ಭರವಸೆಯ ಗಾಯಕ ಅಮಿತ್‌ ಕುಮಾರ್‌ 


Team Udayavani, Nov 2, 2018, 6:00 AM IST

s-8.jpg

ಮಂಗಳೂರಿನ ಧ್ಯಾನಸಂಗೀತ ಅಕಾಡೆಮಿ ಕಲಾ ಟ್ರಸ್ಟ್‌ನ ಪ್ರಥಮ ವಾರ್ಷಿಕೋತ್ಸವ ಪ್ರಯುಕ್ತ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತೋತ್ಸವದಲ್ಲಿ ಅಮಿತ್‌ ಕುಮಾರ್‌ ಬೆಂಗ್ರೆ ಗಾಯನ ಕಚೇರಿ ನಡೆಯಿತು. ರಾಗ ಮಧುವಂತಿಯಲ್ಲಿ ಕಚೇರಿಯನ್ನು ಪ್ರಾರಂಭಿಸಿ ಲಾಲಕೆ ನೈನಾ ವಿಲಂಬಿತ ಏಕ್‌ ತಾಲ್‌ ಖ್ಯಾಲ್‌ ಪ್ರಸ್ತುತ ಪಡಿಸಿದರು ಧೃತ್‌ ತೀನ್‌ ತಾಲ್‌ನಲ್ಲಿ ಝನನ ನನ ಬಾಜೇ ಬಂದಿಶ್‌ ಹಾಡಿ, ಸುಲಲಿತ ಸ್ವರಸಂಚಾರ ಮತ್ತು ನಿರರ್ಗಳ ತಾನ್‌ಗಳ ಮೂಲಕ ಮನಗೆದ್ದರು. ಗುರುಗಳಾದ ಪಂ.ಗಣಪತಿ ಭಟ್‌ ಹಾಸಣಗಿಯವರಿಂದ ಬಳುವಳಿಯಾಗಿ ಬಂದ ಗ್ವಾಲಿಯರ್‌ ಘರಾಣೆಯ ಬೋಲ್ತಾನ್‌ ಗಳಿಂದ ರಂಜಿಸಿದರು. ಕಾರ್ಯಕ್ರಮದ ಅಂತ್ಯದಲ್ಲಿ ಹಾಡಿದ ಸುಮ್ಮನೆ ಬರುವುದೇ ಮುಕುತಿ ದಾಸರ ಪದ ಪ್ರಸ್ತುತಿಯಿಂದ ಲಘು ಸಂಗೀತದಲ್ಲೂ ತಮ್ಮ ಪರಿಣತಿಯನ್ನು ಪ್ರದರ್ಶಿಸಿದರು. ತಬಲಾದಲ್ಲಿ ಡಾ| ಉದಯ್‌ ಕುಲಕರ್ಣಿ ಮತ್ತು ಸಂವಾದಿನಿಯಲ್ಲಿ ಸಂದೇಶ್‌ ಕಾಮತ್‌ ಸಹಕರಿಸಿದರು. 
 

ಟಾಪ್ ನ್ಯೂಸ್

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Yakshagana: ಚಪ್ಪಾಳೆಗಾಗಿ ರಸಾಭಾಸ ಮಾಡಬಾರದು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.