ಮನಸೂರೆಗೊಂಡ ಸಾಂಸ್ಕೃತಿಕ ವೈಭವ


Team Udayavani, May 17, 2019, 5:50 AM IST

4

ಬೋಳಾರ ಹಳೇಕೋಟೆ ಶ್ರೀ ಮುಖ್ಯಪ್ರಾಣ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ನೆರವೇರಿದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಹೃನ್ಮನ ಸೆಳೆದವು. ಸಂಗೀತ ವಿದ್ಯಾನಿಧಿ ವಿದ್ಯಾಭೂಷಣ ಮತ್ತು ಬಳಗದವರು ಭಕ್ತಿಸುಧೆ ಕಾರ್ಯಕ್ರಮದ ಮೂಲಕ ಮಧುರ ಹಾಗೂ ಭಕ್ತಿಪೂರಿತ ಗಾಯನದ ಆನಂದವನ್ನುಂಟು ಮಾಡಿದರು. ಮಾಧುರ್ಯ ಸಂಗೀತ ವಿದ್ಯಾಲಯದ ಅನುಶ್ರೀ ರಾವ್‌- ಸ್ವಾತಿ ರಾವ್‌ ಬಳಗದವರ ಗಾನ ಮಾಧುರ್ಯ ಕಾರ್ಯಕ್ರಮ ಮನಸೆಳೆಯಿತು. ರಾವ್‌ ಸೋದರಿಯರು ಹಂಸಧ್ವನಿ ರಾಗಾಲಾಪನೆಯೊಂದಿಗೆ ಅಭೀಷ್ಟ ವರದ ಶ್ರೀ ಮಹಾಗಣಪತೇ ತ್ಯಾಗರಾಜರ ರಚನೆಯನ್ನು ಸ್ವರ ಪ್ರಸ್ತಾರದೊಂದಿಗೆ ಹಾಡಿ ಕಾರ್ಯಕ್ರಮ ಆರಂಭಿಸಿದರು. ದಾಸವರೇಣ್ಯರ ರಚನೆಗಳನ್ನೇ ಹೆಚ್ಚಾಗಿ ಪ್ರಸುತಪಡಿಸುವುದರ ಮೂಲಕ ಕೇಳುಗರಿಗೆ ದಾಸ ಸಾಹಿತ್ಯದ ರಸದೌತಣವನ್ನಿತ್ತರು . ವಾದಿರಾಜ ತೀರ್ಥರಿಂದ ರಚಿತ ಹಾಡಿನೊಂದಿಗೆ ಸಂಪನ್ನಗೊಂಡ ಈ ಗಾನ ಮಾಧುರ್ಯ ಕಾರ್ಯಕ್ರಮ ಹೃನ್ಮನಸೂರೆಗೊಳಿಸಿತು. ಬ್ರಹ್ಮಕಲಶೋತ್ಸವದ ದಿನಗಳಲ್ಲಿ ಹಳೇಕೋಟೆ ವೇದಿಕೆಯಲ್ಲಿ ವಿವಿಧ ಕಲಾತಂಡಗಳಿಂದ ಹಲವು ಸಾಂಸ್ಕೃತಿಕ ವೈವಿಧ್ಯಗಳು ಪ್ರಸ್ತುತಗೊಂಡವು. ಪ್ರಸಿದ್ಧ ಅರ್ಥದಾರಿ ಜಬ್ಟಾರ್‌ ಸಮೊ ಸಾರಥ್ಯದ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಮೂಡಿಬಂದ ಶಿವಭಕ್ತ ವೀರಮಣಿ ತಾಳಮದ್ದಳೆ ಮನಸೆಳೆಯಿತು. ಸತೀಶ್‌ ಶೆಟ್ಟಿ ಬೋಂದೆಲ್‌ರವರ ಸುಶ್ರಾವ್ಯವಾದ ಭಾಗವತಿಕೆ , ಪಾತ್ರಧಾರಿಗಳ ಅಪ್ರತಿಮ ಅರ್ಥಗಾರಿಕೆ ಮನಸೂರೆಗೊಂಡಿತು .

– ಶ್ರವಣ್‌ ಶೆಟ್ಟಿ

ಟಾಪ್ ನ್ಯೂಸ್

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.