ರಾವ್‌ ಸಹೋದರಿಯರ ಕಛೇರಿ


Team Udayavani, Nov 1, 2019, 3:31 AM IST

11

ಮಡ್ಯಾರು ಶ್ರೀ ಪರಾಶಕ್ತಿ ದೇಗುಲ ಸಮುಚ್ಚಯದಲ್ಲಿ ಇತ್ತೀಚೆಗೆ ಕು| ಅನುಶ್ರೀ ರಾವ್‌ ಮತ್ತು ಕು| ಸ್ವಾತಿ ರಾವ್‌ ಮಂಗಳಾದೇವಿ ಇವರಿಂದ ಸಂಗೀತ ಕಾರ್ಯಕ್ರಮ ನೆರವೇರಿತು. ರಾವ್‌ ಸೋದರಿಯರು ದರ್ಬಾರು ವರ್ಣದ ಸುಶ್ರಾವ್ಯವಾದ ಪ್ರಸ್ತುತಿಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಿದರು. ಮುಂದೆ ಚಕ್ರವಾಕ ರಾಗದ ಸೊಗಸಾದ ಆಲಾಪನೆಯೊಂದಿಗೆ “ಗಜಾನನಯುತಂ’ ಮುತ್ತು ಸ್ವಾಮಿ ದೀಕ್ಷಿತರ ರಚನೆಯನ್ನು ಹಾಡಿ ವಿಘ್ನೇಶ್ವರನನ್ನು ಸ್ತುತಿಸಿದರು. ಹರಿಕೇಸನಲ್ಲೂರು ಮುತ್ತಯ್ಯ ಭಾಗವತ್‌ರವರ ಜನಪ್ರಿಯ ಕೃತಿ “ಹಿಮಗಿರಿ ತನಯೇ’ ತ್ಯಾಗರಾಜರ “ನೀದು ಚರಣಮುಲೆ’ ಮನೋಜ್ಞವಾಗಿ ಪ್ರಸ್ತುತಪಡಿಸಿ ಶೋತೃಗಳನ್ನು ಒಲಿಸಿಕೊಂಡರು.

ಶ್ರೀ ತ್ಯಾಗರಾಜ ವಿರಚಿತ “ಸಾಮಜವರಗಮನ’, “ಸೊಗಸುಗ ಮೃದಂಗ ತಾಳಮು’ ಸೂಕ್ತವಾದ ರಾಗಾಲಾಪನೆ, ಸ್ವರ ಪ್ರಸ್ತಾರಗಳೊಂದಿಗೆ ಮೂಡಿಬಂತು. ಮೈಸೂರು ವಾಸುದೇವಾಚಾರ್ಯರ ಪ್ರಸಿದ್ಧ ರಚನೆ “ಬ್ರೋಚೇವಾರೆವರುವಾ ನಿನ್ನುವಿನ ರಘುವರಾ’, ಪುರಂದರ ದಾಸರ ವೆಂಕಟಾಚನಿಲಯಂ’, ಜಗದೋದ್ಧಾರನ’, ಪ್ರಸ್ತುತಿ ಮನಸೆಳೆಯಿತು.ಡಾ| ಮಂಗಳಪಲ್ಲಿ ಬಾಲಮುರಳಿ ಕೃಷ್ಣ ರಚಿತ ಬೃಂದಾವನಿ ರಾಗದ ತಿಲ್ಲಾನ ಹಾಗೂ ಪಾಂಬಟ್ಟಿ ಸಿದ್ಧರ್‌ ವಿರಚಿತ ತಮಿಳು ರಚನೆಯೊಂದರ ಕನ್ನಡಾನುವಾದಿತ ಪ್ರಸ್ತುತಿ ಪ್ರಶಂಸೆಗೊಳಪಟ್ಟಿತು. ಶ್ರೀಧರ್‌ ಆಚಾರ್ಯ ವಯೋಲಿನ್‌ ಹಾಗೂ ಹರಿಕೃಷ್ಣ ಮೃದಂಗ ವಾದನದ ಮೂಲಕ ಸಹಕರಿಸಿದರು.

ಪಿ.ನೇಮು ಕೊಟ್ಟಾರಿ

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.