ರಾಮಚಂದ್ರಭಟ್‌ಗೆ ಯಕ್ಷಲಹರಿ ಪ್ರಶಸ್ತಿ


Team Udayavani, Aug 2, 2019, 5:00 AM IST

k-9

ಯಕ್ಷಲಹರಿ ಸಂಸ್ಥೆ 28 ವರ್ಷಗಳ ಹಿಂದೆ ಯಕ್ಷಗಾನದ ಸಮಾನ ಆಸಕ್ತರ ಕೆಲವು ಮಂದಿಗಳ ಜೊತೆಗೂಡುವಿಕೆಯಿಂದ ದಿ| ಇ. ಶ್ರೀನಿವಾಸ ಭಟ್‌ರವರ ಮುಂದಾಳುತ್ವದಲ್ಲಿ ಪ್ರಾರಂಭವಾಯಿತು. ಇದೀಗ 29 ನೇ ವರ್ಷದಲ್ಲಿ ಜು. 29 ರಿಂದ ಆರಂಭಗೊಂಡ ತಾಳಮದ್ದಳೆ ಆ. 4ರತನಕ ಧರ್ಮಸಂಹಿತಂ ಪರುಷ ವಾಕ್ಯಂ ಎಂಬ ಶೀರ್ಷಿಕೆಯಡಿಯಲ್ಲಿ ನಡೆಯಲಿದೆ. ಹಿರಿಯ ಯಕ್ಷಗಾನ ಕಲಾವಿದ ರಾಮಚಂದ್ರ ಭಟ್‌ ತೋಕೂರು ಅವರನ್ನು ಈ ಸಂದರ್ಭದಲ್ಲಿ ಯಕ್ಷಲಹರಿ ಪ್ರಶಸ್ತಿ ಪ್ರದಾನಿಸಿ ಗೌರವಿಸಲಾಗುವುದು.

ಹವ್ಯಾಸಿ ಅರ್ಥದಾರಿ ರಾಮಚಂದ್ರ ಭಟ್‌ ತೋಕೂರು ಯಕ್ಷಗಾನ ಕಂಡ ಅಪರೂಪದ ಹಿರಿಯ ತಲೆಮಾರಿನ‌ ಕೊಂಡಿ. ಇವರು ಸಂಸ್ಕೃತ, ನ್ಯಾಯಶಾಸ್ತ್ರ, ಧರ್ಮಶಾಸ್ತ್ರ ಪಾರಂಗತರು. ಸಂಸ್ಕೃತ , ಕನ್ನಡ ಸ್ನಾತಕೋತ್ತರ ಪದವಿ ಪಡೆದು ಅಧ್ಯಾಪನ ವೃತ್ತಿಯಲ್ಲಿದ್ದರು. ಈ ಸಂದರ್ಭದಲ್ಲಿ ಯಕ್ಷಗಾನ ಹಾಗೂ ನಾಟಕದ ಬಗ್ಗೆ ಅಪಾರವಾದ ಸೆಳತದಿಂದ ಆಟ- ಕೂಟಗಳಲ್ಲಿ ಭಾಗವಹಿಸುತ್ತಿದ್ದರು. ದಿ. ಕೊರ್ಗಿ ವೆಂಕಟೇಶ ಉಪಾಧ್ಯಯರ ಗೆಳತನ , ಪ್ರಭಾಕರ ಜೋಷಿಯವರ , ಎಂ. ಎಲ್‌ ಸಾಮಗರ ಒಡನಾಟದಿಂದ ತಾಳಮದ್ದಲೆಯಲ್ಲಿ ಭಾಗವಹಿಸುವಿಕೆ, ಶಂಕರನಾರಾಯಣ ಸಾಮಗ, ರಾಮದಾಸ ಸಾಮಗರ ಜೊತೆಗೆ ತಾಳಮದ್ದಲೆ ಕೂಟದಲ್ಲಿ ಅರ್ಥಗಾರಿಕೆ ಮಾಡಿದ್ದಾರೆ. ವಾಸುದೇವ ಸಾಮಗರ ಸಂಯಮಂನಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಮೂಲ್ಕಿ, ಬಪ್ಪನಾಡು, ಕಾರ್ನಾಡು, ಸುರತ್ಕಲ್‌, ಹೊಸಬೆಟ್ಟು ವಿನಲ್ಲಿ ನಡೆಯುವ ವಾರದ ಕೂಟ, ತಿಂಗಳ ಕೂಟಗಳಲ್ಲಿ ಭಾಗವಹಿಸಿಸುತ್ತಿದ್ದಾರೆ.

ರಘುನಾಥ ಕಾಮತ್‌ ಕೆಂಚನಕೆರೆ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.