ನೀಲಕೋಡು ಶಂಕರ ಹೆಗಡೆಗೆ ಯಕ್ಷಮಿತ್ರರ ಗೌರವ


Team Udayavani, Aug 23, 2019, 5:00 AM IST

2

ಬಡಗುತಿಟ್ಟಿನ ಯಕ್ಷ ರಂಗದಲ್ಲಿ ಬಹುತೇಕ ಪ್ರಸಿದ್ಧ ಸ್ತ್ರೀವೇಷ ಕಲಾವಿದರು ನೇಪಥ್ಯಕ್ಕೆ ಸಂದ ಕಾಲದಲ್ಲಿ ಯಕ್ಷ ರಂಗಕ್ಕೆ ಬಂದವರು ಸ್ತ್ರೀ ವೇಷಧಾರಿ ನೀಲಕೋಡು ಶಂಕರ ಹೆಗಡೆ. ಅವರನ್ನು ಕೃಷ್ಣಾಜನ್ಮಾಷ್ಟಮಿಯ ಸಂದರ್ಭದಲ್ಲಿ ಯಕ್ಷಮಿತ್ರರು ಟೌನ್‌ಹಾಲ್‌ ಅಜ್ಜರಕಾಡು ಉಡುಪಿ ಇವರ ಸಾರಥ್ಯದಲ್ಲಿ ಗೌರವಿಸಲಾಗುವುದು.

ನೀಲಕೋಡುರವರು ತೀವ್ರ ಆಸಕ್ತಿಯ ಯಕ್ಷಗಾನವನ್ನು ಕಲಿಯಲು ಶ್ರೀಮಯ ಕಲಾಕೇಂದ್ರ ಗುಣವಂತೆ ಕೆರೆಮನೆಯನ್ನು ಯಕ್ಷ ಶಿಕ್ಷಣಕ್ಕೆ ಆಯ್ದುಕೊಂಡರು. ಮುಂದೆ ಇವರನ್ನು ತಿದ್ದಿತೀಡಿದವರು ಯಕ್ಷಗುರುಗಳಾದ ಹೆರಂಜಾಲು ಗೋಪಾಲ ಗಾಣಿಗರು, ವಿದ್ವಾನ್‌ ಗಣಪತಿ ಭಟ್‌, ಹಾಗೂ ಎ. ಪಿ. ಪಾಠಕ್‌ ಇವರುಗಳು. ಕೆರೆಮನೆ ಮೇಳದ ತಿರುಗಾಟದ ಸಮಯದಲ್ಲಿ ಶಂಭುಹೆಗಡೆಯವರು ಇವರಿಗೆ ಮಾರ್ಗದರ್ಶಕರಾಗಿ ಪ್ರಾಪ್ತಿಯಾದುದು ಯಕ್ಷಗಾನ ಕ್ಷೇತ್ರದಲ್ಲಿ ಪೂರ್ಣವಾಗಿ ತೊಡಗಿಸಿಕೊಳ್ಳುವುದಕ್ಕೆ ಅನುಕೂಲವಾಯಿತು.

ಕೆರೆಮನೆ, ಗುಂಡಬಾಳ, ಮಂದಾರ್ತಿ, ಕಮಲಶಿಲೆ, ಪೆರ್ಡೂರು, ಜಲವಳ್ಳಿ ಮೇಳಗಳಲ್ಲಿ ಒಟ್ಟು 24 ವರ್ಷ ಕಲಾವ್ಯವಸಾಯ ಮಾಡಿರುತ್ತಾರೆ. ದಿ. ಚಿಟ್ಟಾಣಿ ರಾಮಚಂದ್ರ ಹೆಗಡೆ, ಯಾಜಿ, ಧಾರೇಶ್ವರ, ಕೊಂಡದಕುಳಿ, ತೀರ್ಥಹಳ್ಳಿ ಮುಂತಾದ ಹಿರಿಯ ಕಲಾವಿದರ ಒಡನಾಟದಿಂದ ಕಲೆಯ ಅಳವನ್ನು ತಿಳಿಯಲು ಸಹಕಾರಿಯಾಯಿತು.

ಸ್ತ್ರೀ ವೇಷಕ್ಕೆ ಒಪ್ಪುವ ಆಳಂಗ, ಸ್ವರಭಾರ, ಭಾಷೆ, ಆಂಗಿಕಾಭಿನಯ ಸಹಿತ ಸ್ತ್ರೀ ಸಹಜ ಗುಣಲಕ್ಷಣಗಳು ಇವರ ಪಾತ್ರ ಚಿತ್ರಣದಲ್ಲಿ ಸೇರಿಕೊಂಡಿದೆೆ. ರಂಗನಡೆಯ ಸೂಕ್ಷ್ಮತೆಯ ಅಳವನ್ನರಿತ ನೀಲಕೋಡುರವರ ಭಸ್ಮಾಸುರ ಮೋಹಿನಿಯ ಮೋಹಿನಿ, ಸುಧಾನ್ವರ್ಜುನದ ಪ್ರಭಾವತಿ, ಚಂದ್ರಹಾಸ ಚರಿತ್ರೆಯ ವಿಷಯೇ ಮುಂತಾದ ಪಾತ್ರಗಳು ಅಪಾರ ಜನಮನ್ನಣೆ ಗಳಿಸಿವೆ.

ನಾಗವಲ್ಲಿ ಪ್ರಸಂಗದ ನಾಗವಲ್ಲಿ ಪಾತ್ರವು ಇವರಿಗೆ ತಾರಾಪಟ್ಟವನ್ನು ತಂದುಕೊಟ್ಟಿದೆ. ಆ ಪ್ರಸಂಗದಲ್ಲಿ ಇವರ ಭಾವಾಭಿನಯ ಮನೋಜ್ಞವಾಗಿತ್ತು. ಪುರುಷ ವೇಷವನ್ನೂ ಸಮರ್ಥವಾಗಿ ನಿಭಾಯಿಸುತ್ತಾರೆ.

ಶಂಕರ್‌ ಬಡಗಬೆಟ್ಟು

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.