ಏರ್ಯರಿಗೆ ರಂಗಭೂಮಿ ಪ್ರಶಸ್ತಿ


Team Udayavani, Jan 11, 2019, 12:30 AM IST

q-7.jpg

ಅವಿಭಕ್ತ ದ.ಕ. ಜಿಲ್ಲೆಯಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿರುವ ಏರ್ಯ ಲಕ್ಷ್ಮೀ ನಾರಾಯಣ ಆಳ್ವರಿಗೆ ಸಾಹಿತ್ಯವಲ್ಲದೆ ಯಕ್ಷಗಾನ-ನಾಟಕಗಳು ಅತ್ಯಂತ ಆಸಕ್ತಿಯ ಕ್ಷೇತ್ರಗಳು. ಅವರು ಮಂಗಳೂರಿನಲ್ಲಿ ನಾಟಕದ ಚಟುವಟಿಕೆಗಳು ಹೆಚ್ಚಲಿಕ್ಕಾಗಿ “ಭೂಮಿಕಾ’ ಎಂಬ ಹವ್ಯಾಸಿ ನಾಟಕ ಸಂಸ್ಥೆಯನ್ನು ಕಟ್ಟಿ ಸ್ಥಾಪಕಾಧ್ಯಕ್ಷರಾದರು. “ಭಾವಗಂಗೋತ್ರಿ’ ಸಂಸ್ಥೆಯ ಅಧ್ಯಕ್ಷರಾದರು. ಸಾಲಿಗ್ರಾಮ ಮಕ್ಕಳ ಮೇಳದ ಆಡಳಿತ ಮಂಡಳಿ ಉಪಾಧ್ಯಕ್ಷರಾದರು. ಜಿಲ್ಲಾ ಲೈಬ್ರೆರಿ ಅಥಾರಿಟಿ ಸಂಸ್ಥೆಯ ಉಪಾಧ್ಯಕ್ಷರಾಗಿ 6 ವರ್ಷ ದುಡಿದರು. ಎಲ್ಲಕ್ಕಿಂತ ಹೆಚ್ಚಾಗಿ ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದಲ್ಲಿ ಸಿದ್ಧಗೊಂಡ ತುಳು ನಿಘಂಟು ಯೋಜನೆಯ (1979-1997) ಸಲಹಾ ಸಮಿತಿಯಲ್ಲಿದ್ದು ಭಾಷಾ ತಜ್ಞರಾಗಿಯೂ ಕೆಲಸ ಮಾಡಿದರು. 19-03-1926ರಂದು ಜನಿಸಿದ ಏರ್ಯರು ಈಗ 93ರ ಹಿರಿಯರು. ಹಲ್ಲು ಹೋದರು ಬೆನ್ನು ಬಾಗಿಲ್ಲ; ನೆನಪು ಮಾಸಿಲ್ಲ; ಉತ್ಸಾಹ ಕುಂದಿಲ್ಲ; ನಡಿಗೆಯ ವೇಗ ಕುಂಠಿತವಾಗಿಲ್ಲ; ಕಿರಿಯರಿಗೆ ಪ್ರೋತ್ಸಾಹ ನೀಡಿ ಬೆನ್ನು ಚಪ್ಪರಿಸಿ, ಉತ್ಸಾಹಗೊಳಿಸುವ ಕ್ರಮ ಹಿಂದೆ ಬಿದ್ದಿಲ್ಲ. ಸತತ ಚಟುವಟಿಕೆಗಳಿಗೆ-ಜೀವನೋತ್ಸಾಹಕ್ಕೆ ಮಾದರಿ ಏರ್ಯದ ಆಳ್ವರು. ಅವರಿಂದ ಕಲಿತು ಅಳವಡಿಸಿಕೊಳ್ಳಬೇಕಾದ ವಿಷಯಗಳು ಹತ್ತು ಹಲವು. ಹಿರಿಯ ಸಾಹಿತಿ, ಸಂಘಟಕ, ಕಲಾಪ್ರೋತ್ಸಾಹಕ, ಸಹಕಾರಿ ಧುರೀಣ, ಅನುಭವಗಳ ಖನಿ ಏರ್ಯ ಲಕ್ಷ್ಮೀನಾರಾಯಣ ಆಳ್ವರಿಗೆ ಉಡುಪಿಯ ರಂಗಭೂಮಿ ಸಂಸ್ಥೆ ಜ.12ರಂದು “ಸಾಹಿತ್ಯ ಕಲಾಶೇವಧಿ’ ಎಂಬ ಬಿರುದಿನೊಂದಿಗೆ ಪುರಸ್ಕರಿಸಲಿದೆ. 

ಪಾದೇಕಲ್ಲು ವಿಷ್ಣು ಭಟ್ಟ

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.