ಮೂವರು ಸಾಧಕರಿಗೆ ರಾಗಧನ ಪ್ರಶಸ್ತಿ


Team Udayavani, Jan 31, 2020, 6:15 PM IST

youth-60

ಶಾಸ್ತ್ರೀಯ ಸಂಗೀತ ಕ್ಷೇತ್ರದಲ್ಲಿ ತನ್ನದೇ ಆದ ನೆಲೆಯಲ್ಲಿ ಮಹತ್ವದ ಕೆಲಸಗಳನ್ನು ಮಾಡುತ್ತಿರುವ ಉಡುಪಿಯ ರಾಗಧನ ಸಂಸ್ಥೆ ಪ್ರತಿ ವರ್ಷ ಸಂಗೀತ ಕ್ಷೇತ್ರದಲ್ಲಿ ಅನನ್ಯ ಸಾಧನೆ ಮಾಡಿರುವ ಮೂವರು ಸಾಧಕರನ್ನು ಗುರುತಿಸಿ ಪ್ರಶಸ್ತಿಯನ್ನಿತ್ತು ಗೌರವಿಸುವ ಪರಂಪರೆಯನ್ನು ಪಾಲಿಸಿಕೊಂಡು ಬಂದಿದೆ. 2020ನೇ ಸಾಲಿನ ಪ್ರಶಸ್ತಿಗೆ ಆಯ್ಕಯಾಗಿರುವವರ ವಿವರ ಇಲ್ಲಿದೆ.

ರಾಗಂ ತಾನಂ ಪಲ್ಲವಿ -ವಿ. ಅನೀಶ್‌ ಭಟ್‌
ಸಂಗೀತ ಪ್ರಿಯರೂ, ಭಾಷಾ ವಿಜ್ಞಾನಾದಿ ನಾನಾ ಕ್ಷೇತ್ರಗಳ ಪರಿಣಿತರೂ ಆದ ದಿ. ಸುಶೀಲಾ ಉಪಾಧ್ಯಾಯ ಇವರ ಸಂಸ್ಮರಣೆಗಾಗಿ ಅವರ ಪತಿ ಡಾ| ಯು.ಪಿ. ಉಪಾಧ್ಯಾಯ ಪ್ರಾಯೋಜಿಸಿದ ರಾಗಂ-ತಾನಂ-ಪಲ್ಲವಿ ಪ್ರಶಸ್ತಿಗೆ ಪುತ್ತೂರಿನ ವಿ. ಅನೀಶ್‌ ಭಟ್‌ ಆಯ್ಕೆಯಾಗಿದ್ದಾರೆ. ಪುತ್ತೂರಿನ ವಿ| ಕಾಂಚನ ಈಶ್ವರ ಭಟ್‌ ಅವರ ಶಿಷ್ಯರಾದ ಅನೀಶ್‌ ಪ್ರಸ್ತುತ ಚೆನ್ನೈಯ ಕಲೈಮಾಮಣಿ ವಿ| ಆರ್‌. ಸೂರ್ಯ ಪ್ರಕಾಶ್‌ ಬಳಿ ಸಂಗೀತ ಶಿಕ್ಷಣವನ್ನು ಮುಂದುವರಿಸಿದ್ದಾರೆ. ಆಕಾಶವಾಣಿ “ಬಿ’ ಹೈ ಶ್ರೇಣಿಯ ಕಲಾವಿದರಾದ ಇವರು ಹಲವಾರು ಪ್ರಶಸ್ತಿಗಳನ್ನು ಪಡೆದಿರುವುದಲ್ಲದೆ ಆರಭಿ ಸಾಂಸ್ಕೃತಿಕ ಸಂಸ್ಥೆಯನ್ನು ಸ್ಥಾಪಿಸಿ ಸಂಗೀತ ಕ್ಷೇತ್ರವನ್ನು ಬೆಳೆಸುವಲ್ಲಿ ನೆರವಾಗುತ್ತಿದ್ದಾರೆ.

ರಾಗಧನ ಕಲಾಪ್ರವೀಣ – ವಿ| ಪ್ರೊ| ಅರವಿಂದ ಹೆಬ್ಟಾರ್‌
ಕಲಾವಿಹಾರಿ ಈಶ್ವರಯ್ಯ ಸ್ಮರಣಾರ್ಥ ಅವರ ಪುತ್ರ ಶೈಲೇಂದ್ರ ಅನಂತಪುರ ಪ್ರಾಯೋಜಿಸಿದ ಕಲಾಪ್ರವೀಣ ಪ್ರಶಸ್ತಿಯನ್ನು ಹಿರಿಯ ಸಂಗೀತ ತಜ್ಞ ಹಾಗೂ ವಿಮರ್ಶಕ ಪ್ರೊ| ವಿ| ಅರವಿಂದ ಹೆಬ್ಟಾರರಿಗೆ ನೀಡಲಾಗುವುದು. ಸಂಗೀತದ ವಿವಿಧ ಪ್ರಕಾರಗಳ ಕುರಿತಾಗಿ ನಿರಂತರ ಅಧ್ಯಯನ ನಡೆಸುವುದಲ್ಲದೆ ಉತ್ತಮ ರಾಗ ಸಂಯೋಜಕರಾಗಿ, ಲೇಖಕರಾಗಿ ಸಂಪಾದಕರಾಗಿ ಸಂಗೀತವನ್ನು ಎತ್ತರಕ್ಕೆ ಕೊಂಡೊಯ್ಯುವಲ್ಲಿ ಗುರುತಿಸಿಕೊಂಡಿರುವವರು ಪ್ರೊ| ವಿ| ಅರವಿಂದ ಹೆಬ್ಟಾರ್‌.

ಗೌರವಾರ್ಪಣೆ – ಡಾ| ಎನ್‌. ಟಿ. ಭಟ್‌
ರಾಗಧನ ಕೊಡಮಾಡುವ ಗೌರವಾರ್ಪಣೆಗೆ ಬಹುಭಾಷಾ ತಜ್ಞರಾದ ಡಾ| ನೀರ್ಕಜೆ ತಿರುಮಲೇಶ್ವರ ಭಟ್‌ ಆಯ್ಕೆ ಯಾ ಗಿ ದ್ದಾರೆ. ಇಂಗ್ಲಿಷ್‌, ಜರ್ಮನ್‌ ಹಾಗೂ ಕನ್ನಡ ಭಾಷೆಗಳಲ್ಲಿ ಬಹಳಷ್ಟು ಕೆಲಸ ಮಾಡಿರುವರು. ಸಾಹಿತ್ಯ, ವ್ಯಾಕರಣ, ಕಥನ, ಕಾವ್ಯ ಸಂಶೋಧನೆ, ಪತ್ರಿಕಾ ಸಂಪಾದನೆ ಹಾಗೂ ಭಾಷಾಂತರ ಕ್ಷೇತ್ರಕ್ಕೆ ಮಹತ್ತರ ಕೊಡುಗೆ ನೀಡಿದ್ದಾರೆ. ಹವ್ಯಾಸಿ ಛಾಯಾಗ್ರಹಣದ ಮೂಲಕ ಸಂಗೀತ ಹಾಗೂ ಸಾಹಿತ್ಯ ಚಟುವಟಿಕೆಗಳನ್ನು ದಾಖಲಿಸುತ್ತಿರುವ ಹಿರಿಯರು.

– ಡಾ| ಉದಯ ಶಂಕರ್‌

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.