ರಂಗಭೂಮಿಯ ಅಚ್ಚಳಿಯದ ಹೆಸರು ವಾಸುದೇವ ರಾವ್‌


Team Udayavani, Sep 20, 2019, 5:00 AM IST

t-1

ಇತ್ತೀಚೆಗೆ 77ನೆಯ ವಯಸ್ಸಿನಲ್ಲಿ ಅಗಲಿದ ರಂಗನಟ, ನಿರ್ದೇಶಕ, ನಾಟಕ ರಚನೆಕಾರ ಪಡುಕುದ್ರು ವಾಸುದೇವ ರಾವ್‌ ಅವರ ಹೆಸರು ರಂಗಭೂಮಿ ಕ್ಷೇತ್ರದಲ್ಲಿ ಅಚ್ಚಳಿಯದೆ ಉಳಿಯಲಿದೆ.

ವೃತ್ತಿಯಲ್ಲಿ ಪ್ರಾಂಶುಪಾಲರಾಗಿದ್ದರೂ ಅಂತರಂಗದಲ್ಲಿ ಅವರೊಬ್ಬ ರಂಗಭೂಮಿ ಕಲಾವಿದ. ಕೆಮ್ಮಣ್ಣು ಪಡುಕುದ್ರುವಿನವರಾದ ವಾಸುದೇವ ರಾವ್‌ ಶಾಲಾ ವಿದ್ಯಾರ್ಥಿಗಳು ಪ್ರವಾಸ ಕೈಗೊಳ್ಳುವಾಗ, ವಾರ್ಷಿಕೋತ್ಸವಗಳಲ್ಲಿ ಹಿರಣ್ಣಯ್ಯನವರ “ದೇವದಾಸಿ’, “ಎಚ್ಚಮ ನಾಯಕ’, “ಪಂಗನಾಮ’ ಮೊದಲಾದ ನಾಟಕಗಳನ್ನು ಆಡಿಸುತ್ತಿದ್ದರು. ರಾಯರ ಮೆಚ್ಚಿನ ಚಿತ್ರಗೀತೆ “ಅಂಕದ ಪರದೆ ಜಾರಿದ ಮೇಲೆ ನಾಟಕವಿನ್ನೂ ಉಳಿದಿಹುದೆ?’. ರಾವ್‌ ಅವರು ಕೇವಲ ನಿರ್ದೇಶಕರಷ್ಟೆ ಅಲ್ಲ, ನಾಟಕ ರಚನೆ, ಅಭಿನಯದಲ್ಲಿಯೂ ಕೈಯಾಡಿಸಿದವರು.

ರಂಗಭೂಮಿಯ ಸಂಪನ್ಮೂಲ ಶಕ್ತಿಯಿಂದಲೋ ಏನೋ ಇದೇ ಹೊತ್ತಿಗೆ ಅವರು ಸಾಹಿತ್ಯದತ್ತಲೂ ಆಸಕ್ತಿ ವಹಿಸಿದರು. ಎಂಜಿಎಂ ಕಾಲೇಜಿನ ವಿದ್ಯಾರ್ಥಿಗಳ ಸಾಂಸ್ಕೃತಿಕ ತಂಡದ ಸದಸ್ಯರಾಗಿ ಉತ್ತರ ಕರ್ನಾಟಕವನ್ನು ಸುತ್ತಿ ಅಲ್ಲಿನ “ಜಗಜ್ಯೋತಿ ಬಸವೇಶ್ವರ’ ಮೊದಲಾದ ನಾಟಕಗಳನ್ನು ನೋಡಿ “ಕಲ್ಯಾಣದಣ್ಣ ಬಾರೋ ಬಸವಣ್ಣಾ’, “ನೀರಿಗೆ ನೈದಿಲೆ ಶೃಂಗಾರಾ…’ ಮೊದಲಾದ ರಂಗಗೀತೆಗಳಿಂದ ಪ್ರಭಾವಿತರಾದರು. ಸಿನೆಮಾ ನಟ ಇಂದುಶೇಖರ್‌ ನೇತೃತ್ವದ ಕಂಪೆನಿ ನಾಟಕ ಮಂಡಳಿಯಲ್ಲಿ ತೋನ್ಸೆಯಲ್ಲಿ ಪ್ರದರ್ಶಿಸಿದ “ಟಿಪ್ಪು ಸುಲ್ತಾನ್‌’, “ಮಕ್‌ಮಲ್‌ ಟೋಪಿ’, ಎಚ್‌.ಎನ್‌.ಹೂಗಾರ್‌ ರಚಿತ “ಪುತ್ಥಳಿ’ ಮೊದಲಾದ ಜನಪ್ರಿಯ ನಾಟಕಗಳನ್ನು ಕಂಡು ಆಕರ್ಷಿತರಾದರು. “ರಂಗಭೂಮಿ’ ಸಂಸ್ಥೆಗೂ ರಾವ್‌ ಸಂಬಂಧ 1965ರಷ್ಟು ಹಳೆಯದು. ಆಗ ಕೆಮ್ಮಣ್ಣಿನಲ್ಲಿ ಉಡುಪಿಯ ರಂಗಭೂಮಿ ಸಂಸ್ಥೆ “ಮಂಗಳ’ ನಾಟಕವನ್ನು ಪ್ರದರ್ಶಿಸಿದಾಗ ಅದರಿಂದ ಪ್ರಭಾವಿತರಾದ ರಾವ್‌, ಜೀವಿತದ ಕೊನೆಯ ವರೆಗೂ ರಂಗಭೂಮಿ ಕ್ಷೇತ್ರ ಮತ್ತು ಸಂಸ್ಥೆಯನ್ನು ಬಿಟ್ಟಿರಲಿಲ್ಲ.

ಉಡುಪಿಯಲ್ಲಿ ಮಂಡ್ಯ ರಮೇಶ್‌ ನಿರ್ದೇಶನದಲ್ಲಿ ರಂಗಾಭಿನಯ ತರಬೇತಿ, ನೀನಾಸಂನಂತಹ ವಿವಿಧ ನಾಟಕ ಸಂಸ್ಥೆಗಳ ಪ್ರದರ್ಶನ ಸಂಘಟನೆಯನ್ನು ಏರ್ಪಡಿಸಿದರು. ಶಾಲಾವಧಿಯಲ್ಲಿ “ಪಂಗನಾಮ’ದ ಹೀರೋಯಿನ್‌ ಆಗಿ ರಾವ್‌ ಆಯ್ಕೆ ಮಾಡಿದ್ದ ತೋನ್ಸೆ ವಿಜಯಕುಮಾರ ಶೆಟ್ಟಿ ಮುಂಬೈನಲ್ಲಿ ನಾಟಕ ರಂಗ ಕ್ಷೇತ್ರದಲ್ಲಿ ಮಿಂಚುತ್ತಿರುವುದು ರಾವ್‌ ಅವರಿಗೆ ಸಂತೃಪ್ತಿಯ ವಿಷಯವಾಗಿತ್ತು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.