ಸುಂದರ ನಗು ಅರಳಿಸುವ ಸುದಂತ ಯೋಜನೆ ಚಿಕಿತ್ಸೆ


Team Udayavani, Aug 12, 2018, 6:00 AM IST

aroo.jpg

ವ್ಯಕ್ತಿಯ ಹಲ್ಲು ಸಾಲುಗಳು ಅಥವಾ ದವಡೆಗಳು ಪರಸ್ಪರ ಹೊಂದಾಣಿಕೆ ಆಗದೇ ಇದ್ದರೆ ಅದನ್ನು ತಪ್ಪು ಜಗಿತ ಅಥವಾ ಮಾಲ್‌ ಒಕ್ಲೂಶನ್‌ ಎಂಬುದಾಗಿ ಕರೆಯುತ್ತಾರೆ. ಪರಸ್ಪರ ಹೊಂದಾಣಿಕೆ ಆಗದ ಕಳಪೆ ಜಗಿತವು ವಂಶವಾಹಿಯಾಗಿರಬಹುದು ಅಥವಾ ಉಂಟಾದದ್ದಾಗಿರಬಹುದು. ಇದಕ್ಕೆ ಕಾರಣಗಳಲ್ಲಿ ಹಲ್ಲು ಇಲ್ಲದಿರುವುದು ಅಥವಾ ಹೆಚ್ಚುವರಿ ಹಲ್ಲು ಇರುವುದು, ಹಲ್ಲುಗಳು ಕಿಕ್ಕಿರಿದಿರುವುದು ಅಥವಾ ದವಡೆಗಳು ತಪ್ಪು ಸ್ಥಾನದಲ್ಲಿ ಇರುವುದು ಸೇರಿವೆ. ಅಪಘಾತ ಅಥವಾ ಚಿಕ್ಕಮಕ್ಕಳು ದೀರ್ಘ‌ಕಾಲ ಬೆರಳು ಯಾ ಹೆಬ್ಬೆರಳು ಚೀಪುವ ಅಭ್ಯಾಸದಿಂದ ಕೂಡ ಮಾಲ್‌ಒಕ್ಲೂಶನ್‌ ಉಂಟಾಗಬಹುದು.

1. ಉಬ್ಬುಹಲ್ಲು
ಮೇಲ್ಭಾಗದ ದಂತಪಂಕ್ತಿಯ ಹಲ್ಲುಗಳು ತುಂಬಾ ಮುಂದಕ್ಕೆ ಚಾಚಿಕೊಳ್ಳುವುದರಿಂದ ಈ ಸಮಸ್ಯೆ ಉಂಟಾಗುತ್ತದೆ. ಇದರಿಂದ ವ್ಯಕ್ತಿಗೆ ತುಟಿಗಳನ್ನು ಮುಚ್ಚಲು ಅಸಾಧ್ಯವಾಗುತ್ತದೆಯಲ್ಲದೆ ಮುಖದ ಅಂದವೂ ಕೆಡುತ್ತದೆ. 

2. ಒಳಜಗಿತ
ಮೇಲ್ಭಾಗದ ಮುಂದಿನ ಹಲ್ಲುಗಳು ಕೆಳಗಿನ ಸಾಲಿನ ಹಲ್ಲುಗಳಿಗಿಂತ ಮುಂದಕ್ಕೆ ಕಚ್ಚಿಕೊಳ್ಳುವುದು.

3. ಅಡ್ಡಾದಿಡ್ಡಿ ಜಗಿತ
ಮೇಲ್ಭಾಗದ ಹಲ್ಲುಗಳು ಕೆಳ ಸಾಲಿನ ಹಲ್ಲುಗಳ ಒಳಗೆ ಕಚ್ಚಿಕೊಳ್ಳುವ ಪರಿಣಾಮ ಜಗಿತದ ಹೊಂದಾಣಿಕೆ ಕೆಡುತ್ತದೆ.

4. ತೆರೆದ ಜಗಿತ
ಮೇಲ್ಭಾಗದ ಹಲ್ಲು ಸಾಲು ಮತ್ತು ಕೆಳಭಾಗದ ಹಲ್ಲು ಸಾಲು ಜಗಿಯುವಾಗ ಕೂಡಿಕೊಳ್ಳುವುದಿಲ್ಲ.

5. ಹಲ್ಲುಗಳು ಕಿಕ್ಕಿರಿದಿರುವಿಕೆ ಮತ್ತು ಹಲ್ಲುಗಳ ನಡುವೆ ಹೆಚ್ಚು ಸ್ಥಳ
ಹಲ್ಲುಗಳಿಗೆ ಮೂಡಲು ಅಗತ್ಯವಿದ್ದಷ್ಟು ಸ್ಥಳಾವಕಾಶ ಇಲ್ಲವಾದಾಗ ಕಿಕ್ಕಿರಿಯುವಿಕೆ ಉಂಟಾಗುತ್ತದೆ. ಹಲ್ಲುಗಳು ತಪ್ಪಿ ಹೋಗುವುದರಿಂದ ಹೆಚ್ಚುವರಿ ಸ್ಥಳಾವಕಾಶ ಉಂಟಾಗಬಹುದು. ಕೆಲವೊಮ್ಮೆ ಹಲ್ಲುಸಾಲುಗಳು ಸರಿಯಾಗಿ ಹೊಂದದೆ ಕುರೂಪಕ್ಕೂ ಕಾರಣವಾಗಬಹುದು. ಕ್ಲಿಪ್‌ಗ್ಳು ಅಥವಾ ಬ್ರ್ಯಾಕೆಟ್‌ಗಳ ಸಹಾಯದಿಂದ ಹಲ್ಲುಗಳನ್ನು ತೆಗೆದುಹಾಕಿ ಯಾ ತೆಗೆದುಹಾಕದೆಯೂ ಹಲ್ಲುಗಳ ಹೊಂದಾಣಿಕೆಯನ್ನು ಸರಿಪಡಿಸಬಹುದು. ಯಾವುದೇ ಸಮಸ್ಯೆ ಇಲ್ಲದೆಯೇ ಮುಖದಲ್ಲಿ ಸುಂದರ ನಗುವನ್ನು ಅರಳಿಸಬಹುದು.ಸುದಂತ ಯೋಜನೆ ಚಿಕಿತ್ಸೆಯ ಮೂಲಕ ನಿಮ್ಮ ಹಲ್ಲುಗಳ ಹೊಂದಾಣಿಕೆಯನ್ನು ಸರಿಪಡಿಸಿಕೊಳ್ಳಿ; ಸುಂದರ ನಗು ನಿಮ್ಮ ಮುಖದಲ್ಲಿ ಮೂಡಲಿ.

ಡಾ| ಸಿದ್ದಾರ್ಥ ಮೆಹ್ತಾ, 
ಆಥೊìಡಾಂಟಿಕ್ಸ್‌ ಮತ್ತು ಡೆಂಟೊಫೇಶಿಯಲ್‌ ಆಥೊìಪೆಡಿಕ್ಸ್‌ ವಿಭಾಗ,
ಮಣಿಪಾಲ ದಂತವೈದ್ಯಕೀಯ ಕಾಲೇಜು, ಮಣಿಪಾಲ

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.