ಜಯಾನಂದ ಸಂಪಾಜೆಗೆ ಅರಸು ಸಂಕಲ ಪ್ರಶಸ್ತಿ


Team Udayavani, Jan 18, 2019, 12:30 AM IST

2.jpg

ಮಂಜೇಶ್ವರದ ಸಂತಡ್ಕದ ವಿಜಯ ಫ್ರೆಂಡ್ಸ್‌ ಕ್ಲಬ್‌ ನೀಡುವ ಅರಸು ಸಂಕಲ ಪ್ರಶಸ್ತಿಗೆ ಈ ಸಲ ಖ್ಯಾತ ಪೀಠಿಕೆ ವೇಷಧಾರಿ ಜಯಾನಂದ ಸಂಪಾಜೆ ಆಯ್ಕೆಯಾಗಿದ್ದಾರೆ. ಜ.19ರಂದು ಪ್ರಶಸ್ತಿ ಪ್ರದಾನ ನಡೆಯಲಿದ್ದು, ಈ ಸಂದರ್ಭದಲ್ಲಿ ಹನುಮಗಿರಿ ಮೇಳದವರ ಯಕ್ಷಗಾನ ಬಯಲಾಟವೂ ಇದೆ. 

ಸಂಪಾಜೆ ತೆಂಕು ತಿಟ್ಟಿನ ಯಕ್ಷಗಾನದಲ್ಲಿ ತನ್ನದೇ ಆದ ಛಾಪು ಮೂಡಿಸಿದ ಪೀಠಿಕೆ ವೇಷಧಾರಿ. ಜನ್ಮತಃ ಪಡೆದುಕೊಂಡ ಆಳಂಗ, ಆಕರ್ಷಕ ಕಂಠಸಿರಿ, ಸ್ಪಷ್ಟ ನಿರರ್ಗಳ ಮಾತುಗಳಿಂದ ಪೀಠಿಕೆ ವೇಷಗಳಿಗೆ ಜೀವ ತುಂಬುವ ಇವರ ಪ್ರೌಢಿಮೆ ಮುಕ್ತ ಮೆಚ್ಚುಗೆಗೆ ಪಾತ್ರವಾಗಿದೆ. ಸಾಮಾನ್ಯವಾಗಿ ದೇವೇಂದ್ರನ ಪಾತ್ರ ಯಾವತ್ತೂ ಆರಕ್ಕೆ ಏರದ ಮೂರಕ್ಕೆ ಇಳಿಯದ ಅಷ್ಟೇನು ಗಮನ ಸೆಳೆಯದ ಪಾತ್ರ. ಆದರೆ ಜಯಾನಂದ ಸಂಪಾಜೆಯವರ ದೇವೇಂದ್ರ ಪ್ರೇಕ್ಷಕರಿಗೆ ಸಂತೋಷ ನೀಡುತ್ತದೆ. ಚುರುಕು ನಾಟ್ಯ, ಚುಟುಕು ಮಾತುಗಳಿಂದ ದೇವೇಂದ್ರ ಆಟದ ತರುವಾಯವೂ ನೆನಪಲ್ಲಿ ಉಳಿಯುತ್ತದೆ. ಜಯಾ ನಂದ ಅಭಿಮಾನಿಗಳಿಂದ ಅಭಿನವ ದೇವೇಂದ್ರ ಎಂಬ ಮೆಚ್ಚುಗೆಗೆ ಪಾತ್ರರಾವರು. ಎಲ್ಲಾ ರೀತಿಯ ಕಿರೀಟ ವೇಷಗಳನ್ನೂ ಮಾಡಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅರ್ಜುನ, ಶತ್ರುಘ್ನ, ರಕ್ತಬೀಜ, ಹಿರಣ್ಯಾಕ್ಷ, ಇಂದ್ರಜಿತು, ಕಾರ್ತವೀರ್ಯ, ಅರುಣಾಸುರ ಇತ್ಯಾದಿ ಖಳ ಹಾಗೂ ನಾಯಕ ಕಿರೀಟ ವೇಷಗಳಿಗೂ ನ್ಯಾಯವೊದಗಿಸಿದವರು. ಕೃಷ್ಣ, ವಿಷ್ಣು, ರಾಮ, ಶ್ರೀನಿವಾಸ ಮುಂತಾದ ಪುಂಡುವೇಷಗಳಲ್ಲೂ ಮೆರೆದವರು. ಅರಸಿನಮಕ್ಕಿ ಪರಮೇಶ್ವರ ಆಚಾರ್ಯ ಜಯಾನಂದರಿಗೆ ನಾಟ್ಯ ಕಲಿಸಿದ ಗುರು. ಜಬ್ಟಾರ್‌ ಸಮೋ ಸಂಪಾಜೆಯವರಿಂದ ಅರ್ಥಾಭ್ಯಾಸ ಗೈದವರು.

ಯೋಗೀಶ ರಾವ್‌ 

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.