ನಾದಸುಧಾ ಸಂಗೀತ ವಿದ್ಯಾಲಯ: ಶಾಸ್ತ್ರೀಯ ಸಂಗೀತ ಕಛೇರಿ


Team Udayavani, Feb 2, 2018, 3:18 PM IST

20-44.jpg

ನಾದಸುಧಾ ಸಂಗೀತ ವಿದ್ಯಾಲಯ (ರಿ.) ಮಂಗಳೂರು ಇದರ ಹನ್ನೊಂದನೇ ವಾರ್ಷಿಕೋತ್ಸವ ಹಾಗೂ ತ್ಯಾಗರಾಜ ಆರಾಧನೆಯ ಅಂಗವಾಗಿ ಇತ್ತೀಚೆಗೆ ವಿದ್ವಾನ್‌ ವಿಷ್ಣುದೇವ ನಂಬೂದಿರಿ,ಚೆನ್ನೈ ಅವರ ಶಾಸ್ತ್ರೀಯ ಸಂಗೀತ ಕಛೇರಿ ಜರಗಿತು. ಶಹನಾ ರಾಗದ ವರ್ಣದೊಂದಿಗೆ ಪ್ರಾರಂಭವಾದ ಕಛೇರಿ ಶ್ರೀ ಮಹಾಗಣಪತಿ ರವತು ಮಾಂ… ಗೌಳರಾಗದ ಸ್ತುತಿಯಿಂದ ರಂಜಿಸಿತು. ಮಾಕೇಲರಾ ಕೃತಿಯ ಬಳಿಕ ಉಪಪ್ರಧಾನ ರಾಗವಾಗಿ ಪಂತುವರಾಳಿಯ ಎನ್ನಗಾನು ರಾಮಭಜನ… ಮನಗೆದ್ದಿತು. ಪ್ರಧಾನ ರಾಗ ಭೈರವಿಯ ರಕ್ಷ ಬೆಟ್ಟರೆಯ ಆಲಾಪನೆ, ನೆರವಲ್‌ ಸ್ವರಕಲ್ಪನೆಯು ಅತೀತ ಎಡುಪ್ಪಿನೊಂದಿಗೆ ಮೂಡಿಬಂತು. ಆರಭಿ ರಾಗದ ದೇವರ ನಾಮದ ಅನಂತರ ಹಮೀರ್‌ ಕಲ್ಯಾಣಿ ರಾಗದಲ್ಲಿ ಮಾಯೇ ಸಮುದಾಯೇ ಶಿವಜಾಯೇ ಪಾಹಿಮಾಂ… ಸಾಹಿತ್ಯದ ಮಿಶ್ರ ತ್ರಿಪುಟ ಗತಿಯ ರಾಗತಾನ ಪಲ್ಲವಿಯನ್ನು ರಾಗಮಾಲಿಕೆಯೊಂದಿಗೆ ಹಾಡಿದರು. ಗೋವಿಂದ ನಿನ್ನ ನಾಮವೇ ಚಂದ… ದೇವರನಾಮ ಜನಸಮ್ಮೊàಹಿನಿಯಲ್ಲಿ ಹಾಗೂ ಮೋಹನ ಕಲ್ಯಾಣಿಯ ತಕ ತಝಣ ಧೀಂತ… ತಿಲ್ಲಾನದೊಂದಿಗೆ ಕಛೇರಿ ಸಂಪನ್ನಗೊಂಡಿತು. ವಯಲಿನ್‌ನಲ್ಲಿ ವಿದ್ವಾನ್‌ ಗಣರಾಜ ಕಾರ್ಲೆ ಮತ್ತು ಮೃದಂಗದಲ್ಲಿ ಸುನಾದ ಕೃಷ್ಣ ಅಮೈ ಸಹಕರಿಸಿದರು. 

ಇದಕ್ಕೂ ಮೊದಲು ಸಂಗೀತ ವಿದ್ಯಾಲಯದ ವಿದ್ಯಾರ್ಥಿಗಳಿಂದ ಹಾಡುಗಾರಿಕೆ ಹಾಗೂ ಶಿಕ್ಷಕಿ ವಿದುಷಿ ಅರುಣಾ ಕೆ.ಎಸ್‌.ಭಟ್‌ ನೇತೃತ್ವದಲ್ಲಿ ತ್ಯಾಗರಾಜ ಪಂಚರತ್ನ ಕೃತಿಗಳ ಗೋಷ್ಠಿ ಗಾಯನ ನೆರವೇರಿತು. ವಿದ್ವಾನ್‌ ಶ್ರೀಧರ ರೈ ಕಾಸರಗೋಡು ಮೃದಂಗದಲ್ಲಿ ಮತ್ತು ಸುಮೇಧ ಅಮೈ ವಯಲಿನ್‌ನಲ್ಲಿ ಸಹಕರಿಸಿದರು. 

ಶ್ರೋತೃ 

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.