ಮನೆಮನೆಯಲ್ಲಿ ಯಕ್ಷಗಾನದ ರಂಗು


Team Udayavani, Aug 10, 2018, 6:00 AM IST

x-9.jpg

ಅಳದಂಗಡಿಯ ಸಿದ್ಧಿವಿನಾಯಕ ಯಕ್ಷಗಾನ ಚಿಕ್ಕಮೇಳ ಎರಡು ತಿಂಗಳಿಂದ ವೇಣೂರು ಸುತ್ತಮುತ್ತಲಿನ ಪರಿಸರದಲ್ಲಿನ ಮನೆಗಳ ಚಾವಡಿಯಲ್ಲಿ ನರ್ತಿಸುವ ಮೂಲಕ ವಿನೂತನವಾಗಿ ಯಕ್ಷಗಾನವನ್ನು ಪ್ರದರ್ಶಿಸಿ ಜನರ ಮನಗೆಲ್ಲುವಲ್ಲಿ ಯಶಸ್ವಿಯಾಗಿದೆ. 

ಸಂಜೆ 6 ಗಂಟೆಯಿಂದ 10.30 ರ ವರೆಗೆ  ಮೊದಲೇ ತಿಳಿಸಿದ ಮನೆಗಳಿಗೆ ಹೋಗಿ ಹದಿನೈದು ನಿಮಿಷಗಳ ಆಟವನ್ನು ಪ್ರದರ್ಶಿಸುವುದು ಇವರ ವಿಶೇಷ. ಸಿದ್ಧಿವಿನಾಯಕ ಮೇಳದ ಗಣಪತಿ ಭಾಗವತರಿಂದ ಸೊಗಸಾದ ಭಾಗವತಿಗೆ, ಇವರಿಗೆ ಸಾಥ್‌ ನೀಡುವ ಮೃದಂಗ, ತಾಳ, ಇದಕ್ಕೆ ಸರಿಯಾಗಿ ಯಕ್ಷಗಾನ ಅರ್ಥದಾರಿಗಳಿಂದ ನೃತ್ಯ.

ದಶರಥ ಮಹಾರಾಜ ಯುದ್ಧ ಮುಗಿಸಿ ಅಯೋಧ್ಯೆಗೆ ಆಗಮಿಸಿದಾಗ ಕೈಕೇಯಿ ಮಾತನಾಡಿಸದೆ ಇದ್ದುದರಿಂದ ರಾಜನಿಗೆ ಬೇಸರವಾಗುತ್ತದೆ. ಕೈಕೇಯಿ ತಾನು ರಾಜ ಧಣಿದಿರಬಹುದೆಂದು ಊಹಿಸಿ ಮಾತನಾಡಿಸದೆ ಇದ್ದುದಾಗಿ ಸಂತೈಸಿದ ಪರಿಯನ್ನು ಅಚ್ಚುಕಟ್ಟಾಗಿ ತಾಳ ಲಯಬದ್ದವಾಗಿ ಸೀಮಿತ ಅವಧಿಯಲ್ಲಿ ವ್ಯಕ್ತಪಡಿಸಿದ ರೀತಿ ಮನೆಮಂದಿಗಳನ್ನು ಯಕ್ಷಲೋಕಕ್ಕೆ ಕರೆದುಕೊಂಡು ಹೋಗುವಲ್ಲಿ ಯಶಸ್ವಿಯಾಯಿತು. ಇದೇ ರೀತಿ ಚಿಕ್ಕಪುಟ್ಟ ಸನ್ನಿವೇಶಗಳನ್ನು ಬೇರೆಬೇರೆ ಮನೆಗಳಲ್ಲಿ ಆಡಿ ಜನರಲ್ಲಿ ಯಕ್ಷಗಾನ ಅಭಿರುಚಿ ಮೂಡಿಸುವ ಕಾರ್ಯದಲ್ಲಿ ತೊಡಗಿಕೊಂಡಿದೆ ಈ ತಂಡ. 

ವಂದನಾ ಕೇವಳ

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.