ದೊಡ್ಡಣ್ಣನ ನಾಡಿನಲ್ಲಿ ಪಟ್ಲ ಯಕ್ಷಯಾನ


Team Udayavani, Jul 26, 2019, 5:00 AM IST

m-9

ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ಅಮೇರಿಕಾ ಘಟಕದ ಆರಂಭೋತ್ಸವ ಸಮಾರಂಭದಲ್ಲಿ ಭಾಗವಹಿಸುವ ಸಲುವಾಗಿ ಯಕ್ಷಗಾನ ಕಲಾವಿದರು ಸೇರಿದಂತೆ ಸುಮಾರು 36 ಮಂದಿ ಫೌಂಡೇಶನ್‌ನ ಸದಸ್ಯರು ಮತ್ತು ಹಿತೈಷಿಗಳು ಅಮೆರಿಕ ಯಾತ್ರೆ ಕೈಗೊಂಡರು. ಇದಕ್ಕೆ ಮೂಲ ಕಾರಣರಾದವರು ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ಸ್ಥಾಪಕಾಧ್ಯಕ್ಷ ಭಾಗವತ ಪಟ್ಲ ಸತೀಶ್‌ ಶೆಟ್ಟಿ ಮತ್ತು ಅಮೆರಿಕದ ನ್ಯೂಜೆರ್ಸಿಯಲ್ಲಿರುವ ಪುತ್ತಿಗೆ ಮಠ ಶ್ರೀ ಕೃಷ್ಣ ವೃಂದಾವನದ ಕಾರ್ಯನಿರ್ವಹಣಾಧಿಕಾರಿ ವಿ|ಯೋಗೇಂದ್ರ ಭಟ್ಟ ಉಳಿ.

ನ್ಯೂಜೆರ್ಸಿಯಲ್ಲಿ ಪುತ್ತಿಗೆ ಶ್ರೀಗಳು ಸ್ಥಾಪಿಸಿದ ಶ್ರೀಕೃಷ್ಣ ವೃಂದಾವನ ದೇಗುಲದ ಸಭಾಂಗಣದಲ್ಲಿ ಜುಲೈ 20ರಂದು ಪಟ್ಲ ಸತೀಶ್‌ ಶೆಟ್ಟರ ನೇತೃತ್ವದಲ್ಲಿ ಶ್ರೀಕೃಷ್ಣ ಲೀಲೆ-ಕಂಸವಧೆ ಯಕ್ಷಗಾನ ಪ್ರದರ್ಶನ ಜರಗಿತು.ಮರುದಿನ ಕರಾವಳಿಯ ಯಕ್ಷಗಾನ ಇತಿಹಾಸದಲ್ಲೊಂದು ಮಹತ್ವದ ಘಟನೆಯೆಂಬಂತೆ ಯಕ್ಷಧ್ರುವ ಪಟ್ಲ ಫೌಂಡೇಶನ್‌ನ 34ನೇ ಘಟಕ ಅಮೆರಿಕದಲ್ಲಿ ಉದಿಸಿತು. ಇದರಂಗವಾಗಿ ಶ್ರೀನಿವಾಸ ಕಲ್ಯಾಣ ಯಕ್ಷಗಾನವನ್ನು ಪ್ರದರ್ಶಿಸಲಾಯಿತು. ಈ ಸಂದರ್ಭ ನಾವೂ ಯಕ್ಷಗಾನ ವೇಷಧಾರಿಗಳಾಗಿ ರಂಗಸ್ಥಳವೇರಿದ್ದು ಒಂದು ವಿಶೇಷ ಅನುಭವ. ಈ ಲೇಖಕನೂ ಸೇರಿದಂತೆ ಪ್ರೊ| ಎಂ.ಎಲ್‌. ಸಾಮಗ, ಕದ್ರಿ ನವನೀತ ಶೆಟ್ಟಿ, ಅಜಿತ್‌ಕುಮಾರ್‌ ಹೆಗ್ಡೆ ಶಾನಾಡಿ, ಪೂವಪ್ಪ ಶೆಟ್ಟಿ ಅಳಿಕೆ, ಚಂದ್ರಶೇಖರ ಧರ್ಮಸ್ಥಳ, ಪ್ರಶಾಂತ ಶೆಟ್ಟಿ ನೆಲ್ಯಾಡಿ, ಮಹೇಶ್‌ ಮಣಿಯಾಣಿ, ಮೋಹನ ಬೆಳ್ಳಿಪ್ಪಾಡಿ, ಸುಮಂತ್‌ ಭಟ್‌ ಮತ್ತು ಕು| ಸ್ಫೂರ್ತಿ ಪೂಂಜ ಪಾತ್ರಧಾರಿಗಳಾಗಿದ್ದು ಪಟ್ಲ ಸತೀಶ್‌ ಶೆಟ್ಟಿ, ಪದ್ಯಾಣ ಜಯರಾಮ ಭಟ್‌ ಹಾಗೂ ಪದ್ಮನಾಭ ಉಪಾಧ್ಯಾಯರ ಹಿಮ್ಮೇಳ ಸಾಂಗತ್ಯ ಅನಿವಾಸಿ ಭಾರತೀಯರ ಮನಗೆದ್ದಿತು.

ಕರಾವಳಿಯ ಯಕ್ಷಗಾನ ಸೀಮೋಲ್ಲಂಘನೆ ಮಾಡಿ ದಶಕಗಳೇ ಕಳೆದರೂ, ಅಮೆರಿಕದಂತಹ ಪ್ರಮುಖ ರಾಷ್ಟ್ರದಲ್ಲಿ ಪಟ್ಲ ಫೌಂಡೇಶನ್‌ ತನ್ನ ಶಾಖೆ ತೆರೆದುದು ಒಂದು ಮಹತ್ವದ ಘಟನೆ ಎನ್ನಬಹುದೇನೊ. ಈ ಯಕ್ಷಯಾನದಲ್ಲಿ ಕಲಾವಿದರು ಮಾತ್ರವಲ್ಲದೆ ಬಹು ಸಂಖ್ಯೆಯ ಅಭಿಮಾನಿಗಳೂ ಪಾಲ್ಗೊಂಡು ಕಡಲಾಚೆ ನೆಲಸಿರುವ ತುಳು-ಕನ್ನಡಿಗರ ಯಕ್ಷಗಾನ ಪ್ರೀತಿಗೆ ಸಾಕ್ಷಿಯಾದುದು ಕೂಡ ಅಷ್ಟೇ ಮಹತ್ವಪೂರ್ಣವಾದುದು.

ಭಾಸ್ಕರ ರೈ ಕುಕ್ಕುವಳ್ಳಿ

ಟಾಪ್ ನ್ಯೂಸ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.