ಶಶಿಕಾಂತ್‌ ಶೆಟ್ಟಿಯವರಿಗೆ ಕುಂದೇಶ್ವರ ಸಮ್ಮಾನ


Team Udayavani, Feb 2, 2018, 3:16 PM IST

20-43.jpg

ಹಿರ್ಗಾನ ಕುಂದೇಶ್ವರ ಕ್ಷೇತ್ರದಿಂದ ನೀಡಲಾಗುವ ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿ ಯಕ್ಷ ಚಂದ್ರಿಕೆ ಖ್ಯಾತಿಯ ಶಶಿಕಾಂತ ಶೆಟ್ಟಿಯವರಿಗೆ ಸಂದಿದೆ. 

ಶಶಿಕಾಂತ ಶೆಟ್ಟಿ ಕಾರ್ಕಳದ ಧರ್ಣಪ್ಪ ಶೆಟ್ಟಿ ಮತ್ತು ಲಲಿತಾ ದಂಪತಿಯ ಪುತ್ರ. ಎಸ್‌ಎನ್‌ವಿ ಹಿರಿಯಂಗಡಿ ಪ್ರೌಢಶಾಲೆ ವಿದ್ಯಾಭ್ಯಾಸ ಮಾಡಿ, ಸತೀಶ್‌ ಎಂ. ಕಾರ್ಕಳ ಅವರಿಂದ ತೆಂಕುತಿಟ್ಟು ನಾಟ್ಯ ಕಲಿತು, ಬಡಗುತಿಟ್ಟಿನ ಆಕರ್ಷಣೆಯಿಂದ ಬಡಗು ಮೇಳಗಳಲ್ಲಿ ಸ್ತ್ರೀ ವೇಷ ಆರಂಭಿಸಿದರು. ಸ್ತ್ರೀ ಸಹಜವಾದ ವಯ್ನಾರ, ಲಾಲಿತ್ಯ ಮತ್ತು ಹಾವಭಾವಗಳನ್ನು ಲೀಲಾಜಾಲವಾಗಿ ಅಭಿನಯಿಸುವ ಅವರನ್ನು ಅಭಿಮಾನಿಗಳು ಪ್ರೀತಿಯಿಂದ ಯಕ್ಷಚಂದ್ರಿಕೆ ಎಂದು ಕರೆಯುತ್ತಿದ್ದಾರೆ. ಮಂದಾರ್ತಿ ಮೇಳದಲ್ಲಿ ನಾಲ್ಕು ವರ್ಷ, ಸಾಲಿಗ್ರಾಮ ಮೇಳದಲ್ಲಿ ಸತತ 15 ವರ್ಷದಿಂದ ಪಾತ್ರ ಮಾಡುತ್ತಿದ್ದಾರೆ. 

ಸ್ತ್ರೀ – ಪುರುಷ ವೇಷದ ಮಿಂಚು
ಗರತಿ -ಗಯ್ನಾಳಿ ಪಾತ್ರದಲ್ಲಿ ಸೈ ಎನಿಸಿಕೊಂಡಿರುವ ಶಶಿಕಾಂತರವರು ಮೇರೆಗೆ ಈಚೆಗೆ ಪುರುಷ ವೇಷದಲ್ಲೂ ಮಿಂಚುತ್ತಿದ್ದಾರೆ. ಅಂಬೆಯ ಪಾತ್ರ ಜನಮಾನಸದಲ್ಲಿ ಅಚ್ಚಳಿಯದೆ ಉಳಿಯುವಂತೆ ಮಾಡಿದ್ದಾರೆ.  ಈಶ್ವರಿ, ಪರಮೇಶ್ವರಿಯಲ್ಲಿ ಹೆಸರು ಗಳಿಸಿದ ಇವರು ದಾಕ್ಷಾಯಿಣಿ, ಚಂದ್ರಮತಿ, ಸಾವಿತ್ರಿ ಗರತಿ ಪಾತ್ರಗಳು, ದೇವಯಾನಿ, ಸತ್ಯಭಾಮೆ ಗಯ್ನಾಳಿ ಪಾತ್ರಗಳನ್ನು ಅಭಿಮಾನಿಗಳು ಮೆಚ್ಚುತ್ತಾರೆ. ಇತ್ತೀಚೆಗೆ ರಾಮ, ಕೃಷ್ಣ, ವಾಲಿ, ಹನುಮಂತನ ಪಾತ್ರಗಳನ್ನು ಮಾಡುತ್ತಿದ್ದಾರೆ.

ಶ್ರೀದೇವಿ ಲಲಿತಕಲಾ ಸಂಘ ಸ್ಥಾಪಿಸಿರುವ ಶಶಿಕಾಂತ ಶೆಟ್ಟಿ, ಮಳೆಗಾಲದಲ್ಲಿ ಸಮಾನ ಮನಸ್ಕರು ಸೇರಿಕೊಂಡು ಯಕ್ಷಗಾನ, ಕಲಾವಿದರಿಗೆ ಸಮ್ಮಾನ ಮಾಡುತ್ತಾರೆ. ತಮಗೆ ಮೊದಲು ಬಣ್ಣ ಹಚ್ಚಿದ ಕರಿಯಕಲ್ಲಿನ ರಮೇಶ್‌ ದೇವಾಡಿಗ ಅವರನ್ನು ಗೌರವಿಸುವ ಮೂಲಕ ತಮ್ಮ ಬದುಕಿನ ಯಶಸ್ಸಿನ  ಕಾರಣಕರ್ತರನ್ನು ನೆನಪಿಟ್ಟುಕೊಳ್ಳುವ ಗುಣ ಹೊಂದಿದ್ದಾರೆ.

ವಿನ್ಯಾಸಕಾರ
ಶಶಿಕಾಂತ್‌ ತನ್ನ ಪಾತ್ರಗಳ ವೇಷ, ಭೂಷಣ ವಸ್ತ್ರವಿನ್ಯಾಸ ಮಾಡಿಕೊಳ್ಳುತ್ತಾರೆ. ಪತ್ನಿ ದೇವಿಕಾ ಕೂಡಾ ನೆರವು ನೀಡುತ್ತಿದ್ದಾರೆ. 

ಜಗದೀಶ್‌ ಅಂಡಾರು

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.