ಜಗನ್ಮಾತೆ ಶ್ರೀ ಪದ್ಮಾವತಿ ಮಹಾತ್ಮೆ ಯಕ್ಷಗಾನ ನಾಟ್ಯ ವೈಭವ


Team Udayavani, Jan 10, 2020, 6:53 PM IST

11

ಜೈನ ಧರ್ಮದ ಇಪ್ಪತ್ಮೊರನೆಯ ತೀರ್ಥಂಕರ ಶ್ರೀ ಪಾರ್ಶ್ವನಾಥ ಸ್ವಾಮಿಯ ವೃತ್ತಾಂತವನ್ನು ಪ್ರಚುರಪಡಿಸುವಾಗ ಯಕ್ಷ ಧರಣೇಂದ್ರ ಮತ್ತು ಯಕ್ಷಿ ಪದ್ಮಾವತಿ ದೇವಿಯ ಮಹಿಮೆಯನ್ನು ತಿಳಿಸಬೇಕಾಗುತ್ತದೆ.

ಜಿನದತ್ತರಾಯ ಉತ್ತರ ಭಾರತದ ಮಥುರೆಯಿಂದ ದಕ್ಷಿಣ ಭಾರತದತ್ತ ಬಂದು ಹುಂಚ (ಹೊಂಬುಜ) ದಲ್ಲಿ ನೆಲೆನಿಂತು, ಆತನ ಆರಾಧ್ಯದೇವಿ ಪದ್ಮಾವತಿ ಮಾತೆಯ ಅನುಗ್ರಹದಿಂದ ರಾಜ್ಯ ಸ್ಥಾಪಿಸಿದ ಕಥೆಯನ್ನಾಧರಿಸಿ ಯಕ್ಷಗಾನ ಕಥಾ ಪ್ರಸಂಗವೊಂದನ್ನು ಬರೆದು, ಪ್ರಕಟಿಸಿ ಲೋಕಾರ್ಪಣೆ ಮಾಡುವ ಸಂದರ್ಭದಲ್ಲಿ ವಿಶಿಷ್ಠ ಯಕ್ಷಗಾನ ವೈಭವ-ನಾಟ್ಯ ವೈಭವ ಎಂಬ ಕಾರ್ಯಕ್ರಮವು ಯಶಸ್ವಿಯಾಗಿ ಹೊಂಬುಜ ಅತಿಶಯ ಶ್ರೀಕ್ಷೇತ್ರದಲ್ಲಿ ಇತ್ತೀಚೆಗೆ ಜರುಗಿತು.

ಪೌರಾಣಿಕ, ಐತಿಹಾಸಿಕ ಘಟನಾವಳಿಯನ್ನು ಆಧರಿಸಿ, ಯಕ್ಷರಂಗದ ಪ್ರದರ್ಶನಕ್ಕೆ ಅಣಿಯಾಗುವಂತೆ ಪ್ರಸಂಗಕರ್ತ ಬೇಳೂರು ವಿಷ್ಣುಮೂರ್ತಿ ನಾಯಕರು 339 ಪದ್ಯಗಳುಳ್ಳ ಕೃತಿಯನ್ನು ರಚಿಸಿದ್ದಾರೆ.

ಯಕ್ಷರಂಗದ ತೆಂಕುತಿಟ್ಟು ಪದ್ಧತಿಯಲ್ಲಿ ಡಾ| ಪ್ರಖ್ಯಾತ ಶೆಟ್ಟಿ (ಭಾಗವತಿಕೆ), ಗುರುಪ್ರಸಾದ್‌ ಬೊಳಿಂಜಡ್ಕ (ಮದ್ದಳೆ), ಪದ್ಮನಾಭ ಉಪಾಧ್ಯಾಯ (ಚಂಡೆ), ರಾಜೇಂದ್ರಕೃಷ್ಣ (ಚಕ್ರತಾಳ) ಹಾಗೂ ಮುಮ್ಮೇಳದಲ್ಲಿ ಮಾರ್ನಾಡ್‌ ಅಕ್ಷಯ ಕುಮಾರ, ಲೋಕೇಶ ಮುಚ್ಚಾರು ಉತ್ತಮ ಪ್ರದರ್ಶನ ಸಂಯೋಜಿಸಿದರು.

ಗಾನ ಮತ್ತು ನಾಟ್ಯ ವೈಭವದ ವಿಶಿಷ್ಠ ಪ್ರಯೋಗವು ಯಕ್ಷಗಾನಾಸಕ್ತರಿಗೆ ಮುದ ನೀಡಿತು. ಬಡಗುತಿಟ್ಟು ಸಂಯೋಜನೆಯಲ್ಲಿ ಭಾಗವತರಾಗಿ ಜಿ. ರಾಘವೇಂದ್ರ ಮಯ್ಯ ಹಾಲಾಡಿ, ಆಗುಂಬೆ ಮಂಜುನಾಥ ಗೌಡ, ಹರಿಹರಪುರ ಶಿವಶಂಕರ ಭಟ್‌, ನಾಗರಕೊಡಿಗೆ ನಾಗೇಶ ಕುಲಾಲ ಹಿಮ್ಮೇಳದಲ್ಲಿ ಯಲ್ಲಾಪುರ ರಾಘವೇಂದ್ರ ಹೆಗಡೆ, ಶ್ರೀನಿವಾಸ ಪ್ರಭು (ಚಂಡೆ) ಮತ್ತು ಮುಮ್ಮೇಳದಲ್ಲಿ ಹೆನ್ನೆಬೈಲು ವಿಶ್ವನಾಥ ಪುಜಾರಿ, ಉಪ್ಪೂರು ಸುಧೀರ್‌, ಪ್ರಸನ್ನ ಶೆಟ್ಟಿಗಾರ್‌, ವಂಡ್ಸೆ ಗೋವಿಂದ, ಬಿಲ್ಲೇಶ್ವರ ಶ್ರೀನಿವಾಸ ಜನಮೆಚ್ಚುಗೆ ಗಳಿಸಿದರು.

ಡಾ| ಎಸ್‌.ಎನ್‌. ಅಮೃತ ಮಲ್ಲ

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.