ಮೊಳಹಳ್ಳಿ ಕೃಷ್ಣ ನಾಯ್ಕಗೆ ಯಕ್ಷ ಸೌರಭ ಪ್ರಶಸ್ತಿ


Team Udayavani, May 10, 2019, 5:50 AM IST

9

ಕೋಟದ ಯಕ್ಷ ಸೌರಭ ಶ್ರೀ ಹಿರೇಮಹಾಲಿಂಗೇಶ್ವರ ಯಕ್ಷಗಾನ ಮಂಡಳಿಯ ಯಕ್ಷ ಸೌರಭ ಪ್ರಶಸ್ತಿಗೆ ಈ ಬಾರಿ ಮಟಪಾಡಿ ಶೈಲಿಯ ಸ್ತ್ರೀವೇಷದಾರಿ ಮೊಳಹಳ್ಳಿ ಕೃಷ್ಣ ನಾಯ್ಕರು ಪಾತ್ರರಾಗುತ್ತಿದ್ದಾರೆ.ಪ್ರಶಸ್ತಿ ಪ್ರದಾನ ಮೇ 11ರಂದು ಯಕ್ಷದೀವಿಗೆ-19ರ ಕಾರ್ಯ ಕ್ರಮದಲ್ಲಿ ನೆರವೇರಲಿದೆ.

ನಡುತಿಟ್ಟಿನ ವಿವಿಧ ರೀತಿಯ ನೃತ್ಯ ವೈವಿಧ್ಯತೆಯಿಂದ ಸಂಪ್ರದಾಯದ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾಗಿ ಸ್ತ್ರೀ ವೇಷಧಾರಿ ಗಳಾದ ಅರಾಟೆ ಮಂಜುನಾಥ, ಕೋಟ ವೈಕುಂಠ,ಎಂ.ಎ ನಾಯ್ಕ, ದಯಾನಂದ ನಾಗೂರ್‌, ಹೊಸಂಗಡಿ ರಾಜೀವ ಶೆಟ್ಟಿ ಮುಂತಾದವರ ಸಾಲಿನಲ್ಲಿ ಗುರುತಿಸಲ್ಪಡುವ ಇನ್ನೊಂದು ಹೆಸರು ಮೊಳಹಳ್ಳಿ ಕೃಷ್ಣರದ್ದು. ಬಡಗುತಿಟ್ಟಿನ ಗರತಿ ಸ್ತ್ರೀವೇಷದ ನಿಲುವು ಹೇಗೆ ಇರಬೇಕೆಂಬುದನ್ನು ಅವರ ದ್ರೌಪದಿ,ಮಂಡೋದರಿ,ದಮಯಂತಿ ಮುಂತಾದ ವೇಷಗಳಲ್ಲಿ ನೋಡಬಹುದು.ಗರತಿ ವೇಷಗಳಿಗೆ ಉತ್ತಮವಾದ ಪ್ರಾತ್ಯಕ್ಷಿಕೆ ಅವರ ಯಾವುದೇ ಸ್ತ್ರೀವೇಷಗಳು.

ಹದಿನೈದರ ಹರೆಯದಲ್ಲಿ ದಶಾವತಾರಿ ಮಂದಾರ್ತಿ ಮೇಳದಲ್ಲಿ ಗೆಜ್ಜೆ ಕಟ್ಟಿದರು.ಬಳಿಕ ಅಮೃತೇಶ್ವರಿ, ಸಾಲಿಗ್ರಾಮ ಇಡಗುಂಜಿ, ಮಾರಣಕಟ್ಟೆ ಹೀಗೆ 35 ವರ್ಷ ಕಲಾಯಾತ್ರೆ ನಡೆಸಿ ಸದ್ಯ ಶ್ರೀ ಅಮೃತೇಶ್ವರಿ ಮೇಳದ ಪ್ರಧಾನ ಸ್ತ್ರೀವೇಷದಾರಿಗಳಲ್ಲಿ ಒಬ್ಬರಾಗಿದ್ದಾರೆ.

ಸೌಮ್ಯ ಹಾಗೂ ಗಂಭೀರ ನಡೆಯ ಸ್ತ್ರೀವೇಷಗಳನ್ನು ಸಮಾನ ಸಾಮರ್ಥ್ಯದೊಂದಿಗೆ ಪೋಷಿಸುವ ಇವರು ಕಸೆ ವೇಷಗಳಾದ ಮೀನಾಕ್ಷಿ, ಪದ್ಮಗಂಧಿ,ಪ್ರಮೀಳೆ, ಮದನಾಕ್ಷಿ ತಾರಾವಳಿ, ಭ್ರಮರಕುಂತಳೆ ಮುಂತಾದ ಪಾತ್ರಗಳಿಗೆ ಗರಿಷ್ಟ ಮಟ್ಟದ ನ್ಯಾಯ ಒದಗಿಸಿದ್ದಾರೆ. ಶ್ರುತಿಬದ್ಧವಾದ ಅಪರೂಪದ ಸ್ವರ ಇವರ ಹೆಚ್ಚುಗಾರಿಕೆ.ಉತ್ತರದ ಇಡಗುಂಜಿ ಮೇಳದಲ್ಲಿ ಇವರ ಹೆಜ್ಜೆಗಾರಿಕೆ ನೋಡಿ ಕೆರೆಮನೆ ಶಂಭು ಹೆಗಡೆ ಮತ್ತು ಮಹಾಬಲ ಹೆಗಡೆಯವರು ಶಹಬ್ಟಾಸ್‌ಗಿರಿ ನೀಡಿದ್ದು ಅಲ್ಲಿನ ಮಯ ಯಕ್ಷಗಾನ ಕೇಂದ್ರದಲ್ಲಿ ನೃತ್ಯಗುರುವಾಗಿ ಕೆಲಕಾಲ ಸೇವೆ ಸಲ್ಲಿಸಿದ್ದರು.

ಪ್ರೊ|ಎಸ್‌.ವಿ.ಉದಯ ಕುಮಾರ ಶೆಟ್ಟಿ

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Yakshagana: ಚಪ್ಪಾಳೆಗಾಗಿ ರಸಾಭಾಸ ಮಾಡಬಾರದು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.