ಮನತುಂಬಿದ ಯಕ್ಷಗಾನ ಯಾನ 


Team Udayavani, Dec 14, 2018, 6:00 AM IST

1.jpg

ಬ್ರಾಹ್ಮಣ ಮಹಾಸಭಾ ಕೈಕಂಬ ಸಂಸ್ಥೆಯ ಪ್ರಥಮ ಸಮಾವೇಶದ ಸಮಾರಂಭದಲ್ಲಿ ಗುರುಪುರ ಕೈಕಂಬದ ಶ್ರೀ ರಾಮ್‌ ಸಭಾಂಗಣದಲ್ಲಿ ವಿಶಿಷ್ಟವಾಗಿ ಯಕ್ಷಗಾನ ಯಾನ ಕಾರ್ಯಕ್ರಮ ಜರಗಿತು. 

ಈ ಗಾನ ಯಾನ ಕಾರ್ಯಕ್ರಮದಲ್ಲಿ ಈ ವರೆಗೆ ಎಲೆಮರೆಯ ಕಾಯಿಯಂತಿದ್ದು ಇದೀಗ ಪ್ರಕಟಗೊಳ್ಳುತ್ತಿರುವ ದಿ| ಅಗರಿ ಶ್ರೀನಿವಾಸ ಭಾಗವತರ ಶಿಷ್ಯರಾಗಿರುವ ನಿವೃತ್ತ ಶಿಕ್ಷಕ ಗಂಜಿಮಠ ಗಜಂತೋಡಿ ಸುಬ್ರಾಯ ಭಟ್‌ ಕೊನೆಯವರೆಗೂ ದಿ| ಅಗರಿಯವರ ಪ್ರಸಿದ್ಧ ಹಾಡುಗಳನ್ನು ಹಾಡಿ ಕಲಾಪ್ರೇಮಿಗಳನ್ನು ಪುಳಕಿತಗೊಳಿಸಿದರು. ಪುಂಡಿಕಾ ಗೋಪಾಲಕೃಷ್ಣ ಭಟ್‌ ಮತ್ತು ಸತ್ಯನಾರಾಯಣ ಪುಣಿಚಿತ್ತಾಯರು ಯಕ್ಷ ಕಥಾ ಪ್ರಸಂಗಗಳ ಜನಪ್ರಿಯ ಹಾಡುಗಳನ್ನು ಸಮರ್ಥವಾಗಿ ಹಾಡಿದರು. ಎಳೆಯ ಭಾಗವತೆಯಾಗಿರುವ ಕು| ಅಮೃತಾ ಅಡಿಗ ಸುಶ್ರಾವ್ಯ ಕಂಠ ದಿಂದ “ಭೇಷ್‌’ ಅನಿಸಿಕೊಂಡರು. ಈ ಕಲಾವಿದೆಗೆ ಯಕ್ಷಗಾನ ಕ್ಷೇತ್ರದಲ್ಲಿ ಉಜ್ವಲ ಭವಿಷ್ಯವಿದೆ. ಪುತ್ರ ಅಗರಿ ರಾಘವೇಂದ್ರ ರಾವ್‌ ಅವರೊಂದಿಗೆ ವೀಕ್ಷಕರಾಗಿ ಆಗಮಿಸಿದ್ದ 85ರ ಹರೆಯದ ಅಗರಿ ರಘುರಾಮ ಭಾಗವತರು ವೇದಿಕೆ ಏರಿ ಅತ್ಯುತ್ಸಾಹದಿಂದ ಎರಡು ಹಾಡುಗಳನ್ನು ಹಾಡಿದ್ದು ರೋಮಾಂಚನಗೊಳಿಸಿತು.

ಹಿಮ್ಮೇಳದಲ್ಲಿ ಜನಾರ್ದನ ತೋಳ್ಪಡಿತ್ತಾಯ, ಲಕ್ಷ್ಮೀಶ ಅಮ್ಮಣ್ಣಾಯ, ಮಣಿಮುಂಡ ಸುಬ್ರಹ್ಮಣ್ಯ ಶಾಸಿŒ, ಕೃಷ್ಣ ಭಟ್‌ ಕಾಟಿಪಳ್ಳ ಸಹಕರಿಸಿದರು. ಇಡೀ ಕಾರ್ಯಕ್ರಮಕ್ಕೆ ವಾದಿರಾಜ ಕಲ್ಲೂರಾಯರ ನಗುಮೊಗದ ಯಕ್ಷ ಘಟನಾವಳಿಗಳ ಸೋದಾಹರಣ ನುಡಿ ಸಿಂಚನವಿತ್ತು. 

 ರಮೇಶ್‌ ರಾವ್‌ 

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.