ಹೊಸ ನೋಟದ ಕಲಾಕೃತಿಗಳು


Team Udayavani, Nov 23, 2018, 6:00 AM IST

9.jpg

ಉಪ್ಪುಂದದ ಸೃಜನಶೀಲ ಕಲಾವಿದ ಯು. ಮಂಜುನಾಥ ಮಯ್ಯ ಸದಾ ಹೊಸತನದ ಹುಡುಕಾಟದಲ್ಲಿರುವವರು. ಇವರು ” ಮೈ ರೀಸೆಂಟ್‌ ಪೈಂಟಿಂಗ್ಸ್‌’ ಎನ್ನುವ ಶೀರ್ಷಿಕೆಯೊಂದಿಗೆ ಸುಮಾರು ಇಪ್ಪತ್ತಕ್ಕೂ ಹೆಚ್ಚು ಆಕ್ರಲಿಕ್‌ ಮಾಧ್ಯಮದ ಕಲಾಕೃತಿಗಳನ್ನು ರಚಿಸಿ ಉತ್ತಮ ಚೌಕಟ್ಟಿನೊಂದಿಗೆ ಕುಂದಾಪುರದ ಸಾಧನಾ ಕಲಾ ಸಂಗಮದ ಮೋಹನ ಮುರಳಿ ಕಲಾ ಗ್ಯಾಲರಿಯಲ್ಲಿ ಒಂದು ವಾರಗಳ ಕಾಲ ಪ್ರದರ್ಶಿಸಿದ್ದರು. ಈ ಬಾರಿ ಅವರು ಆಯ್ಕೆ ಮಾಡಿದ್ದು ಕಲ್ಲು ಬಂಡೆಗಳ ವಿಭಿನ್ನ ನೋಟಗಳನ್ನು. ವಿವಿಧ ವರ್ಣಗಳ ಬಂಡೆಗಳಿಗೆ ಮೆತ್ತಿಕೊಂಡಿರುವ ಪಾಚಿಗಳು, ಅಂಟಿಕೊಂಡಿರುವ ಶಂಖ ಚಿಪ್ಪುಗಳು, ಬಂಡೆಗಳ ಓರೆ ಕೋರೆ ರೇಖಾ ವಿನ್ಯಾಸಗಳು ಮತ್ತು ಮೇಲಿನ ಮೈವಳಿಕೆಗಳ ಜೊತೆಗೆ ಆಯಾಯ ಪರಿಸರದ ವರ್ಣ ವೈವಿಧ್ಯತೆ ಹಾಗೂ ನೆರಳು ಬೆಳಕಿನ ವಿನ್ಯಾಸದೊಂದಿಗೆ ವಿಶಿಷ್ಟ ರೀತಿಯಲ್ಲಿ ಅನಾವರಣಗೊಳಿಸಿದ್ದರು. ಎಲ್ಲಾ ಕೃತಿಗಳ ಮುಖ್ಯ ವಿಷಯ ಒಂದೇ ಆದರೂ ಕೃತಿಯಿಂದ ಕೃತಿಯು ತೀರ ಭಿನ್ನವಾಗಿದ್ದು, ನೋಡುತ್ತಾ ಸಾಗಿದಂತೆ ಮನಸ್ಸನ್ನು ಬಹಳಷ್ಟು ಸೆಳೆಯುತ್ತದೆ. ಕೆಲವರು ಈ ಕಲಾಕೃತಿಗಳಲ್ಲಿ ಮಾನವಾಕೃತಿಗಳನ್ನೋ, ಪ್ರಾಣಿ ಪಕ್ಷಿಗಳನ್ನೋ ಅಥವಾ ಇನ್ನಿತರ ಆಕೃತಿಗಳನ್ನೋ ಹುಡುಕುವ ಪ್ರಯತ್ನದಲ್ಲಿರುತ್ತಾರೆ. ಕಾಣಲು ಒರಟಾದ ಬಂಡೆಗಳನ್ನೂ ಸುಂದರ ಕಲಾಕೃತಿಯನ್ನಾಗಿಸಿ ಆ ಮೂಲಕ ವೀಕ್ಷಕರ ಮನದಲ್ಲೂ ಮಧುರ ಭಾವನೆಗಳನ್ನು ಅರಳಿಸಿದ ಮಯ್ಯರ ಈ ಹೊಸ ನೋಟ ಮೆಚ್ಚುವಂತಹುದು. ಸಂಗೀತದಲ್ಲಿನ ಶ್ರುತಿ, ಲಯ, ತಾಳ ಮುಂತಾದವುಗಳು ಒಟ್ಟಾಗಿ ಹೇಗೆ ನಮ್ಮ ಮನದ ಮೇಲೆ ಪ್ರಭಾವ ಬೀರಿ ಖುಷಿ ನೀಡುತ್ತದೋ, ಅದೇ ರೀತಿ ಇಂತಹ ಕಲಾಕೃತಿಗಳನ್ನು ಸೂಕ್ಷ್ಮವಾಗಿ ಅನುಭವಿಸಿದಾಗ ಅದೇ ತೆರನ ಖುಷಿ ನೀಡುತ್ತದೆ ಎನ್ನುತ್ತಾರೆ ಮಯ್ಯರು. 

 ಕೆ. ದಿನಮಣಿ ಶಾಸ್ತ್ರಿ

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.