ಸ್ವರ ಪ್ರತಿಭಾ ಪ್ರಶಸ್ತಿ ಪುರಸ್ಕೃತೆ ಕವಿತಾ ಶೆಣೈ


Team Udayavani, Dec 15, 2017, 3:15 PM IST

15-33.jpg

ಸಂಗೀತ ರಂಗವನ್ನು ಸಂಸಾರದೊಂದಿಗೆ ಸಮನ್ವಯಗೊಳಿಸಿ ಸಂಗೀತ ಆರಾಧನೆ, ಸಂಗೀತ ಸೇವೆ ಮಾಡುತ್ತಿರುವ ಮಂಗಳೂರಿನ ಹಿಂದೂಸ್ಥಾನಿ ಗಾಯಕಿ ಬಸ್ತಿ ಕವಿತಾ ಶೆಣೈ. ಅವರಿಗೆ ಕೊಚ್ಚಿನ್‌ ಜಿಎಸ್‌ಬಿ ಮಹಾಜನತೆ ಯಿಂದ “ಸ್ವರ ಪ್ರತಿಭಾ’ ಪ್ರಶಸ್ತಿ ಲಭಿಸಿದೆ. ಈಚೆಗೆ ಶ್ರೀ ಕಾಶೀ ಮಠಾಧೀಶ ಪರಮ ಪೂಜ್ಯ ಶ್ರೀಮತ್‌ ಸಂಯಮೀಂದ್ರ ತೀರ್ಥ ಶ್ರೀಪಾದಂಗಳವರು ಕೊಚ್ಚಿಯಲ್ಲಿ ಈ ಪ್ರಶಸ್ತಿ ನೀಡಿ ಆಶೀರ್ವದಿಸಿದ್ದಾರೆ.

ಕವಿತಾ ಶೆಣೈ, ಕೋಟೇಶ್ವರದ ಶ್ರೀಧರ್‌ ವಿ. ಕಾಮತ್‌ ಮತ್ತು ವೇದಾವತಿ ಕಾಮತ್‌ ಅವರ ಪುತ್ರಿ. ಬಾಲ್ಯದಲ್ಲಿ ಅಂಕುರಾವಸ್ಥೆಯಲ್ಲಿದ್ದ ಸಂಗೀತ ಆಸಕ್ತಿಯನ್ನು ಸ್ವತಃ ಗಾಯಕ -ಸಂಗೀತ ಕಲಾವಿದರಾಗಿರುವ ತಂದೆ ಶ್ರೀಧರ್‌ ಕಾಮತ್‌ ಪೋಷಿಸಿ, ಬೆಳೆಸಲಾರಂಭಿಸಿದರು.

ಅನಂತರ ಉಡುಪಿಯ ಪಂ| ಮಾಧವ ಭಟ್‌, ವಿ| ಗುರುದಾಸ ಶೆಣೈ, ಗೋವಾದ ಪಂ| ರಾಮರಾವ್‌ ನಾಯಕ್‌ ಮುಂತಾದ ವರಲ್ಲಿ ಗಾಯನ ಅಭ್ಯಸಿಸಿದರು. ಇವರ ಸಂಗೀತ ಕಲಿಕೆಯ ದಾಹ ಇನ್ನೂ ಇಂಗಿಲ್ಲ. ಈಗ ನಾಶಿಕ್‌ನ ಪಂಡಿತ್‌ ಪ್ರಸಾದ್‌ ಕಪಡೇì ಯವರಲ್ಲಿ ಸಂಗೀತಾಭ್ಯಾಸ ಮಾಡುತ್ತಿದ್ದಾರೆ. 

ಹಿಂದೂಸ್ಥಾನಿ ಗಾಯನದ ಜತೆಗೆ ಹಾರೊನಿಯಂ, ವೀಣಾ ವಾದನಗಳಲ್ಲೂ ನಿಪುಣರಾಗಿರುವ ಇವರು ಪ್ರಖ್ಯಾತ ಗಾಯಕ ಪಂ| ರಮಾಕಾಂತ್‌ ಗುಂಡೇಚಾರ ಮಾರ್ಗದರ್ಶನದಲ್ಲಿ ಭೂಪಾಲ್‌ನ ಗುರುಕುಲ ದ್ರುಪದ ಸಂಸ್ಥಾನದಲ್ಲಿ ಸ್ವರ ಅಧ್ಯಯನ ತರಬೇತಿ ಪಡೆದಿದ್ದು, ಅಖೀಲ ಭಾರತೀಯ ಗಂಧರ್ವ ವಿದ್ಯಾಲಯದ ಸಂಗೀತ ಪದವಿಯನ್ನು ಪಡೆದಿದ್ದಾರೆ. ಆಕಾಶವಾಣಿಯ “ಬಿ’ ಗ್ರೇಡ್‌ ಕಲಾವಿದೆಯಾಗಿದ್ದು, “ಸ್ವರ ಸೇವಾ’ ಹೆಸರಿನ ಸಂಗೀತ ಶಾಲೆ ನಡೆಸುತ್ತಿದ್ದಾರೆ. ನೂರಾರು ಸಂಗೀತಾಸಕ್ತರಿಗೆ ಸಂಗೀತ ಕಲಿಸಿದ್ದು, ಪ್ರಸ್ತುತ ನೂರರಷ್ಟು ಆಸಕ್ತರು ಅವರ ಬಳಿ ಸಂಗೀತ ಅಭ್ಯಸಿಸುತ್ತಿದ್ದಾರೆ. ಕವಿತಾ ಬರವಣಿಗೆಯಲ್ಲೂ ಕೈಯಾಡಿ ಸಿದ್ದು, “ಭಜನಮಾಲಾ” ಮತ್ತು “ಸ್ತ್ರೋತ್ರಮಾಲಾ’ ಪುಸ್ತಿಕೆಗಳ ಜತೆಗೆ ಕೆಲವು ಗೀತೆಗಳನ್ನು ರಚಿಸಿದ್ದಾರೆ. ಹಲವಾರು ಧ್ವನಿ ಮುದ್ರಿಕೆಗಳಲ್ಲಿ ಹಾಡಿದ್ದುಂಟು.

ನಾಡಿನ ಹಲವೆಡೆ ಈತನಕ ನೂರಾರು ಕಾರ್ಯಕ್ರಮ ನೀಡಿರುವ ಇವರಿಗೆ ಶ್ರೀ ಕಾಶೀ ಮಠದ ವೃಂದಾವನಸ್ಥ ಶ್ರೀಮತ್‌ ಸುಧೀಂದ್ರ ತೀರ್ಥ ಶ್ರೀಪಾದರಿಂದ, ಗೋಕರ್ಣಶ್ರೀ, ಪೇಜಾವರ ಶ್ರೀಗಳಿಂದ ಆಶೀರ್ವಾದ ಲಭಿಸಿವೆ. 

ಸಂದೀಪ್‌ ನಾಯಕ್‌ ಸುಜೀರ್‌

ಟಾಪ್ ನ್ಯೂಸ್

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.