ಬೆಳುವಾಯಿಂದ ಅಮೆರಿಕಕ್ಕೆ ಯಕ್ಷಗಾನ‌ ರಿಂಗಣ 


Team Udayavani, Aug 24, 2018, 5:47 PM IST

5.jpg

 ಬೆಳುವಾಯಿ ಶ್ರೀ ಯಕ್ಷದೇವ ಮಿತ್ರ ಕಲಾ ಮಂಡಳಿಯ ಸ್ಥಾಪಕ ಎಮ್ ದೇವಾನಂದ್‌ ಭಟ್‌ ಯಕ್ಷಗಾನ ಕಲೆ ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳಗಬೇಕು ಎಂಬ ಆಶಯದಿಂದ ಪೂರ್ಣ ಪ್ರಮಾಣದ ಯಕ್ಷಗಾನ ತಂಡವನ್ನು ಕಟ್ಟಿಕೊಂಡು ಅಮೆರಿಕದ ಹಲವೆಡೆ ಪ್ರದರ್ಶನ ನೀಡಿ ವಿದೇಶದ ಮಣ್ಣಿನಲ್ಲಿ ಕರುನಾಡ ಕಲೆಯ ಕಂಪು ಹರಡಿದ್ದಾರೆ. 

 ಮೊದಲು ನ್ಯೂಯಾರ್ಕ್‌ ಎಡಿಸನ್‌ನಲ್ಲಿರುವ ಪುತ್ತಿಗೆ ಮಠಕ್ಕೆ ಆಗಮಿಸಿದ ತಂಡ ಪ್ರದರ್ಶಿಸಿದ “ಮಹಿಷ ವಧೆ’ ಪ್ರಸಂಗ ಪ್ರಶಂಸೆಗೆ ಪಾತ್ರವಾಯಿತು. ಅಲ್ಲಿಂದ ಮುಂದೆ ಪೆನ್ಸಿಲ್ವೆನಿಯ ಶೃಂಗೇರಿ ಮಠದಲ್ಲಿ ಭಗವತಾರಾಧನೆ ಪಟ್ಲ ಭಾಗವತ ಬಳಗದಿಂದ ಸೇವಾರೂಪವಾಗಿ ಗೈದು ಮುಂದೆ ಬೋಸ್ಟನ್‌ನಲ್ಲಿ “ಮಹಿಷ ವಧೆ’ ಪ್ರದರ್ಶಿಸಿತು. ರಾಲೆಯಲ್ಲಿ “ಕೃಷ್ಣಲೀಲೆ – ಕಂಸವಧೆ’ಯಾದ ಬಳಿಕ ತಂಡವನ್ನು ಅಮೆರಿಕಕ್ಕೆ ಬರಿಸುವಲ್ಲಿ ಪ್ರಯತ್ನ ಪಟ್ಟ ಬಾಲಕೃಷ್ಣ ಭಟ್‌ ಅವರ ಮೇರಿಲ್ಯಾಂಡ್‌ ಭಕ್ತಾಂಜನೇಯ ದೇವಸ್ಥಾನದಲ್ಲಿ ಸ್ಥಳೀಯ ಕಲಾವಿದರನ್ನೊಳಗೊಂಡ “ಸಂಪೂರ್ಣ ಶ್ರೀದೇವಿ ಮಹಾತ್ಮೆ ಯಶಸ್ವಿಯಾಗಿ ಪ್ರದರ್ಶಿಸಲ್ಪಟ್ಟು ಜನಮನತಟ್ಟಿತು. 

ಅಲ್ಲಿಂದ ಡಲ್ಲಾಸ್‌ಗೆ ಬಂದು “ಸುಧನ್ವಾರ್ಜುನ’ ಯಕ್ಷ ರಸದೌತಣವನ್ನು ಉಣಬಡಿಸಿತು. ಮುಂದೆ ಹೂಸ್ಟನ್‌ ಕಡೆ ಸಾಗಿ ಕೃಷ್ಣ ವೃಂದಾವನದ ಬಯಲು ಪ್ರದೇಶದಲ್ಲಿ ಪಣಂಬೂರಿನ ವಾಸು ಐತಾಳ್‌ ಬಳಗದ ಸಾರಥ್ಯದಲ್ಲಿ ಆಮೆರಿಕದಲ್ಲಿ ಮೊದಲ ಬಾರಿಗೆ ಎಂಬಂತೆ ಊರಿನ ರಂಗಸ್ಥಳವನ್ನೇ ತಯಾರಿಸಿ “ಮಹಿಷ ವಧೆ’ ಪ್ರದರ್ಶಿಸಿದರು. ಇದೊಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ದಾಖಲಾರ್ಹ ವಿಷಯವಾಗಿತ್ತು. ಕನ್ನಡಿಗರು ಮಾತ್ರವಲ್ಲದೆ ಅನ್ಯರಾಜ್ಯಗಳ ಜನರು ಮತ್ತು ವಿದೇಶಿಯರು ಯಕ್ಷಗಾನವನ್ನು ಆಸ್ವಾದಿಸಿದ್ದು ವಿಶೇಷವಾಗಿತ್ತು. 

 ಭಾಗವತರಾಗಿ ಪಟ್ಲ ಸತೀಶ ಶೆಟ್ಟಿ, ಮದ್ದಳೆಯಲ್ಲಿ ಪದ್ಮನಾಭ ಉಪಾಧ್ಯ, ಚೆಂಡೆಯಲ್ಲಿ ಎಮ್‌. ದೇವಾನಂದ ಭಟ್‌ ಮೆಚ್ಚುಗೆಗೆ ಪಾತ್ರರಾದರು. ಮುಮ್ಮೇಳದಲ್ಲಿ ಮಲ್ಪೆ ಲಕ್ಷ್ಮೀನಾರಾಯಣ ಸಾಮಗ, ಚಂದ್ರಶೇಖರ ಧರ್ಮಸ್ಥಳ, ಮಹೇಶ್‌ ಮಣಿಯಾಣಿ, ಪ್ರಶಾಂತ ಶೆಟ್ಟಿ ನೆಲ್ಯಾಡಿ, ಮೋಹನ ಬೆಳ್ಳಿಪ್ಪಾಡಿ ಹೀಗೆ ಮತ್ತಿತರರು ಹೊರನಾಡ ಕನ್ನಡಿಗರನ್ನು ರಂಜಿಸಿದರು.ಆಮೆರಿಕದಂತಹ ದೇಶದಲ್ಲಿ ಯಕ್ಷಗಾನದ ಕಂಪು ಹರಡಿದ ತಂಡ ಅಭಿನಂದನೀಯ. 

ಸುಬ್ರಮಣ್ಯ ಶಾನುಭಾಗ್‌ 

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.