ಕಣ್ಮನ ಸೆಳೆದ ಕನಕ ಮೃಗ

ಗೀತ ರೂಪಕವಾದ ಕವನ

Team Udayavani, May 3, 2019, 6:03 AM IST

Kanakamruga-2

ಡಾ| ಉಪ್ಪಂಗಳ ರಾಮ ಭಟ್‌ ವಿರಚಿತ “ಹೊಂಗಿರಣ’ ದೀರ್ಘ‌ ಕವನವನ್ನು “ಕನಕ ಮೃಗ’ ಹೆಸರಿನಲ್ಲಿ ಉಡುಪಿಯ ನೃತ್ಯ ನಿಕೇತನದವರು ಎಂ.ಜಿ.ಎಂ. ಕಾಲೇಜಿನ ರವೀಂದ್ರ ಮಂಟಪದಲ್ಲಿ ಗೀತ ರೂಪಕವಾಗಿ ಪ್ರದರ್ಶಿಸಿದರು.

ಶ್ರೀ ರಾಮನ ವನವಾಸದ ಕಾಲದಲ್ಲಿ ಪಂಚವಟಿಯಲ್ಲಿ ರಾವಣನು ಸೀತೆಯನ್ನು ಅಪಹರಿಸಲು ಮಾರೀಚ ಚಿನ್ನದ ಜಿಂಕೆಯಾಗಿ ಸೀತೆಯ ಮನಸೆಳೆದು ರಾಮ ಲಕ್ಷ್ಮಣರು ಹೊರಹೋಗುವಂತೆ ಮಾಡಿ ತನ್ನ ಕಾರ್ಯಸಾಧನೆ ಮಾಡಿಕೊಂಡ ಕತೆಯನ್ನೊಳಗೊಂಡ “ಕನಕ ಮೃಗ’ ಲಕ್ಷ್ಮೀಗುರುರಾಜ ಅವರ ನಿರ್ದೇಶನದಲ್ಲಿ ಮೂಡಿಬಂದು ಕಣ್ಮನ ಸೆಳೆಯುವಲ್ಲಿ ಯಶಸ್ವಿಯಾಯಿತು.

ಆರಂಭದಲ್ಲಿನ ಪ್ರಕೃತಿ ವರ್ಣನೆ ಸ್ಪಷ್ಟ ಪಡಿಸಲು ಸಮೂಹ ನೃತ್ಯದಲ್ಲಿ ಸುಪ್ರಿಯಾ, ಸುಪ್ರೀತಾ, ಅನನ್ಯಾ, ಸುಶ್ಮಿತಾ, ನಿಹಾರಿಕಾಹಾಗೂ ಜಿಂಕೆಗಳಾಗಿ ಮೇದಿನಿ, ಪ್ರತಿಮಾ ಭರವಸೆ ಮೂಡಿಸಿದರು. ಶ್ರೀರಾಮನಾಗಿ ಲಕ್ಷ್ಮೀಗುರುರಾಜ್‌ ಎಲ್ಲಾ ದೃಶ್ಯಗಳಲ್ಲೂ ತಮ್ಮ ಪ್ರೌಢಿಮೆಯನ್ನು ಮನದಟ್ಟು ಮಾಡಿಸಿದರು. ಸೀತೆಯಾಗಿ ವಿ|ಮಿಥಿಲಾ ಉಪಾಧ್ಯ ಜಿಂಕೆಗೆ ಆಕರ್ಷಿತಳಾಗುವಾಗ ಹಾಗೂ ಲಕ್ಷ್ಮಣನನ್ನು ಅಪಾಯ ತಿಳಿದುಕೊಳ್ಳಲು ಕಳುಹಿಸುವಾಗ ವಿಶೇಷ ಮೆಚ್ಚುಗೆ ಪಡೆದರು. ಮಯೂರಿ ಗುರುರಾಜ್‌ ಲಕ್ಷ್ಮಣನಾಗಿ ಸಿಕ್ಕ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳುವಲ್ಲಿ ಯಶಸ್ವಿಯಾದರು.

ಬೇಬಿ ಶ್ರೀಲಕ್ಷ್ಮಿಯ ಮಾಯಾ ಜಿಂಕೆ ಲವಲವಲವಿಕೆಯಿಂದ ನೆನಪಿನಲ್ಲುಳಿಯುವಂತೆ ಮಾಡಿತು. ವಿ| ವಿದ್ಯಾ ಸಂದೇಶ್‌ ಅವರ ರಾವಣ ರೂಪಕಕ್ಕೆ ಹೊಸ ರೂಪ ನೀಡಿತಲ್ಲದೆ ಮಾಯಾ ರಾವಣನಾಗಿಯೂ ಅವರೇ ಅಭಿನಯಿಸಿ ಸೀತೆಯನ್ನು ಅಪಹರಿಸುವಲ್ಲಿ ಪ್ರಭಾವ ಬೀರಿದರು.

ಸಂಗೀತಾ ಬಾಲಚಂದ್ರರವರ ಹಾಡುಗಾರಿಕೆ, ಲಕ್ಷ್ಮೀಗುರುರಾಜ್‌, ಶ್ರೀವಿದ್ಯಾ ಸಂದೇಶ್‌ರವರ ನಟುವಾಂಗಂ, ಬಾಲಚಂದ್ರ ಭಾಗವತರ ಮೃದಂಗ, ಶ್ರೀಧರ ಆಚಾರ್ಯರ ವಯೋಲಿನ್‌, ಮುರಳೀಧರ ಕೆ. ಅವರ ಕೊಳಲು “ಕನಕ ಮೃಗ’ ಮರೆಯದಂತೆ ಮಾಡಲು ಕಾರಣವಾಗಿತ್ತು. ಕೇವಲ ಒಂದು ತಾಸಿನ ಕಡಿಮೆ ಅವಧಿಯ ಈ ಗೀತರೂಪಕವು ಹಿಮ್ಮೇಳದವರ ಹಾಗೂ ಕಲಾವಿದೆಯರ ಶ್ರಮದಿಂದ ಬಹುಕಾಲ ನೆನಪಿನಲ್ಲುಳಿಯುವಂತೆ ಮಾಡಿತು.

– ಬಾ. ಸಾಮಗ

ಟಾಪ್ ನ್ಯೂಸ್

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Yakshagana: ಚಪ್ಪಾಳೆಗಾಗಿ ರಸಾಭಾಸ ಮಾಡಬಾರದು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.