ಚಿತ್ತಾರದಲ್ಲಿ ಚಿತ್ತ ಸೆಳೆದ ಚಿತ್ರಗಳು


Team Udayavani, Feb 28, 2020, 3:49 AM IST

ego-65

ಪ್ರತಿಯೊಂದು ಮಗುವಿನಲ್ಲಿಯೂ ವಿಶೇಷವಾದ ಪ್ರತಿಭೆ ಅಡಗಿರುತ್ತದೆ. ಇಂತಹ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ನಮ್ಮ ಕರ್ತವ್ಯ. ಈ ನಿಟ್ಟಿನಲ್ಲಿ ಸರಕಾರಿ ಪ. ಪೂ. ಕಾಲೇಜು ಬ್ರಹ್ಮಾವರದ ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿಗಳು ಚಿತ್ತಾರ ಎನ್ನುವ ಚಿತ್ರಕಲೆ ಮತ್ತು ಕರಕುಶಲ ಕಲಾ ಪ್ರದರ್ಶನವನ್ನು ಏರ್ಪಡಿಸಿದ್ದರು. ಚಿತ್ರಕಲಾ ವಿಭಾಗದಲ್ಲಿ ಪೆನ್ಸಿಲ್‌ ಶೇಡ್‌, ಕ್ರೆಯಾನ್‌, ಆಯಿಲ್‌ ಪೇಸ್ಟಲ್‌, ಜಲವರ್ಣ ಮಾಧ್ಯಮದಿಂದ ರಚಿಸಿದ ಎಂಭತ್ತಕ್ಕೂ ಹೆಚ್ಚು ಕೃತಿಗಳಿದ್ದವು. ನದಿ ಮತ್ತು ಕಡಲ ತಡಿಯ ಸುಂದರ ದೃಶ್ಯಗಳು, ಯಕ್ಷಗಾನ, ಭೂತಕೋಲದ ಮುಖ ವರ್ಣಿಕೆ, ಐತಿಹಾಸಿಕ ಸ್ಮಾರಕಗಳು, ಪೌರಾಣಿಕ ಕಥಾಕೃತಿಗಳು, ಎಳೆಯರ ಕತೆಗಳ ಸಾಂದರ್ಭಿಕ ಚಿತ್ರಗಳು, ಹಬ್ಬಗಳು, ವರ್ಲಿ ಕಲೆ, ಸ್ಟಿಲ್‌ ಲೈಫ್, ನಕ್ಷಾ ಚಿತ್ರಗಳು, ಪ್ರಾಣಿ ಪಕ್ಷಿಗಳು, ಪರಿಸರ ಮತ್ತು ಗ್ರಾಹಕ ರಕ್ಷಣೆಗೆ ಸಂಬಂಧಿಸಿದ ಕೃತಿಗಳು ಹೀಗೆ ಹಲವಾರು ವಿಷಯಾಧಾರಿತ ಕೃತಿಗಳು ಎಳೆಯರಲ್ಲಡಗಿರುವ ಪ್ರತಿಭೆಗಳನ್ನು ಅನಾವರಣಗೊಳಿಸಿದ್ದವು. ಕರಕುಶಲ ವಿಭಾಗದಲ್ಲಿ ಕಸದಿಂದ ರಸವೆನ್ನುವಂತೆ ಪ್ಲಾಸ್ಟಿಕ್‌ ವಸ್ತುಗಳು, ಹಳೆ ಬಟ್ಟೆಬರೆಗಳು, ಪುಸ್ತಕಗಳು ಹೀಗೆ ಮುಂತಾದ ಅನೇಕ ವಸ್ತುಗಳು ವಿಶೇಷ ರೂಪತಳೆದು ಚಿತ್ತಾಕರ್ಷಕ ಕೃತಿಗಳಾಗಿ ಬದಲಾಗಿದ್ದವು. ಜೊತೆಗೆ ವಿವಿಧ ಕಸೂತಿ ವಿನ್ಯಾಸದ ವಸ್ತ್ರಗಳು, ಪೇಪರ್‌ ಫ್ಲವರ್, ಗ್ಲಾಸ್‌ ಪೇಂಟಿಂಗ್ಸ್‌, ಎಂಬೋಸಿಂಗ್ಸ್‌, ಫ್ಯಾಬ್ರಿಕ್‌ ಆರ್ಟ್‌, ಕ್ವಿಲ್ಲಿಂಗ್‌ ಆಭರಣಗಳು, ವಾಲ್‌ ಹ್ಯಾಂಗಿಂಗ್ಸ್‌, ಗೊಂಬೆಗಳು, ಮಣ್ಣಿನ ಕಲಾತ್ಮಕ ಹಣತೆಗಳು, ಗೂಡುದೀಪ ಹೀಗೆ ಬಹಳಷ್ಟು ಅಲಂಕಾರಿಕ ವಸ್ತುಗಳು ವೀಕ್ಷಕರ ಮನಸೂರೆಗೊಂಡಿದ್ದವು.

ಕೆ. ದಿನಮಣಿ ಶಾಸ್ತ್ರಿ

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.