ಸಂಗೀತ ಪ್ರಾತ್ಯಕ್ಷಿಕೆ – ಹಾಡುಗಾರಿಕೆ


Team Udayavani, Jun 28, 2019, 5:00 AM IST

2

ಉಡುಪಿಯ ಎಮ್‌.ಜಿ.ಎಮ್‌ ಕಾಲೇಜಿನಲ್ಲಿ ಜೂ.16ರಂದು ರಾಗಧನ ಹಾಗೂ ಎಮ್‌.ಜಿ.ಎಮ್‌. ಕಾಲೇಜಿನ ಸಹಯೋಗದಲ್ಲಿ ಕಲೈಮಾಮಣಿ ಡಾ| ಸುಂದರ್‌ ಚೆನ್ನೈ ಅವರಿಂದ ಹಾಡುಗಾರಿಕೆ ಮತ್ತು ಪ್ರಾತ್ಯಕ್ಷಿಕೆಯನ್ನು ಏರ್ಪಡಿಸಲಾಗಿತ್ತು. ಸೌರಾಷ್ಟ್ರ ರಾಗದ ಪುರಂದರದಾಸರ “ಶರಣು ಸಿದ್ಧಿವಿನಾಯಕ’ದೊಂದಿಗೆ ಕಾರ್ಯಕ್ರಮ ಮೊದಲ್ಗೊಂಡಿತು. ಕರ್ನಾಟಕ ಸಂಗೀತ ಪಿತಾಮಹನ ಬಗ್ಗೆ ವಿವರಿಸಿದ ಬಳಿಕ ತ್ಯಾಗರಾಜರು, ಮುತ್ತುಸ್ವಾಮಿ ದೀಕ್ಷಿತರು, ಶ್ಯಾಮಾ ಶಾಸ್ತ್ರಿಗಳು, ಗೋಪಾಲಕೃಷ್ಣ ಭಾರತಿ, ಜಯದೇವ, ಪಾಪನಾಶಂ ಶಿವನ್‌, ಸ್ವಾತಿ ತಿರುನಾಳ್‌ ಮುಂತಾದ ವಾಗ್ಗೇಯಕಾರರ ವಿಷಯ, ಸಾಧನೆಗಳ ಬಗ್ಗೆ, ಜೀವನದ ಸ್ವಾರಸ್ಯಕರ ಘಟನೆಗಳ ಬಗ್ಗೆ ಮಾತನಾಡಿದರು. ಆಯಾಯ ವಾಗ್ಗೇಯಕಾರರಿಗೆ ಸಂಬಂಧಿಸಿದ ವಿವರಣೆಗಳೊಂದಿಗೆ, ಅವರ ರಚನೆಗಳನ್ನು ಹಾಡಿ ಅರ್ಥೈಸಿದರು. ಹೀಗೆ ಮೂಡಿ ಬಂದ ಕೃತಿಗಳು, ನಾದಾತನುಮನಿಶಂ (ಚಿತ್ತರಂಜನಿ ), ಚಿಂತಯಾಮಿ ಕಂದಮೂಲ (ಭೈರವಿ), ದೇವಿ ಬ್ರೋವ ಸಮಯಮಿದೇ (ಚಿಂತಾಮಣಿ), ಸಭಾಪತಿಕಿ (ಅಭೋಗಿ), ಸ್ಮರತಿಮುಮಾಂ ಸದಯಂ(ಬೇಹಾಗ್‌), ನಿಜಗಾದಸಾ ಯದುನಂದನೇ(ಸಿಂಧು ಭೈರವಿ), ಉನ್ನೆಯೆಲ್ಲಾ ವೇರೆಗತಿ (ಕಲ್ಯಾಣಿ), ಶ್ರೀ ರಾಮಚಂದ್ರ ಕೃಪಾಳು (ಭಜನ್‌), ಮುದ್ದುಗಾರು ಯಶೋದ (ಕುರಂಜಿ). ವಿಸ್ತಾರ ಹಾಗೂ ಮನೋಧರ್ಮಕ್ಕಾಗಿ ಅಭೋಗಿ ಮತ್ತು ಕಲ್ಯಾಣಿ ರಾಗಗಳನ್ನು ಆರಿಸಿಕೊಂಡರು. ಸ್ಡರ ಪ್ರಸ್ತಾರಗಳು ಸರಳವಾಗಿದ್ದು ಸರ್ವ ಲಘುವಿನಲ್ಲಿ ರಾಗದ ಸೊಬಗನ್ನು ತೆರೆದು ತೋರಿಸುವಂತಿತ್ತು. ಲೆಕ್ಕಾಚಾರದ ಕ್ಲಿಷ್ಟಕರ ಮುಕ್ತಾಯಗಳನ್ನು ಅಗತ್ಯವಿದ್ದಷ್ಟು ಮಾತ್ರ ಬಳಸಲಾಗಿತ್ತು. ಗಾಯಕರು ಕರ್ನಾಟಕ ಶಾಸ್ತ್ರೀಯ ಸಂಗೀತದ ಶಾಸ್ತ್ರ‌ ವಿಭಾಗ‌ದಲ್ಲಿ ಹೆಚ್ಚು ರಸಗ್ರಾಹಿಗಳೂ, ಅರಿತವರೂ, ಬೋಧನಪ್ರಿಯರೂ ಆಗಿದ್ದಾರೆ. ವಿದ್ವತದರ್ಶನ ಎನ್ನುವುದಕ್ಕಿಂತ, ಅವರ ಹಾಡುಗಾರಿಕೆಯು ಪ್ರಾತ್ಯಕ್ಷಿಕೆಗೆ ಹೆಚ್ಚು ಪೂರಕವಾಗಿತ್ತು ಎಂದು ಹೇಳಬಹುದು. ಪ್ರಾತ್ಯಕ್ಷಿಕೆಯು ವಾಗ್ಗೇಯಕಾರರ ಕುರಿತಾಗಿದ್ದು ಬಹುತೇಕ ಕರ್ನಾಟಕ ಸಂಗೀತದ ಹೆಚ್ಚಿನ ರಚನಕಾರರನ್ನು ಒಳಗೊಂಡಿತ್ತು. ಈ ಕಾರ್ಯಕ್ರಮದಲ್ಲಿ ಗಣರಾಜ ಕಾರ್ಲೆ ಹಾಗೂ ನಿಕ್ಷಿತ್‌ ಟಿ. ಪುತ್ತೂರು ಕ್ರಮವಾಗಿ ಪಿಟೀಲು ಹಾಗೂ ಮೃದಂಗ ಸಹಕಾರವನ್ನಿತ್ತರು.

ವಿದ್ಯಾಲಕ್ಷ್ಮೀ ಕಡಿಯಾಳಿ

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.