ತಿರುಗಾಟದ ಬೆಳ್ಳಿಹಬ್ಬಕ್ಕೆ ಸಮ್ಮಾನದ ಕಿರೀಟ 


Team Udayavani, Apr 20, 2018, 6:46 PM IST

3.jpg

ತೊಂಬಟ್ಟು ವಿಶ್ವನಾಥ ಆಚಾರ್ಯರಿಗೆ ಪೆರ್ಡೂರು ಮೇಳದಲ್ಲಿ ತಿರುಗಾಟದ ಬೆಳ್ಳಿಹಬ್ಬದ ಸಂಭ್ರಮ.ಈ ನಿಮಿತ್ತ ಅವರ ಅಭಿಮಾನಿಗಳು ಎ. 21ರಂದು ಕುಂದಾಪುರದಲ್ಲಿ ಸಮ್ಮಾನ ಕಾರ್ಯಕ್ರಮವಿರಿಸಿಕೊಂಡಿದ್ದಾರೆ.ಬಳಿಕ ಪೆರ್ಡೂರು ಮೇಳದಿಂದ ಭೀಷ್ಮ ಪ್ರತಿಜ್ಞೆ- ಭದ್ರಸೇನ -ಬರ್ಬರೀಕ ಎಂಬ ಯಕ್ಷಗಾನ ಪ್ರದರ್ಶನವಿದೆ.

ವಿಶ್ವನಾಥ ಆಚಾರ್ಯರು ಪರಂಪರೆ- ಆಧುನಿಕತೆಯ ನಡುವಿನ ಕೊಂಡಿಯಾಗಿ ಗುರುತಿಸಿಕೊಂಡಿದ್ದಾರೆ.ಅವರ ಅಭಿಮನ್ಯು, ಬಬ್ರುವಾಹನ, ಚಿತಕೇತ-ಚಿತ್ರವಾಹನ, ಲವ-ಕುಶ, ಕೃಷ್ಣ-ಬಲರಾಮ,ಧರ್ಮಾಂಗದ, ಪುಷ್ಕಳ, ಮೀನಾಕ್ಷಿ ಮಂತ್ರಿ, ವೃಷಸೇನ, ರುಕಾ¾ಂಗ-ಶುಭಾಂಗ ಮುಂತಾದ ಪುಂಡುವೇಷಗಳು ಅಪಾರ ಜನ ಮನ್ನಣೆ ಪಡೆದಿವೆ.ಜಾಂಬವತಿ ಕಲ್ಯಾಣ,ಸುಭದ್ರಾ ಕಲ್ಯಾಣ,ಕನಕಾಂಗಿ ಕಲ್ಯಾಣ,ಕೃಷ್ಣ ಸಂಧಾನ ಸೈಂದವ ವಧೆ, ಗದಾಯುದ್ಧ ಮುಂತಾದ ಪ್ರಸಂಗಗಳಲ್ಲಿನ ಕೃಷ್ಣನ ವೇಷ ಅವರದ್ದೇ ಮರುಸೃಷ್ಟಿ ಅನ್ನುವಷ್ಟು ಆಕರ್ಷಕ.ನಾಗವಲ್ಲಿ,ಪವಿತ್ರ ಪದ್ಮಿನಿ, ಶಂಕರಾಭರಣ,ರಕ ¤ಕಣ್ಣೀರು, ಅಗ್ನಿ ನಕ್ಷತ್ರ, ಅಹಂ ಬ್ರಹ್ಮಾಸ್ಮಿ ಮುಂತಾದ ಆಧುನಿಕ ಪ್ರಸಂಗಳ ಪಾತ್ರಗಳೂ ಜನಮನ್ನಣೆಗೆ ಪಾತ್ರವಾಗಿವೆ. ಭಾಗವತಿಕೆಯನ್ನೂ ಮಾಡಬಲ್ಲ ಇವರ ಪದ್ಯದ ಎತ್ತುಗಡೆ ಹಿಮ್ಮೇಳ ಪ್ರಿಯರನ್ನು ರಂಜಿಸಿವೆ. ಸ್ತ್ರೀ ಭೂಮಿಕೆಯಲ್ಲೂ ಅಭಿನಯಿಸಬಲ್ಲ ಇವರು ಕಸೆ ವೇಷಗಳಾದ ಸುಭದ್ರೆ, ಭ್ರಮಳ ಕುಂತಳೆ, ಪದ್ಮಗಂದಿ ಪ್ರಮೀಳೆ ಮುಂತಾದ ಪಾತ್ರಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.ಕುಂದಾಪುರ ತಾಲೂಕಿನ ತೊಂಬಟ್ಟು ಎಂಬಲ್ಲಿ ಅಣ್ಣಪ್ಪ ಆಚಾರ್ಯ ಮತ್ತು ಗಿರಿಜಾ ದಂಪತಿಯ ಪುತ್ರನಾಗಿ ಜನಿಸಿದ ಇವರು ಬಳಿಕ ಪೆರ್ಡೂರು,ಸಾಲಿಗ್ರಾಮ ನೀಲಾವರ, ಹಾಲಾಡಿ ಮೇಳಗಳಲ್ಲಿ ಸೇವೆ ಸಲ್ಲಿಸಿದ್ದಾರೆ. 

ಪ್ರೊ| ಎಸ್‌.ವಿ.ಉದಯ ಕುಮಾರ ಶೆಟ್ಟಿ

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Yakshagana: ಚಪ್ಪಾಳೆಗಾಗಿ ರಸಾಭಾಸ ಮಾಡಬಾರದು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.