ಮಹಾನಗರದಲ್ಲಿ ಮನಸೂರೆಗೊಂಡ ಕೋಟಿ ಚೆನ್ನಯ


Team Udayavani, Mar 6, 2020, 3:46 AM IST

ಮಹಾನಗರದಲ್ಲಿ ಮನಸೂರೆಗೊಂಡ ಕೋಟಿ ಚೆನ್ನಯ

ಮುಂಬಯಿ ಮಹಾನಗರ ಹಾಗೂ ಉಪನಗರಗಳಲ್ಲಿ, ನಾಡಿನ ಸಂಸ್ಕೃತಿ, ಬಾಷೆ ಯನ್ನು ಉಳಿಸಿ ಬೆಳೆಸುವಲ್ಲಿ ಕೇವಲ ಹಿರಿಯರಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಕಿರಿಯರು ಕ್ರೀಯಾಶೀಲರಾಗಿರುವುದಕ್ಕೆ ಫೆ. 16 ರಂದು ಸಂಜೆ ವಸಾಯಿ ಪಶ್ಚಿಮದಲ್ಲಿ ನಡೆದ ಜೀವದಾನಿ ಯಕ್ಷಕಲಾ ವೇದಿಕೆ ವಸಾಯಿ ಇದರ ನಾಲ್ಕನೇ ವಾರ್ಷಿಕ ಸಮಾರಂಭದಲ್ಲಿ ಜರಗಿದ ಯಕ್ಷಸಿರಿ 2020ರ ಕೋಟಿ ಚೆನ್ನಯ ಯಕ್ಷಗಾನವು ಒಂದು ನಿದರ್ಶನವಾಗಿದೆ.

ಮಾತೃಬಾಷೆಯ ಬಗ್ಗೆ ಹೆಚ್ಚಿನ ಅರಿವು ಇಲ್ಲದೆ ಕೋಟಿ ಚೆನ್ನಯರ ಬಗ್ಗೆ ಅಷ್ಟೇನು ತಿಳಿಯದ 7 ರಿಂದ 15 ವರ್ಷಗಳ ಪ್ರಾಯದ ಇಂಗ್ಲೀಷ್‌ ಮಾಧ್ಯಮದಲ್ಲಿ ಕಲಿಯುತ್ತಿರುವ 40 ಮಕ್ಕಳು ಹಾಗೂ ಕೆಲವು ಹಿರಿಯರು ಅಜೆಕಾರು ಬಾಲಕೃಷ್ಣ ಶೆಟ್ಟಿಯವರ ನಿರ್ದೇಶನದಲ್ಲಿ ಈ ಯಕ್ಷಗಾನದಲ್ಲಿ ವಿವಿಧ ಪಾತ್ರವನ್ನು ನಿರ್ವಹಿಸಿ ಯಕ್ಷಗಾನದಿಂದ ವ್ಯಕ್ತಿತ್ವ ವಿಕಸನವಾಗುವುದರೊಂದಿಗೆ ಭವಿಷ್ಯವೂ ಇದೆ ಎಂದು ತೋರಿಸಿಕೊಟ್ಟಿದ್ದಾರೆ.

ಭಾಗವತರಾಗಿ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ, ದೇವಿ ಪ್ರಸಾದ್‌ ಆಳ್ವ ತಲಪಾಡಿ, ಹರೀಶ್‌ ಶೆಟ್ಟಿ ಕಟೀಲು, ಚೆಂಡೆ ಮದ್ದಳೆಯಲ್ಲಿ ಆನಂದ ಶೆಟ್ಟಿ ಇನ್ನ, ರೋಹಿತ್‌ ಉಚ್ಚಿಲ…, ಹರೀಶ್‌ ಸಾಲ್ಯಾನ್‌, ತೇಜಸ್‌ ಶೆಟ್ಟಿ, ಚಕ್ರತಾಳದಲ್ಲಿ ಆಶೋಕ್‌ ಜೈನ್‌ ಮತ್ತು ಕೂಸ ಪೂಜಾರಿ, ವೇಷಭೂಷಣದಲ್ಲಿ ಘಾಟ್ಕೊಪರಿನ ಶ್ರೀ ಗೀತಾಂಬಿಕ ಯಕ್ಷಗಾನ ಮಂಡಳಿಯವರು ಸಹಕರಿಸಿದ್ದಾರೆ.

ಈಶ್ವರ ಎಂ. ಐಲ್‌

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.