ಯಕ್ಷಕಲಾ ಸಂಸ್ಕೃತಿ – ಗಾನದೀಕ್ಷಾ ಪ್ರದಾನ


Team Udayavani, Mar 29, 2019, 6:00 AM IST

5

ಬೆಳುವಾಯಿ ಯಕ್ಷದೇವ ಮಿತ್ರಕಲಾ ಮಂಡಳಿಯ ಸಂಚಾಲಕ ಎಂ.ದೇವಾನಂದ ಭಟ್ಟರ ಪುತ್ರಿ ಕು| ಶುಭಾಂಜನಾ ಪ್ರಸ್ತುತ ಭಾಗವತಿಕೆಯ ವಿದ್ಯಾರ್ಥಿನಿ. ಸಾರ್ವಜನಿಕ ವೇದಿಕೆಯಲ್ಲಿ ಅವರ ಮೊದಲ ಹಾಡುಗಾರಿಕೆ ಇತ್ತೀಚೆಗೆ ಬೆಳುವಾಯಿಯಲ್ಲಿ ನಡೆಯಿತು.

ಗಂಭೀರ ಸ್ವರಭಾರವನ್ನು ಹೊಂದಿದ ಬಾಲಕಿಯ ಪದ್ಯ ಸುಲಲಿತವಾಗಿ ಸಾಗಿತು. ಹಿರಿಯ ಕಲಾವಿದರ ಮಧ್ಯದಲ್ಲಿ ಕುಳಿತ ಶುಭಾಂಜನಾ ಅಳುಕದೆ ಮೊದಲ ರಂಗ ಪ್ರಯೋಗದಲ್ಲಿ ಗೆದ್ದಿದ್ದಾರೆ. ಕಾಲೇಜು ವ್ಯಾಸಂಗದ ಜೊತೆ ಅವರ ಸಂಗೀತದ ಒಲವಿನ ಪರಿಶ್ರಮ ಫ‌ಲಿಸಿತು. ಅಜ್ಜ ಮಿಜಾರು ಸುಬ್ರಾಯ ಭಟ್ಟರು ಮತ್ತು ತಂದೆ ದೇವಾನಂದ ಭಟ್ಟರು ಮೇಳ ತಿರುಗಾಟದ ಅನುಭವಿ ಕಲಾವಿದರು. ಸೋದರ ಮಾವ ಚಂದ್ರಕಾಂತ ಮೂಡುಬೆಳ್ಳೆ ಪ್ರಸ್ತುತ ಸಾಲಿಗ್ರಾಮ ಮೇಳದ ಭಾಗವತರು. ಹೀಗೆ ಕಲಾ ಪ್ರಭಾವಲಯದಲ್ಲಿ ಬಾಲ್ಯ ಕಳೆದವರು ಶುಭಾಂಜನಾಗೆ ಕಲಾಭಿರುಚಿ ಸಹಜವಾಗಿ ಮೈಗೂಡಿತು. ಯಕ್ಷರಂಗದಲ್ಲಿ ಅವರು ಬೆಳೆಯುವ ಲಕ್ಷಣ ಇಲ್ಲಿ ಅಭಿವ್ಯಕ್ತವಾಯಿತು. ಲೀಲಾವತಿ ಬೈಪಾಡಿತ್ತಾಯ ಮೇಳ ಸಂಚಾರದ ಭದ್ರವಾದ ಹಿನ್ನೆಲೆ ಹೊಂದಿದವರು. “ಭೀಷ್ಮ ವಿಜಯ’ ಪ್ರಸಂಗದ “ಪರಮ ಋಷಿ ಮಂಡಲದಿ…’ ಮತ್ತು ದಕ್ಷಯಾಗದ ಕೆಲವು ಪದ್ಯಗಳನ್ನು ಲೀಲಾಜಾಲವಾಗಿ ತಮ್ಮ ಹಳೆಯ ಶೈಲಿಯಲ್ಲಿ ನಿರೂಪಿಸಿದರು. ತೆಂಕುತಿಟ್ಟಿನ ಬಲಿಪ ಪರಂಪರೆಯ ಪ್ರತಿನಿಧಿ ಶಿವಶಂಕರ ಭಾಗವತರ ಪ್ರಬಲವಾದ ಧ್ವನಿಯ ಪದ್ಯಗಳು ಮತ್ತು ರವಿಚಂದ್ರ ಕನ್ನಡಿಕಟ್ಟೆಯವರ ವೈವಿಧ್ಯ ರಾಗರಂಜನೆಯಲ್ಲಿ ಮೇಳೈಸಿದ ಸಂಗೀತ ರಸಧಾರೆ ಹೃದ್ಯವೆನಿಸಿತು. ಚೆಂಡೆ-ಮದ್ದಳೆಯಲ್ಲಿ ಚೈತನ್ಯ ಪದ್ಯಾಣ ಮತ್ತು ಶ್ರೀಧರ ವಿಟ್ಲ ಉತ್ತಮ ಗುಣಮಟ್ಟದ ಸಾಥಿಯಾದರು. ಸಾಮಾನ್ಯವಾಗಿ ಪ್ರಚಲಿತವಿರುವ ಭರತನಾಟ್ಯ ಪ್ರಥಮ ರಂಗಪ್ರವೇಶದ ಸಮಾರಂಭದಂತೆ “ಗಾನದೀಕ್ಷಾ ಪ್ರದಾನ’ ನೆರವೇರಿತು. ಬಲಿಪ ನಾರಾಯಣ ಭಾಗವತರು ಉದ್ಘಾಟಿಸಿದರು. ಲೀಲಾವತಿ ಬೈಪಾಡಿತ್ತಾಯ ಯಕ್ಷಗಾನ ಹಾಡುಗಾರಿಕೆಯ ಪ್ರಥಮ ಸೊಲ್ಲು “ಗಜಮುಖದವಗೆ ಗಣಪಗೆ………’ ಶುಭಾಂಜನಾಳಿಗೆ ಉಪದೇಶಿಸಿದರು. ಕಲಾದೇವಿಯ ಪ್ರಸಾದದ ಜೊತೆ ಭಾಗವತರ ಜಾಗಟೆಯನ್ನು ವಿದ್ಯಾರ್ಥಿನಿಗೆ ವಿಧಿಯುಕ್ತವಾಗಿ ಹಸ್ತಾಂತರಿಸಲಾಯಿತು. ಪ್ರೊ.| ಎಮ್‌.ಎಲ್‌ ಸಾಮಗ ಮತ್ತು ಡಾ| ಎಮ್‌. ಪ್ರಭಾಕರ ಜೋಷಿ ನುಡಿಸೇಸೆ ನೀಡಿದರು.

ಸುಬ್ರಹ್ಮಣ್ಯ ಬೈಪಾಡಿತ್ತಾಯ ನಂದಳಿಕೆ

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.