾಗಿ ಈಗ ಸೇವೆ ಸಲ್ಲಿಸುತಿದ್ದಾರೆ.

ಗಾಣಿಗರು ಬಾಲಗೋಪಾಲರಾಗಿ ಕಾಣಿಸಿಕೊಳುವ ಕಾಲವೇ ಯಕ್ಷಗಾನದ ಸುವರ್ಣ ಯುಗವಾಗಿತ್ತು. ಖ್ಯಾತಿವೆತ್ತ ವೇಷಧಾರಿಗಳಿದ್ದ ಬಡಗುತಿಟ್ಟು ಎರಡು ಪ್ರಬಲ ಶೈಲಿಗಳಿಂದ ಕಂಗೊಳಿಸುತಿತ್ತು.ಒಂದು ಹಾರಾಡಿ ತಿಟ್ಟು ಮತ್ತೂಂದು ಮಟಾ³ಡಿ ತಿಟ್ಟು. ಮಾವನ ಪ್ರೇರಣೆಯಿಂದ ರಂಗದೀಕ್ಷೆ ಪಡೆದು ಉಡುಪಿ ಯಕ್ಷಗಾನ ಕೇಂದ್ರದ ವಿದ್ಯಾರ್ಥಿಯಾಗಿ ಸೇರಿಕೊಂಡ ಇವರು ವೀರಭದ್ರ ನಾಯಕರು,ನೀಲಾವರ ರಾಮಕೃಷ್ಣಯ್ಯ,ಹಿರಿಯಡ್ಕ ಗೋಪಾಲ ರಾಯರಿಂದ ಶಾಸ್ತ್ರೋಕ್ತ ರಂಗ ಶಿಕ್ಷಣ ಪಡೆದು ಕೊಂಡರು. 14ನೇ ವಯಸ್ಸಿಗೆ ರಂಗ ಪ್ರವೇಶ ಮಾಡಿದ ಇವರು ಮಂದಾರ್ತಿ ಮೇಳದಲ್ಲಿ ಗೆಜ್ಜೆ ಕಟ್ಟಿದರು.ಅನಂತರ ಮಾರಣ ಕಟ್ಟೆ,ಅಮೃತೇಶ್ವರಿ,ಸಾಲಿಗ್ರಾಮ, ಸೌಕೂರು ಮುಂತಾದ ಮೇಳಗಳಲ್ಲಿ ಕಲಾ ವ್ಯವಸಾಯ ಮಾಡಿದ್ದಾರೆ.ಆಕರ್ಷಕವಾದ ವೇಷಾಲಂಕಾರ,ಪರಿಶುದ್ಧವಾದ ಭಾಷಾ ಪ್ರೌಢಿಮೆ.ರಂಗಾನುಭವ,ಪುರಾಣ ಪ್ರಜ್ಞೆ, ಖಚಿತ ಲಯಗಾರಿಕೆ,ಸಂಪ್ರದಾಯದ ಪರಿಪೂರ್ಣ ಹೆಜ್ಜೆಗಾರಿಕೆಯಿಂದ ಶ್ರೇಷ್ಠ ಮಟ್ಟದ ಕಲಾವಿದನೆಂದು ಗುರುತಿಸಲ್ಪಟ್ಟ ಇವರ ಅರ್ಜುನ , ಕೃಷ್ಣ ಮುಂತಾದ ಪುರುಷವೇಷವಲ್ಲದೆ ಭೀಮ, ಕೌರವ, ರಾವಣ, ಸುಧನ್ವ, ಬಲರಾಮ ಮುಂತಾದ ಪಾತ್ರಗಳು ಸಹ ಅಷ್ಟೇ ಪರಿಪೂರ್ಣ.ಹೊಸ ಪ್ರಸಂಗದಲ್ಲೂ ಸಹಜ ಅಭಿನಯ ನೀಡುವ ಇವರ ರತ್ನಶ್ರಿ ,ರೂಪಶ್ರಿ,ಬನಶಂಕರಿ ಪ್ರಸಂಗಗಳ ಪಾತ್ರಗಳು ಅಪಾರ ಜನಮನ್ನಣೆ ಪಡೆದಿವೆ.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.