ಮೂರೂರು ವಿಷ್ಣು ಭಟ್‌ಗೆ ಮಹಾಬಲ ಹೆಗ್ಡೆ ಪ್ರಶಸ್ತಿ 


Team Udayavani, Nov 16, 2018, 6:00 AM IST

1.jpg

ಬಡಗು ಯಕ್ಷರಂಗದಲ್ಲಿ ಸುಮಾರು ಮೂರುವರೆ ದಶಕಗಳ ಕಾಲ ಸ್ತ್ರೀ ವೇಷಧಾರಿಯಾಗಿ ಭಾವನಾತ್ಮಕ ಪಾತ್ರಗಳಿಗೆ ಜೀವ ತುಂಬುತ್ತಿದ್ದ ಕಲಾವಿದರಲ್ಲಿ ಮೂರೂರು ವಿಷ್ಣು ಭಟ್‌ ಅಗ್ರಪಂಕ್ತಿಯಲ್ಲಿ ನಿಲ್ಲುತ್ತಾರೆ. ಅವರಿಗೆ ನ.17ರಂದು ಉಡುಪಿಯಲ್ಲಿ ಪೆರ್ಡೂರು ಮೇಳದ ರಂಗಸ್ಥಳದಲ್ಲಿ ಕುಕ್ಕೆಹಳ್ಳಿ ಬೈಲುಬೀಡು ಕೀರ್ತಿಶೇಷ ಮಹಾಬಲ ಹೆಗ್ಡೆ ಸ್ಮಾರಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು. 

ವಿಷ್ಣುಭಟ್ಟರು 10ನೇ ತರಗತಿಗೇ ವಿದ್ಯಾಭ್ಯಾಸವನ್ನು ಮೊಟಕುಗೊಳಿಸಿ  ಮೂರೂರು  ರಾಮ ಹೆಗಡೆಯವರಿಂದ ಯಕ್ಷಗಾನದ ಓಂಕಾರವನ್ನು ಕಲಿತ ಭಟ್ಟರು ಬಳಿಕ ಪಿ.ವಿ.ಹಾಸ್ಯಗಾರರಲ್ಲಿ ಹೆಜ್ಜೆಗಾರಿಕೆ ಮತ್ತು ನಟನಾ ಕೌಶಲದ ಪಟ್ಟುಗಳನ್ನು ಕರಗತ ಮಾಡಿಕೊಂಡರು. ಗುಂಡಬಾಳ ಮೇಳದಲ್ಲಿ ಪ್ರಥಮ ಬಾರಿಗೆ ಗೆಜ್ಜೆ ಕಟ್ಟುವ ಮೂಲಕ ವಿಷ್ಣು ಭಟ್ಟರ ಯಕ್ಷ ಪಯಣ ಪ್ರಾರಂಭಗೊಂಡಿತು. ಇಲ್ಲಿ ಅನೇಕ ಪ್ರಸಿದ್ಧ ಹಿರಿಯ ಕಲಾವಿದರ ಮಾರ್ಗದರ್ಶನದಲ್ಲಿ ಪಳಗಿದ ಭಟ್ಟರು ಬಳಿಕ ನಡುತಿಟ್ಟಿನ ಅಮೃತೇಶ್ವರಿ, ಹಿರೇಮಹಾಲಿಂಗೇಶ್ವರ, ಪಂಚಲಿಂಗೇಶ್ವರ, ಪೆರ್ಡೂರು, ಮಂದಾರ್ತಿ, ಶಿರಸಿ, ಸಾಲಿಗ್ರಾಮ, ಪೂರ್ಣಚಂದ್ರ ಮೇಳ ಕೊಂಡದಕುಳಿ ಹಾಗೂ ಇಡಗುಂಜಿ ಮೇಳಗಳಲ್ಲಿ ತಿರುಗಾಟ ನಡೆಸಿದ್ದಾರೆ. 

 ಶೇಣಿ, ಚಿಟ್ಟಾಣಿ, ತೆಕ್ಕಟ್ಟೆ ಮಾಸ್ತರ್‌, ವಾಸುದೇವ ಸಾಮಗರು, ವೈಕುಂಠ ನಾಯ್ಕ…, ಕೆರೆಮನೆ ಮಹಾಬಲ ಹೆಗಡೆ, ಶಂಭು ಹೆಗಡೆ, ನಗರ ಜಗನ್ನಾಥ್‌ ಶೆಟ್ಟಿ, ಯಾಜಿ, ಕೊಂಡದಕುಳಿ, ತೀರ್ಥಹಳ್ಳಿ, ಸಿದ್ಧಕಟ್ಟೆದ್ವಯರು, ಐರೋಡಿ, ತೋಟಿಮನೆ, ರಮೇಶ್‌ ಭಂಡಾರಿ ಮುಂತಾದ ಪ್ರಸಿದ್ಧ ಕಲಾವಿದರೊಂದಿಗೆ ಸಮದಂಡಿಯಾಗಿ ಪಾತ್ರ ನಿರ್ವಹಿಸಿರುವ ಅವರು ಪೌರಾಣಿಕ ಪ್ರಸಂಗಗಳಲ್ಲಿ ಮಾತ್ರವಲ್ಲದೇ ನವ್ಯ ಪ್ರಸಂಗಳಲ್ಲಿಯೂ  ಯಕ್ಷರಸಿಕರ ಮೆಚ್ಚುಗೆಗೆ ಪಾತ್ರವಾಗಿದ್ದಾರೆೆ. ಶೂದ್ರ ತಪಸ್ವಿನಿಯ ಚಂದ್ರಮತಿ, ಮಧು ಮಾಧವಿಯ ಮಾಧವಿ, ಚಾರು ಚಂದ್ರಿಕೆಯ ಚಂದ್ರಿಕೆ ಹೀಗೆ ಯಾವುದೇ ಪಾತ್ರವಿರಲಿ ಅವುಗಳನ್ನು ಭಟ್ಟರು ನಿರ್ವಹಿಸುತ್ತಿದ್ದ ರೀತಿ ಇಂದಿನ ಯುವ ಕಲಾವಿದರಿಗೆ ಮಾದರಿಯಂತಿದೆ.

ಮೋಹನ್‌ ಪೆರ್ಡೂರು 

ಟಾಪ್ ನ್ಯೂಸ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.