ವೈವಿಧ್ಯತೆಗೆ ಸಾಕ್ಷಿಯಾದ ಮಕ್ಕಿಮನೆ ಸಾಂಸ್ಕೃತಿಕ ಸಂಜೆ


Team Udayavani, Aug 9, 2019, 4:55 AM IST

e-5

ಮಕ್ಕಿಮನೆ ಕಲಾವೃಂದ -2019 ಕಾರ್ಯಕ್ರಮ ಮಂಗಳೂರಿನ ಡಾನ್‌ ಬಾಸ್ಕೋ ಹಾಲ್‌ನಲ್ಲಿ ಇತ್ತೀಚೆಗೆ ನಡೆಯಿತು. ವಿಭಿನ್ನ ವೇಷಭೂಷಣ ಅದಕ್ಕೆ ಅದರದ್ದೆ ಆದ ಗೌರವದೊಂದಿಗೆ ಸದ್ದಿಲ್ಲದೇ ದೇವಲೋಕದ ದರ್ಶನ ಮಾಡಿಸಿ ಬಿಟ್ಟದ್ದು ಮಾತ್ರ ಸೋಜಿಗ. ಚಿತ್ರಾಪುರ ತಂಡದವರ ಚೆಂಡೆವಾದನ, ಶ್ರೀದೇವಿ ಸ್ಯಾಕ್ಸೋಫೋನ್‌ ಬಳಗದ ಜ್ಯೋತಿ – ತುಳಸಿ ಸಹೋದರಿಯರ ನಾದ, ನಂದಗೋಕುಲ ಕಲಾತಂಡ ಮಂಗಳೂರು ಶ್ವೇತಾ ರಾವ್‌ ಅರೆಹೊಳೆ ನೇತೃತ್ವದಲ್ಲಿ ಗಣಪತಿ ಸ್ತುತಿಯ ಭರತನಾಟ್ಯಮನಸೂರೆಗೊಳಿಸಿತು.ಮಕ್ಕಿಮನೆ ಕಲಾವೃಂದ ಮಾರ್ನಾಡು ತಂಡದ ಪುಟ್ಟ ಮಕ್ಕಳ ಜಾನಪದ ನೃತ್ಯ ಹೊಗಳುವಂತಿತ್ತು. ಡ್ರೀಮ್‌ ಕ್ರಶಸ್‌ ತಂಡ ಮಂಗಳೂರು ಇವರು ನಿನ್ನ ಪೂಜೆಗೆ ಬಂದೆ ಮಹದೇಶ್ವರ ಅಂತ ಹಾಡಿದ್ದು ಶಿವನ ಭಕ್ತಿಗೆ ಸಾಕ್ಷಿಯಾಯಿತು. ಸಾಕ್ಷಿ ಗುರುಪುರ ತಂಡದ ಸಿನಿನೃತ್ಯ, ಪುಟಾಣಿಗಳ ನೃತ್ಯ ಬೆರಗುಗೊಳಿಸಿತು.

ಅಪೂರ್ವ ಮಳಿ ಬೆರಗುಗೊಳಿಸುವಂತೆ ಜಾದೂ ಲೋಕವನ್ನು ತೋರಿಸಿದರು. ಕಲಾ ಮಾಯಾ ಜಾನಪದ ಕಲಾ ತಂಡ ಉಡುಪಿ ಇವರ ಪೂಜಾ ಕುಣಿತ ಭಾರತೀಯ ಸಂಸ್ಕೃತಿ ಮತ್ತು ಧಾರ್ಮಿಕತೆಯ ನ್ನು ಸಾರಿತು.ನಾಟ್ಯ ಲಹರಿ ನೃತ್ಯ ತಂಡದ ಶಿವತಾಂಡವ ನೃತ್ಯವು ಕೂಡ ಅದ್ಭುತ ಎನಿಸಿತು.

ರಾಜಸ್ಥಾನಿ ಶೈಲಿಯ ನೃತ್ಯವನ್ನು ತಾಂಡವ ನೃತ್ಯಾಲಯ ಹಳೆನೆರಂಕಿ ಇವರು ಪ್ರದರ್ಶಿಸಿದರು. ಇದಾದನಂತರ ಮಕ್ಕಿಮನೆ ಕಲಾವೃಂದ ಸಂಗೀತ ತಂಡ ಜಯಶ್ರೀ ಡಿ. ಜೈನ್‌ ಹೊರನಾಡು, ವಿಶ್ವಾಸ ಗುರುಪುರ,ವೈಷ್ಣವಿ ಪಿ ಭಟ್‌,ಸಂಧ್ಯಾ ಭಟ್‌ ನಾಲ್ವರ ಹಾಡಿನ ಮೋಡಿಗೆ ಅರೆಗಳಿಗೆ ಮೌನಾವರಿಸಿ ಕೇಳಿದರು. ಅನಂತರ ಮಕ್ಕಿಮನೆ ಕಲಾವೃಂದ ಮಂಗಳಾದೇವಿ ತಂಡವು ವಿಭಿನ್ನ ಬಗೆಯ ನೃತ್ಯ ಪ್ರದರ್ಶನ ನೀಡಿತು. ಶ್ರೀ ಯಕ್ಷನಿಧಿ ಯಕ್ಷಗಾನ ಸಂಸ್ಥೆಯವರು ಯಕ್ಷಗಾನ ಪ್ರದರ್ಶಿಸಿದರು.

ಸುಜಾತ ಗಜೇಂದ್ರ ಜೈನ್‌

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.