ರಂಗ ಅಧ್ಯಯನ ಕೇಂದ್ರದಲ್ಲಿ ಯಕ್ಷ ಸಂಭ್ರಮ


Team Udayavani, Sep 13, 2019, 5:00 AM IST

q-8

ರಂಗ ಅಧ್ಯಯನ ಕೇಂದ್ರ ಹಾಗೂ ಭಾರತ ಸರಕಾರದ ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಡೆದ ಯಕ್ಷಗಾನ‌ ನಳ ಕಾರ್ಕೋಟಕ ಮನ ಸೂರೆಗೊಂಡಿತು.ಸೂರ್ಯವಂಶದ ದೊರೆಯಾದ ನಳ ಮಹಾರಾಜನ ಸತ್ಯ ಸಂಧತೆಯನ್ನು ಲೋಕ ಕ್ಕೆ ಪ್ರಚಾರ ಪಡಿಸುವುದೇ ಈ ಪ್ರಸಂಗದ ಕಥಾವಸ್ತು.

ಶನಿಪೀಡಿತನಾಗಿ ಅರಣ್ಯದಲ್ಲಿ ಹೆಂಡತಿ ದಮಯಂತಿಯನ್ನು ಒಂಟಿಯಗಿ ಬಿಟ್ಟು ಕಾರ್ಕೋಟಕ ಎಂಬ ಹಾವನ್ನು ಬೆಂಕಿಯಿಂದ ಕಾಪಾಡಲು ಹೋಗಿ ವಿಕಾರ ರೂಪವನ್ನು ತಾಳಿದ ನಳನು ಬಾಹುಕ ಎಂಬ ಹೆಸರಿನಿಂದ ಮಿತ್ರನಾದ ಋತುಪರ್ಣ ರಾಜನಲ್ಲಿಗೆ ಹೋಗುತ್ತಾನೆ. ಋತುಪರ್ಣನು ಬಾಹುಕನನ್ನು ಕೆಲಸಕ್ಕೆ ಇಟ್ಟುಕೊಳ್ಳುತ್ತಾನೆ. ಒಮ್ಮೆ ಸುಬಾಹು ಎಂಬ ಬ್ರಾಹ್ಮಣ ಆಸ್ಥಾನಕ್ಕೆ ಬಂದು ಅಲ್ಲಿ ಬಾಹುಕ ಮಾಡಿದ ಭೋಜನವನ್ನು ಉಂಡಾಗ ಅವನ ಮನಸಲ್ಲಿ ಬಾಹುಕನ ಬಗ್ಗೆ ಶಂಕೆ ಮೂಡುತ್ತದೆ. ಈ ವಿಷಯವನ್ನು ದಮಯಂತಿಗೆ ಹೇಳುತ್ತಾನೆ. ಇದರಿಂದ ಬಾಹುಕನೇ ನಳನೆಂದು ದಮಯಂತಿಯು ತಿಳಿದುಕೊಂಡು ಸ್ವಯಂವರದ ಕರೆಯೋಲೆಯನ್ನು ಋತುಪರ್ಣನಿಗೆ ಕಳುಹಿಸುತ್ತಾಳೆ.

ಕುದುರೆಗಳ ಹೃದಯ ವಿದ್ಯೆಯನ್ನು ಬಲ್ಲ ಬಾಹುಕನು 15 ದಿನಗಳಲ್ಲಿ ಕ್ರಮಿಸಬಹುದಾದ ದಾರಿಯನ್ನು ಒಂದೇ ದಿನದಲ್ಲಿ ಕ್ರಮಿಸಿ ಸ್ವಯಂವರ ಮಂಟಪವನ್ನು ಮುಟ್ಟುತ್ತಾನೆ. ಇದರಿಂದ ದಮಯಂತಿಗೆ ಬಾಹುಕನೇ ನಳನೆಂದು ಅರಿವಾಗಿ ಅವನೊಂದಿಗೆ ಸ್ವಯಂವರ ಮಾಡಿಕೊಳ್ಳುತ್ತಾಳೆ. ಭಾಗವತರಾಗಿ ಪ್ರಸಾದ ಮೊಗೆಬೆಟ್ಟು, ಮದ್ದಳೆಯಲ್ಲಿ ಎನ್‌.ಜಿ. ಹೆಗಡೆ ಯಲ್ಲಾಪುರ, ಚಂಡೆಯಲ್ಲಿ ಶ್ರೀನಿವಾಸಪ್ರಭು ಹಾಗೂ ಮುಮ್ಮೇಳದಲ್ಲಿ ಬಾಹುಕನಾಗಿ ರಾಮಚಂದ್ರ ಹೆಗಡೆ ಕೊಂಡದಕುಳಿ, ಋತುಪರ್ಣನಾಗಿ ಶಶಾಂಕ್‌ ಪಟೇಲ್‌ ಕೆಳಮನೆ, ದಮಯಂತಿಯಾಗಿ ಪ್ರತೀಶ್‌ ಬ್ರಹ್ಮಾವರ, ಸುಬಾಹುವಾಗಿ ನರಸಿಂಹ ತುಂಗ ಕೋಟ, ಛೇದಿರಾಣಿಯಾಗಿ ಸ್ಪೂರ್ತಿ ಭಟ್‌ ಮಂದಾರ್ತಿ ಅಭಿನಯಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.