ಕೋಳ್ಯೂರುಗೆ ಯಕ್ಷಾಂಗಣ ಗೌರವ


Team Udayavani, Nov 22, 2019, 4:00 AM IST

pp-3

ಕೋಳ್ಯೂರು ರಾಮಚಂದ್ರ ರಾವ್‌ ಅವರಿಗೆ 87ರ ಇಳಿಪ್ರಾಯ.ಆದರೆ ಸ್ತ್ರೀಯರನ್ನೂ ನಾಚಿಸುವ ಅವರ ಧ್ವನಿ ಹಾಗೂ ಅಂಗಭಾಷೆ ಇಂದಿಗೂ “ಹದಿನಾರು ವತ್ಸರದ ಹೆಣ್ಣಾದ ಕೋಳ್ಯೂರ’ರನ್ನು ನೆನಪಿಸುತ್ತದೆ. ಇದೀಗ ಯಕ್ಷಾಂಗಣ ಗೌರವ ಪ್ರಶಸ್ತಿ ಅವರ ಕೀರ್ತಿ ಮುಕುಟಕ್ಕೆ ಮತ್ತೂಂದು ಗರಿಯಾಗಿ ಸೇರಿಕೊಳ್ಳಲಿದೆ.

ಕಟೀಲು, ಧರ್ಮಸ್ಥಳ, ಸುರತ್ಕಲ್‌, ಕೂಡ್ಲು, ಬಪ್ಪನಾಡು, ಕರ್ನಾಟಕ ಮೇಳಗಳಲ್ಲಿ ಸುಮಾರು 45 ವರ್ಷಗಳ ತಿರುಗಾಟ ನಡೆಸಿದ ಗರಿಮೆ ಅವರದು.ದೇವಿ, ದಮಯಂತಿ, ಗಿರಿಜೆ, ಚಂದ್ರಮತಿ, ಅಂಬೆ, ಸುಭದ್ರೆ, ಪ್ರಮೀಳೆ, ಚಿತ್ರಾಂಗದೆ.. ಇತ್ಯಾದಿ ಪೌರಾಣಿಕ ಪಾತ್ರಗಳಲ್ಲದೆ ಸಿರಿ, ದೇಯಿ, ಕಿನ್ನಿದಾರು, ಸೋಮಲಾದೇವಿ, ತನ್ನಿಮಾನಿಗ, ಬೊಮ್ಮಕ್ಕೆ, ಮುಂತಾದ ಸ್ತ್ರೀ ಪಾತ್ರಗಳಲ್ಲಿ ಅಪಾರ ಯಶಸ್ಸು ಗಳಿಸಿದ್ದಾರೆ. ದಕ್ಷಯಜ್ಞದ ದಾಕ್ಷಾಯಿಣಿಯಾಗಿ, ಅಕ್ಷಯಾಂಬರ ವಿಲಾಸದ ದ್ರೌಪದಿಯಾಗಿ ರಾಮಚಂದ್ರರಾಯರು ಜನಮಾನಸದಲ್ಲಿ ಅಚ್ಚಳಿಯದ ಮುದ್ರೆಯೊತ್ತಿದ್ದಾರೆ.

ಹಲವೆಡೆ ಯಕ್ಷಗಾನ ಗುರುಗಳಾಗಿ ನೂರಾರು ಶಿಷ್ಯರನ್ನು ಸಿದ್ಧಪಡಿಸಿರುವುದು ಕೋಳ್ಯೂರು ಅವರ ಹೆಚ್ಚುಗಾರಿಕೆ. ಪ್ರಾತ್ಯಕ್ಷಿಕೆ, ಕಮ್ಮಟ, ಕಾರ್ಯಾಗಾರಗಳ ಸಂಪನ್ಮೂಲ ವ್ಯಕ್ತಿಯಾಗಿ ಪರಂಪರೆಯ ಬಗ್ಗೆ ನಿಖರವಾಗಿ ಹೇಳಬಲ್ಲ ಅಧಿಕೃತ ವ್ಯಕ್ತಿಯಾಗಿ ತೆಂಕುತಿಟ್ಟು ಯಕ್ಷಗಾನದ ಅನುಪಮ ಸಾಧಕರಾಗಿ ಅವರದು ದೊಡ್ಡ ಹೆಸರು.

ಯಕ್ಷಾಂಗಣ ಮಂಗಳೂರು ಯಕ್ಷಗಾನ ಚಿಂತನ ಮಂಥನ ಮತ್ತು ಪ್ರದರ್ಶನ ವೇದಿಕೆಯು ಕರ್ನಾಟಕ ರಾಜ್ಯೋತ್ಸವ ಕಲಾಸಂಭ್ರಮವಾಗಿ ನವೆಂಬರ್‌ 17ರಿಂದ 23ರ ವರೆಗೆ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ “ರವೀಂದ್ರ ಕಲಾಭವನದಲ್ಲಿ ಆಯೋಜಿಸಿರುವ ಏಳನೆಯ ನುಡಿಹಬ್ಬ ಸಂಧಾನ ಸಪ್ತಕ ತಾಳಮದ್ದಲೆ ಸಪ್ತಾಹ ಸಂದರ್ಭ ಶ್ರೀದೇವಿ ಶಿಕ್ಷಣ ಸಂಸ್ಥೆಗಳ ಆಡಳಿತ ನಿರ್ದೇಶಕ ಎ. ಸದಾನಂದ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನವೆಂಬರ್‌ 23ರಂದು ಜರಗುವ ಸಮಾರೋಪ ಸಮಾರಂಭದಲ್ಲಿ ರಾಮಚಂದ್ರರಾಯರಿಗೆ ಯಕ್ಷಾಂಗಣ ಗೌರವ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಭಾಸ್ಕರ ರೈ ಕುಕ್ಕುವಳಿ

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.