ಪಟ್ಲ ಪ್ರಶಸ್ತಿಗೆ ಜೋಷಿ


Team Udayavani, May 24, 2019, 5:50 AM IST

q-7

ಕಾರ್ಕಳದ ಮಾಳದಿಂದ ಮಂಗಳೂರಿಗೆ ಬಂದು ನೆಲೆಸಿದ ತನ್ನ ಅದಮ್ಯ ಜೀವನಾಸಕ್ತಿ, ಮಗು ಸಹಜ ಕುತೂಹಲಗಳಿಂದ ಬೆಳೆದ ಡಾ| ಪ್ರಭಾಕರ ಜೋಷಿ ಎಂಬ ಅದ್ಭುತಕ್ಕೆ 2019ನೇ ಸಾಲಿನ ಯಕ್ಷಧ್ರುವ ಪಟ್ಲ ಟ್ರಸ್ಟ್‌ ಪ್ರದಾನಿಸುವ ಪಟ್ಲ ಪ್ರಶಸ್ತಿ ಸಂದರ್ಭದಲ್ಲಿ ಅವರನ್ನು ಕಾಣುವ ಪ್ರಯತ್ನವಿದು. ಯಕ್ಷಗಾನ -ತಾಳಮದ್ದಳೆ ಕ್ಷೇತ್ರದಲ್ಲಿ ಅಸಾಮಾನ್ಯ ಸಾಧಕರಿವರು. ದಿ.ಶೇಣಿ ಗೋಪಾಲಕೃಷ್ಣ ಭಟ್‌, ದಿ.ದೇರಾಜೆ ಸೀತಾರಾಮಯ್ಯ ಮುಂತಾದ ಧೀಮಂತ ಅರ್ಥಧಾರಿಗಳ ಜತೆಗೆ ಸಹ ಕಲಾವಿದನಾಗಿ ಬೆಳೆದವರು ಜೋಷಿ.

ವೃತ್ತಿಯಿಂದ ವಾಣಿಜ್ಯಶಾಸ್ತ್ರ ಬೋಧಕನಾಗಿದ್ದು ಪ್ರವೃತ್ತಿಯಿಂದ ತತ್ವಶಾಸ್ತ್ರ, ವೇದ-ವೇದಾಂತ, ದರ್ಶನ ಶಾಸ್ತ್ರ, ಸೌಂದರ್ಯ ಶಾಸ್ತ್ರಗಳ ಸ್ವಾಧ್ಯಾಯ ಮತ್ತು ಉಪನ್ಯಾಸ ಇವುಗಳಿಂದ ಅನನ್ಯರಾಗಿ ಜೋಷಿಯವರು ಕಾಣಿಸುತ್ತಾರೆ. ಶಂಕರ ಭಗವತ್ಪಾದರು, ಅದ್ವೆ„ತ ಸಿದ್ಧಾಂತ, ಕುಮಾರಿಲ ಭಟ್ಟ, ಮಹಾಮಾಹೇಶ್ವರ ಅಭಿನವ ಗುಪ್ತಪಾದಾಚಾರ್ಯರ ಬಗೆಗೆ ಅನೇಕ ಉಪನ್ಯಾಸಗಳನ್ನೂ ಮಾಡಿ¨ªಾರೆ. ತತ್ವಶಾಸ್ತ್ರದ ಬಗೆಗೆ ತತ್ವ ಮನನ ಮತ್ತು ಭಾರತೀಯ ತತ್ವಶಾಸ್ತ್ರ ಎಂಬ ಗ್ರಂಥವನ್ನೂ ಮತ್ತು ಪ್ರೊ| ಎಂ.ಎ.ಹೆಗಡೆಯವರ ಜತೆಯಾಗಿ ಭಾರತೀಯ ತತ್ವಶಾಸ್ತ್ರ ಪರಿಚಯ ಮತ್ತು ಭಾರತೀಯ ತತ್ವಶಾಸ್ತ್ರ ಪ್ರವೇಶ ಎಂಬ ಗ್ರಂಥವನ್ನೂ ರಚಿಸಿದ್ದಾರೆ.

ಯಕ್ಷಗಾನಕ್ಕೆ ಸಂಬಂಧಿಸಿದಂತೆ ಜಾಗರ, ಕೇದಗೆ, ಮಾರುಮಾಲೆ, ಪ್ರಸ್ತುತ, ಯಕ್ಷಗಾನ ಪದಕೋಶ, ತಾಳಮದ್ದಳೆ, ವಾಗರ್ಥ, ಕೃಷ್ಣ ಸಂಧಾನ ಮತ್ತು ಪ್ರಯೋಗ ಎಂಬ ಪಿ.ಹೆಚ್‌.ಡಿ ಅಧ್ಯಯನ ಮಹಾಪ್ರಬಂಧ, ಯಕ್ಷಗಾನ ಸ್ಥಿತಿಗತಿ ಮುಂತಾದ ಹದಿಮೂರಕ್ಕೂ ಮಿಕ್ಕಿ ಸ್ವತಂತ್ರ ಕೃತಿಗಳು ಹಾಗು ಕುಕ್ಕಿಲ ಸಂಪುಟ, ಪೊಳಲಿ ಶಂಕರನಾರಾಯಣ ಶಾಸ್ತ್ರಿ ಅಭಿನಂದನಾ ಗ್ರಂಥ ಇವುಗಳೇ ಮುಂತಾದ ಗ್ರಂಥಗಳು ಇವರ ಸಂಪಾದನದಲ್ಲಿ ಬಂದ ಕೃತಿಗಳು.

ಯಕ್ಷಗಾನವು ಕೇವಲ ಸಂಪ್ರದಾಯ ಬದ್ಧತೆಯ ಕಂಬಿಗಳೆಡೆಯಲ್ಲಿರದೆ ವಿಶ್ವರಂಗ ಭೂಮಿಕೆಯಲ್ಲಿ ಸಮರ್ಥ ರಂಗಕಲೆಯಾಗಿ ನಿಲ್ಲಬೇಕೆಂಬ ಆಶಯ ಅವರ ಬರಹ, ಮಾತು, ಭಾಷಣಗಳಲ್ಲಿ ಕಾಣಬಹುದಾಗಿದೆ. ಜೋಷಿಯವರ ವಿಚಾರಗಳು ಗೊತ್ತಿದ್ದೋ ಗೊತ್ತಿಲ್ಲದೆಯೋ ಯಕ್ಷಗಾನ ಕ್ಷೇತ್ರದಲ್ಲಿ ಪ್ರಭಾವ ಬೀರಿವೆ. ವಿಶ್ವರಂಗ ಭೂಮಿಯ ಕಣ್ಣಲ್ಲಿ ಯಕ್ಷಗಾನದ ಸ್ಥಾನ ಮತ್ತು ಅದರ ಶಕ್ತಿ ಏನೆಂಬುದನ್ನು ಅವರು ಗ್ರಹಿಸಿದ್ದಾರೆ.

ವಿಮರ್ಶೆಯ ಕುರಿತು ಹೇಳುತ್ತಾ ಜೋಶಿಯವರು- ವಿಮರ್ಶೆಯು ಕಲಾ ರಸಿಕನಿಗೂ ಕತೆಗೂ ಹೊಸ ಪ್ರಚೋದನೆ ನೀಡಬೇಕು, ನಿಲುಮೆಗಳನ್ನು ತಳೆಯುವ ಅಥವಾ ನಿರಾಕರಿಸುವ, ಭಿನ್ನಾಭಿಪ್ರಾಯಗಳನ್ನು , ಚರ್ಚೆಯನ್ನು ಪ್ರಚೋದಿಸುವುದೂ ವಿಮರ್ಶೆಯ ಒಂದು ಕೆಲಸವೇ ಆಗಿದೆ. ಅರ್ಥಧಾರಿಯಾಗಿಯೂ ಸೂಕ್ಷ್ಮ, ವಿಮರ್ಶಕನಾಗಿಯೂ ಇಲ್ಲಿ ಉಲ್ಲೇಖೀಸಬೇಕಾದ ಜೋಷಿಯವರ ಮಾತು ಈ ಕ್ಷೇತ್ರದ ವಿಮರ್ಶೆಯ ತಾತ್ವಿಕ ವಿವೇಚನೆ ಆಗಿಲ್ಲ. ಹಾಗಾಗಿ ಯಕ್ಷಗಾನ ವಿಮಶಾì ಶಾಸ್ತ್ರ ಬೆಳೆದಿಲ್ಲ. ಅದು ಬೆಳೆದಿದ್ದರೆ ಯಕ್ಷಗಾನ ಇಂದು ಇರುವಂತೆ ಇರುತ್ತಿರಲಿಲ್ಲ. ಯಕ್ಷಗಾನ ರಂಗಕ್ಕೆ ಬೇಕಾದ ಮಾರ್ಗದರ್ಶನ ಒದಗಿಸಲು ವಿಮರ್ಶಕರು ವಿಫ‌ಲರಾಗಿದ್ದಾರೆ. ಈ ಸೋಲನ್ನು ನಾವು ಒಪ್ಪಿಕೊಳ್ಳಬೇಕು. ಇದರಿಂದಾಗಿ ವಿಮರ್ಶೆಗೆ ಮುಕ್ತವಾಗಿ ಒಡ್ಡಿಕೊಳ್ಳಲು ಯಕ್ಷಗಾನ ರಂಗ ಇನ್ನೂ ಸಿದ್ಧವಾಗಬೇಕೆಂಬ ಚಿಂತನೆ ಜೋಷಿಯವರದ್ದು.

– ಕೃಷ್ಣಪ್ರಕಾಶ ಉಳಿತ್ತಾಯ

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.