ಚೆನ್ನೈಯಲ್ಲಿ ಮಹಿಳಾ ತಾಳಮದ್ದಳೆ 


Team Udayavani, Oct 5, 2018, 6:00 AM IST

s-1.jpg

ಸುರತ್ಕಲ್‌ ತಡಂಬೈಲಿನ ಶ್ರೀ ದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿಯ ವನಿತೆಯರು ಪರವೂರಿನಲ್ಲೂ ಯಕ್ಷಗಾನದ ಕಂಪನ್ನು ಪಸರಿಸುವಲ್ಲಿ ನಿರತರಾಗಿದ್ದಾರೆ. ಕಳೆದೆರಡು ವರ್ಷಗಳಿಂದ ಚೆನ್ನೈಪ್ರವಾಸ ಕೈಗೊಂಡು ಅಲ್ಲಿರುವ ಕನ್ನಡಿಗರಿಗೆ ಯಕ್ಷಗಾನದ ಸವಿ ಉಣಿಸಿರುವ ಕಲಾವಿದೆಯರು ಇತ್ತೀಚೆಗೆ ಇನ್ನೊಂದು ಚೆನ್ನೈ ಯಾನ ಕೈಗೊಂಡು  183 ಹಾಗೂ 184ನೇ ಕಾರ್ಯಕ್ರಮಗಳನ್ನು ನಡೆಸಿ ಜನಮನ್ನಣೆ ಪಡೆದುಕೊಂಡರು. ಸುರತ್ಕಲ್‌ ವಾಸುದೇವ ರಾವ್‌ ಇವರ ಮಾರ್ಗದರ್ಶನ ಹಾಗೂ ಸಂಚಾಲಕತ್ವದಲ್ಲಿ ದುರ್ಗಾಂಬಾ ಮಹಿಳಾ ಮಂಡಳಿಯ ಸದಸ್ಯೆಯರು ಮೊದಲನೇ ದಿನ ಎಸ್‌.ವಿ.ಆರ್‌. ಮಂಟಪಂದಲ್ಲಿ “ಸುದರ್ಶನ ವಿಜಯ’ ತಾಳಮದ್ದಲೆಯನ್ನು ಪ್ರದರ್ಶಿಸಿದರು. ಮಂಡಳಿಯ ಅಧ್ಯಕ್ಷೆ ಸುಲೋಚನ ವಿ. ರಾವ್‌ ವಿಷ್ಣುವಾಗಿ, ಜಯಂತಿ ಎಸ್‌. ಹೊಳ್ಳ, ಲಕ್ಷ್ಮೀ, ಕೆ. ಕಲಾವತಿ ದೇವೇಂದ್ರ, ದೀಪ್ತಿ ಬಾಲಕೃಷ್ಣ ಭಟ್‌ ಶತ್ರು ಪ್ರಸೂದನನಾಗಿ ಹಾಗೂ ಕೆ. ಲಲಿತ ಭಟ್‌ ಸುದರ್ಶನನಾಗಿ ರಂಜಿಸಿದರು. 

ಧರ್ಮಪ್ರಕಾಶ ಸಭಾ ಮಂದಿರದಲ್ಲಿ ನಡೆದ ಎರಡನೇ ದಿನ “ಮೀನಾಕ್ಷಿ ಕಲ್ಯಾಣ’ ಪ್ರಸಂಗ ಪ್ರದರ್ಶನಗೊಂಡಿತು. ಲಲಿತ ಭಟ್‌ ಮೀನಾಕ್ಷಿಯಾಗಿ, ಸುಲೋಚನಾ ವಿ. ರಾವ್‌ ಶೂರಸೇನನಾಗಿ, ಜಯಂತಿ ಹೊಳ್ಳ ಈಶ್ವರ, ಕಲಾವತಿ ನಂದಿಕೇಶ್ವರ ನಾರದನಾಗಿ ಹಾಗೂ ದೀಪ್ತಿ ಭಟ್‌ ಪದ್ಮಗಂಧಿನಿಯಾಗಿ ಪಾತ್ರ ನಿರ್ವಹಿಸಿ ಕಲಾಭಿಮಾನಿಗಳ ಮನಸೂರೆಗೊಂಡರು. 

ಎರಡು ದಿನವೂ, ಕಟೀಲು ಮೇಳದ ದೇವರಾಜ ಆಚಾರ್ಯ ಭಾಗವತರಾಗಿ ಮಿಂಚಿದರೆ, ಮದ್ದಳೆಯಲ್ಲಿ ಕೆ. ರಾಮ ಹೊಳ್ಳ ಚಂಡೆಯಲ್ಲಿ ವೇದವ್ಯಾಸ ರಾವ್‌ ಸಹಕರಿಸಿದರು.  

ಕಲಾಪ್ರಿಯ

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.