ಶಾಂತಾರಾಮರಿಗೆ ಯಕ್ಷದೇಗುಲ ಪ್ರಶಸ್ತಿ 


Team Udayavani, Feb 15, 2019, 12:30 AM IST

8.jpg

ಯಕ್ಷಗಾನ ವಲಯದಲ್ಲಿ ಮರಿ ಆಚಾರ್‌ ಎಂದೇ ಗುರುತಿಸಿಕೊಂಡಿರುವ ಶಾಂತಾರಾಮ ಆಚಾರ್‌ ಅವರ ಕಲಾಕಸುಬು ಅನುಪಮವಾದುದು. ಬೆಂಗಳೂರಿನ ಕೆ. ಮೋಹನ್‌ ನೇತೃತ್ವದ ಯಕ್ಷದೇಗುಲ ಯಕ್ಷಗಾನ ಸಂಸ್ಥೆ ಫೆ. 17 ರಂದು 2019ರ ಯಕ್ಷದೇಗುಲ ಪ್ರಶಸ್ತಿಯನ್ನಿತ್ತು ಮರಿ ಆಚಾರ್‌ ಅವರನ್ನು ಗೌರವಿಸಲಿದೆ. ಮರಿ ಆಚಾರ್‌ ಕಲಾ ಕೌಶಲವನ್ನು ಗುರುತಿಸಿ ಸುಬ್ಬಣ್ಣ ಭಟ್ಟರು ತಮ್ಮ ಸಾಲಿಕೇರಿ ಯಕ್ಷಗಾನ ಸಂಘ ಅವಕಾಶ ಕೊಟ್ಟು ಒಬ್ಬ ಸಮರ್ಥ ಪ್ರಸಾಧನ ಕಲಾವಿದನಾಗಿ ಬೆಳೆಯಲು ಪ್ರೋತ್ಸಾಹ ನೀಡಿದರು. ಪುರುಷ ವೇಷ, ಸ್ತ್ರೀವೇಷ‚ಗಳೆರಡರ ಮುಖವರ್ಣಿಕೆ ಮತ್ತು ವೇಷಭೂಷಣಗಳಲ್ಲಿ ಸೈ ಎನಿಸಿಕೊಂಡ ಮರಿ ಆಚಾರ್‌ ಬಣ್ಣದ ವೇಷದ ಚುಟ್ಟಿ ಇಡುವುದರಲ್ಲಿಯೂ ನಿಪುಣರು. ಕೈಗೆ ಸಿಕ್ಕ ಯಾವುದೇ ವಸ್ತುವ‌ನ್ನು ಯಕ್ಷ ವೇಷಕ್ಕೆ ಅನುಕೂಲವಾಗುವಂತೆ ಸಿದ್ಧಪಡಿಸುವ ಕಲಾವಿದ ಅವರು. ದೇಹ ಪಾತ್ರಗಳಿಗನುಗುಣವಾಗಿ ಅಟ್ಟೆ ಮುಂಡಾಸು-ಕೇದಗೆ ಮುಂದಲೆಯನ್ನು ಕಟ್ಟಿ, ಜರಿಗೋಟು ಸುತ್ತಿ, ಕೇದಗೆ ತಾವರೆ ತುರಾಯಿಗಳನ್ನು ಒಪ್ಪವಾಗಿ ಕಟ್ಟುವ ಮರಿ ಆಚಾರ್‌ ಚೌಕಿಯಲ್ಲಿ ಸದಾ ಕ್ರಿಯಾಶೀಲರು. ವೀರಭದ್ರ, ಘೋರರೂಪಿ, ನರಸಿಂಹ ಮೊದಲಾದ ಬಣ್ಣದ ವೇಷಗಳಿಗೆ ಹೊಸ ಕಲ್ಪನೆಯನ್ನು ಮೂಡಿಸಿದವರು. ಕಿರಾತನ ಕೋರೆ ಮುಂಡಾಸು, ಜೋಡಿ ಕೋರೆ ಮುಂಡಾಸು, ಕೆಂಪು ಕಪ್ಪು ಮುಂಡಾಸು, ಕಟ್ಟೋಣದಲ್ಲಿ ನಿಪುಣರು. ಯಕ್ಷಗಾನ ಮಾತ್ರವಲ್ಲದೇ ನಾಟಕ, ಭರತನೃತ್ಯ ಪ್ರಸಾಧನದಲ್ಲೂ ಕುಶಲಿಗರು.

ಟಾಪ್ ನ್ಯೂಸ್

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.