ದುಬಾೖಯಲ್ಲಿ “ಧ್ವನಿ’ಸಿದ ಮೃಚ್ಛಕಟಿಕಾ 


Team Udayavani, Mar 15, 2019, 12:30 AM IST

x-41.jpg

“ಮೃಚ್ಛಕಟಿಕಾ’ ನಾಟಕ ಇಂದು ನಿನ್ನೆಯದಲ್ಲ. ನಾಲ್ಕನೇ ಶತಮಾನದಲ್ಲಿ ಶೂದ್ರಕ ಮಹಾಕವಿ ಬರೆದ ಈ ನಾಟಕ ಭಾರತದ ಎಲ್ಲಾ ಭಾಷೆಗಳಿಗೆ ಅಲ್ಲದೆ ವಿದೇಶಿ ಭಾಷೆಗಳಿಗೂ ತರ್ಜುಮೆಗೊಂಡಿದೆ. ಈ ನಾಟಕದ ಕಥಾವಸ್ತು ಇಂದಿಗೂ ಪ್ರಸ್ತುತ.ಕನ್ನಡಕ್ಕೆ ಸಾಹಿತಿ ಎಲ್‌. ಲಕ್ಷ್ಮೀ ನಾರಾಯಣ ಭಟ್ಟರು ಅನುವಾದಿಸಿದ್ದು, ಕರ್ನಾಟಕದ ರಂಗಭೂಮಿಯಲ್ಲಿ ಅಚ್ಚಳಿದ ಪ್ರಭಾವ ಬೀರಿದೆ. ಇತ್ತೀಚೆಗೆ ದುಬಾೖಯಲ್ಲಿ “ಧ್ವನಿ ಪ್ರತಿಷ್ಠಾನ’ದ ರಂಗಸಿರಿ ಪ್ರಶಸ್ತಿ ಕಾರ್ಯಕ್ರಮದಂದು ಸ್ಥಳೀಯ ಕಲಾವಿದರು ಪ್ರಕಾಶ್‌ ರಾವ್‌ ಪೈಯಾರ್‌ ಅವರ ನಿರ್ದೇಶನದಲ್ಲಿ ಮೃತ್ಛಕಟಿಕಾದ ಯಶಸ್ವಿ ಪ್ರದರ್ಶನ ನೀಡಿದರು.

ರಾಜನ ಮೈದುನನೆಂಬ ಏಕೈಕ ಕಾರಣದಿಂದ ರಾಜನೀತಿಯನ್ನು ತನ್ನ ಕುಕೃತ್ಯಕ್ಕೆ ಬಳಸಿಕೊಳ್ಳುವ ಶಕಾರ (ಪ್ರಭಾಕರ ಕಾಮತ್‌), ವೇಶ್ಯೆಯಾದರೂ ಪ್ರಾಣ ಹೋದರೂ ಮಾನಮಾರದಿರುವ ದಿಟ್ಟ ನಿರ್ಧಾರಕ್ಕೆ ಬಲಿಯಾಗುವ ವಸಂತ ಸೇನೆ (ಆರತಿ ಅಡಿಗ), ಸತ್ಯವನ್ನು ತೊರೆಯದೆ ಅಗತ್ಯ ಬಿದ್ದರೂ ಸುಳ್ಳು ಹೇಳದಿರುವ ಸದ್ಗುಣಿ ಚಾರುದತ್ತ (ವಾಸು ಬಾಯಾರು), ಚಾರುದತ್ತನ ಸ್ನೇಹಿತ ಮೈತ್ರೇಯಿ (ನಾಗಭೂಷಣ್‌ ಕಶ್ಯಪ್‌) ಶಕಾರನ ಸ್ನೇಹಿತ ವಿಟ (ಅಶೋಕ್‌ ಅಂಚನ್‌), ಕಳ್ಳನಾದರೂ ಮಾನವೀಯತೆ ಮೆರೆಯುವ ಶರ್ವಿಳಕ ಮತ್ತು ವೀರಕನಾಗಿ (ರಮೇಶ್‌ ಲಾಕ್ಯ), ವಸಂತ ಸೇನೆಯ ಗೆಳತಿ ಮತ್ತು ತಾಯಿಯಾಗಿ (ಸ್ವಪ್ನಕಿರಣ್‌), ಚೇಟಿ (ಶೋಭಿತಾ ಪ್ರೇಂಜಿತ್‌), ರದನಿಕೆ (ಜಾನೆಟ್‌ ಸಿಕ್ವೇರಾ), ಲೋಹಸೇನ (ಸಾನ್ವಿ ರಾಕೇಶ್‌ ಶರ್ಮ), ಕುಂಭೀಲಕ (ವೆಂಕಟೇಶ್‌ ರಾವ್‌), ಜೂಜುಕೋರನಾಗಿದ್ದು ಜೀವನದಲ್ಲಿ ಪರಿವರ್ತನೆಗೊಂಡು ಬೌದ್ಧ ಭಿಕ್ಷು ಸಂವಾಹಕ (ರುದ್ರಯ್ಯ ನವಲೀ ಹಿರೇಮಠ), ಆರ್ಯಕ (ಜೇಶ್‌ಬಾಯಾರ್‌) ಚಾರುದತ್ತನ ಹೆಂಡತಿ ಧೂತಾದೇವಿ (ಸಂಧ್ಯಾ ರವಿಕುಮಾರ್‌), ಚಂದನಕ (ಹರೀಶ್‌ ಪೂಜಾರಿ), ಶೋಧನಕ (ಸಂದೀಪ್‌ ದೇವಾಡಿಗ), ವರ್ಧಮಾನಕ (ನರಸಿಂಹ ಜಿ. ಎಸ್‌.), ನ್ಯಾಯಾಧೀಶರು (ಗುರುರಾಜ್‌ ಪುತ್ತೂರು), ಲೇಖಕ (ಸಂದೀಪ್‌ ಕೃಷ್ಣ), ಸೂತ್ರಧಾರ (ವಿನಾಯಕ ಹೆಗಡೆ), ಸೂತ್ರಧಾರನ ಹೆಂಡತಿ (ಶ್ವೇತಾ ನಾಡಿಗ್‌ ಶರ್ಮ), ಅಹಿಂತಕ (ಜಯಂತ ಶೆಟ್ಟಿ), ಸ್ಥಾವರಕ (ಆದೇಶ್‌ ಹಾಸನ) ಪ್ರತಿಯೊಬ್ಬರ ಉತ್ತಮ ನಟನಾ ಸಾಮರ್ಥ್ಯದಿಂದ ಪ್ರದರ್ಶನ ಪ್ರೇಕ್ಷಕರ ಮನಸೂರೆಗೊಂಡಿತು.

ನಿರ್ದೇಶಕರ ಜಾಣ್ಮೆಯಿಂದ ಇಡೀ ನಾಟಕವು ಪ್ರೇಕ್ಷಕರನ್ನು ತನ್ಮಯಗೊಳಿಸಿತ್ತು. ಇಂತಹ ಕ್ಲಿಷ್ಟ ನಾಟಕವನ್ನು ಪ್ರಕಾಶ್‌ ರಾವ್‌ ಪೈಯಾರ್‌ ಕೊಲ್ಲಿ ರಾಷ್ಟ್ರದ ಸುಮಾರು 26ಹವ್ಯಾಸ ಕಲಾವಿದರನ್ನು ಒಟ್ಟು ಸೇರಿಸಿ ದಕ್ಷ ನಿರ್ದೇಶನದಿಂದ ಪ್ರದರ್ಶಿಸಿದ ಸಾಹಸ ಮಾಡಿದ್ದಾರೆ. 

ವಾಸು ಬಾಯಾರು

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.