ಕೃಷ್ಣಸ್ವಾಮಿ ಜೋಯಿಸರಿಗೆ ಶಿವರಾಮ ಕಲ್ಕೂರ ಪ್ರಶಸ್ತಿ


Team Udayavani, Jan 31, 2020, 6:04 PM IST

youth-56

ಕಾಳಿಂಗ ನಾವುಡರ ಒಡನಾಡಿ, ಯಕ್ಷರಂಗದಲ್ಲಿ ಜೋಯಿಸರು ಎಂದೇ ಖ್ಯಾತರಾದ ಬಿ.ಕೃಷ್ಣಸ್ವಾಮಿ ಜೋಯಿಸರಿಗೆ ಉಪ್ಪೂರು ತೆಂಕಬೆಟ್ಟುವಿನ ಶ್ರೀ ವಿನಾಯಕ ಯಕ್ಷಗಾನ ಸಂಘ ಇದರ ಸ್ಥಾಪಕ ದಿ. ಯು. ಶಿವರಾಮ ಕಲ್ಕೂರ ಅವರ ಸ್ಮರಣಾರ್ಥ ದಿವಂಗತ ಯು. ಶಿವರಾಮ ಕಲ್ಕೂರ ಪ್ರಶಸ್ತಿಯನ್ನು ಫೆ. 1 ರಂದು ಪ್ರದಾನ ಮಾಡಲಾಗುತ್ತಿದೆ.

ಬ್ರಹ್ಮಾವರದ ಕೃಷ್ಣಸ್ವಾಮಿ ಜೋಯಿಸರು ಅಲ್ಲಿನ ದೇವಸ್ಥಾನದಲ್ಲಿ ನಡೆಯುತ್ತಿದ್ದ ಯಕ್ಷಗಾನವನ್ನು ವೀಕ್ಷಿಸಿ ಪ್ರಭಾವಿತರಾದವರು. ಪದವಿ ಶಿಕ್ಷಣವನ್ನು ಪಡೆಯುತ್ತಿರುವಾಗ ಅನಂತರ ಹಂಗಾರಕಟ್ಟೆ ಯಕ್ಷಗಾನ ಕಲಾ ಕೇಂದ್ರದಲ್ಲಿ ಪ್ರಾಚಾರ್ಯ ಹೆಚ್ಚಿನ ಮದ್ದಳೆ ತರಬೇತಿ ಪಡೆದರು. ಜೋಯಿಸರು ನಾವುಡರು ಹಾಗೂ ಅವರ ತಂದೆಯವರೊಂದಿಗೆ ಹೂವಿನ ಕೋಲು ಕಾರ್ಯಕ್ರಮಗಳಲ್ಲಿ ಮದ್ದಳೆವಾದಕರಾಗಿ ಭಾಗವಹಿಸುತ್ತಿ ದ್ದರು.

ಅಜಪುರ ಯಕ್ಷಗಾನ ಕಲಾ ಸಂಘದಲ್ಲಿ ಪ್ರಸಾದನ ಕಲಾವಿದರಾಗಿ, ಅಜಪುರ ಮಕ್ಕಳ ಮೇಳದ ನಿರ್ದೇಶಕರಾಗಿ, ಹಲವಾರು ಯಕ್ಷಗಾನ ಸಂಘದ ಗುರುಗಳಾಗಿ, ಭಾಗವತರಾಗಿ, ಮದ್ದಳೆಗಾರರಾಗಿ ಭಾಗವಹಿಸಿದ್ದಾರೆ. ಸಾಲಿಗ್ರಾಮ ಮಕ್ಕಳ ಮೇಳದಲ್ಲಿ ಪ್ರಸಾಧನ ಹಾಗೂ ಹಿಮ್ಮೇಳ ಕಲಾವಿದರಾಗಿ ಸೇವೆ ಗೈಯುತ್ತಾ ಮಕ್ಕಳ ಮೇಳ ಹಾಗೂ ಕಾಳಿಂಗ ನಾವುಡರೊಂದಿಗೆ 3 ಬಾರಿ ವಿದೇಶ ಪ್ರಯಾಣ ಮಾಡಿ ವಿದೇಶಿಗರಿಗೆ ಯಕ್ಷಗಾನ ಕಲೆಯ ರಸದೌತಣವನ್ನು ಉಣಬಡಿಸಿದ್ದಾರೆ. ಪ್ರಸ್ತುತ ಬ್ರಹ್ಮಾವರದ ಅಜಪುರ ಯಕ್ಷಗಾನ ಕಲಾ ಸಂಘದ ಅಧ್ಯಕ್ಷರಾಗಿ, ಯಕ್ಷಗಾನದ ಪ್ರಸಾಧನ ಕಲಾವಿದರಾಗಿ ವೃತ್ತಿ ನಿರ್ವಹಿಸುತ್ತಿರುವ ಜೋಯಿಸರು ಚಿತ್ರಕಲೆಯಲ್ಲಿ ಹವ್ಯಾಸ ಬೆಳೆಸಿಕೊಂಡಿದ್ದಾರೆ. ಪ್ರತೀ ವರ್ಷ ಗಣೇಶ ಚತುರ್ಥಿ ವೇಳೆ 60-70 ಗಣೇಶನ ವಿಗ್ರಹ ಹಾಗೂ ನವರಾತ್ರಿ ಸಂದರ್ಭಗಳಲ್ಲಿ ಶಾರದಾ ವಿಗ್ರಹದ ರಚನೆಯನ್ನೂ ಮಾಡುತ್ತಿದ್ದಾರೆ.

ರಾಘವೇಂದ್ರ ಭಟ್‌, ಮರ್ಣೆ

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.