ನಾನಾ ಪ್ರತಿಭೆಯ ಎಂಜಿನಿಯರ್‌ 


Team Udayavani, Jul 20, 2018, 6:00 AM IST

x-10.jpg

ಸವಣೂರು ಮೆಸ್ಕಾಂ ಶಾಖಾ ಕಚೇರಿ ಕಿರಿಯ ಎಂಜಿನಿಯರ್‌ ನಾಗರಾಜ್‌ ಅವರು ವೃತ್ತಿಯಲ್ಲಿ ಜೆಇ ಆಗಿದ್ದರೂ ಪ್ರವೃತ್ತಿಯಲ್ಲಿ ರಂಗಭೂಮಿ ಕಲಾವಿದ. ಹುಟ್ಟು ಕಲಾವಿದರಾದ ಇವರು ರಾಜ್ಯದಾದ್ಯಂತ ಅನೇಕ ಕಾರ್ಯಕ್ರಮಗಳಲ್ಲಿ ಬಣ್ಣಹಚ್ಚಿ ಜನಮನ ಗೆದ್ದಿದ್ದಾರೆ. ಬಾಲ್ಯದಿಂದಲೇ ರಂಗಭೂಮಿಯತ್ತ ಆಕರ್ಷಿತರಾದ ಇವರು ಶಾಲಾ ಜೀವನದಲ್ಲಿಯೇ ಪೌರಾಣಿಕ ನಾಟಕಗಳಲ್ಲಿ ವಿವಿಧ ಪಾತ್ರಗಳಲ್ಲಿ ಅಭಿನಯಿಸಿ, ಸೈ ಎನಿಸಿಕೊಂಡವರು. ಮಹಾಭಾರತ, ರಾಮಾಯಣ, ಶನಿಮಹಾತ್ಮೆ, ದಕ್ಷಯಜ್ಞ, ದೇವಿಮಹಾತ್ಮೆ ಮೊದಲಾದ ಪೌರಾಣಿಕ ಸತ್ಯ ಹರಿಶ್ಚಂದ್ರ, ಕವಿರತ್ನ ಕಾಳಿದಾಸ ಮುಂತಾದ ಸಾಮಾಜಿಕ ನಾಟಕಗಳಲ್ಲಿ ನಾನಾ ಪಾತ್ರಗಳನ್ನು ನಿರ್ವಹಿಸಿರುತ್ತಾರೆ. ಕುರುಕ್ಷೇತ್ರ ನಾಟಕದಲ್ಲಿ ಶ್ರೀಕೃಷ್ಣ, ಶಕುನಿ, ದುರ್ಯೋಧನ, ಅರ್ಜುನ, ವಿದುರ, ದಶರಥ, ಶ್ರೀರಾಮ, ಆಂಜನೇಯನ ಪಾತ್ರಗಳು ನಾಗರಾಜ್‌ ಅವರಿಗೆ ಹೆಸರು ತಂದುಕೊಟ್ಟಿವೆ.ರಂಗಗೀತೆ, ಭಾವಗೀತೆ, ಜಾನಪದ ಗೀತೆ, ಚಿತ್ರಗೀತೆಗಳನ್ನು ವಿವಿಧ ಕಡೆಗಳಲ್ಲಿ ಹಾಡಿ, ಸಂಗೀತ ಕ್ಷೇತ್ರದಲ್ಲೂ ಗುರುತಿಸಿಕೊಂಡಿರುವ ನಾಗರಾಜರು ಹಾರ್ಮೋನಿಯಂ ನುಡಿಸುತ್ತಾರೆ.

ಕಳೆದ ವರ್ಷ ಮಂಗಳೂರು ಕರಾವಳಿ ಉತ್ಸವದಲ್ಲಿ ಜಾನಪದ ಗೀತಗಾಯನದಲ್ಲಿ ಪಾಲ್ಗೊಂಡಿದ್ದಾರೆ. ಕಡಬದ ಶಶಿಗಿರಿವನ ಗಾನಸಿರಿ ತಂಡದಲ್ಲಿ ಗಾಯಕರಾಗಿ ನಿರಂತರವಾಗಿ ಭಾಗವಹಿಸಿರುವ ಇವರು ಮೆಸ್ಕಾಂ ಕಡಬ ಸಿಬಂದಿ ವರ್ಗವನ್ನು ಸೇರಿಸಿಕೊಂಡು ಕಡಬದಲ್ಲಿ ಸತ್ಯ ಹರಿಶ್ಚಂದ್ರ ನಾಟಕ ಪ್ರದರ್ಶಿಸಿರುವುದು ಇವರ ಹೆಚ್ಚುಗಾರಿಕೆ.ನಟನೆ, ಹಾಡುಗಾರಿಕೆಯೊಂದಿಗೆ ಪುಸ್ತಕವೆಂದರೂ ನಾಗರಾಜರಿಗೆ ವಿಶೇಷ ಪ್ರೀತಿ. ತನ್ನ ಬಿಡುವಿನ ವೇಳೆಯಲ್ಲಿ ನಾಟಕ, ಇತಿಹಾಸ ಚರಿತ್ರೆ, ದಾರ್ಶನಿಕರ ಜೀವನ, ಸಾಧನೆಗಳ ಕುರಿತು ಓದುವ ಹವ್ಯಾಸವನ್ನು ಬೆಳೆಸಿಕೊಂಡಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.