ವೃದ್ಧಾಪ್ಯದಲ್ಲಿ ದೇಹಪುಷ್ಟಿ


Team Udayavani, Jul 28, 2019, 5:26 AM IST

happy-elderly-couple-retirement-home_23-2147817091

ಕಳೆದ ಸಂಚಿಕೆಯಿಂದ-ಹಿರಿಯರಲ್ಲಿ ಪೌಷ್ಟಿಕಾಂಶ ವಿಶ್ಲೇಷಣೆಯು ಪೌಷ್ಟಿಕಾಂಶ ಕೊರತೆಯ ಸ್ಥಿತಿಗಳನ್ನು ಗುರುತಿಸುವುದು ಮಾತ್ರವಲ್ಲದೆ, ಹೆಚ್ಚುವರಿ ಪೌಷ್ಟಿಕಾಂಶ ಸ್ಥಿತಿಯನ್ನು ಹಾಗೂ ಆಹಾರಾಭ್ಯಾಸ ಸಂಬಂಧಿಯಾದ ದೀರ್ಘ‌ಕಾಲಿಕ ಕಾಯಿಲೆಗಳನ್ನು ಗುರುತಿಸುವ ಗುರಿ ಹೊಂದಿರುತ್ತದೆ. ವಯಸ್ಕರಲ್ಲಿ ಪೌಷ್ಟಿಕಾಂಶ ಸ್ಥಿತಿಯನ್ನು ಗುರುತಿಸುವ ವಿಚಾರದಲ್ಲಿಯೂ ಕೆಲವು ಸಮಸ್ಯೆಗಳಿವೆ. ಆದರೆ, ಸದ್ಯ ಲಭ್ಯವಿರುವ ವಿಶ್ಲೇಷಣಾ ವಿಧಾನಗಳ ಮೂಲಕ ಅತ್ಯಂತ ಹಿರಿಯ ವಯಸ್ಕರ ಪೌಷ್ಟಿಕಾಂಶ ಸ್ಥಿತಿಗತಿಗಳನ್ನು ಕೂಡ ನಿಖರವಾಗಿ ವಿಶ್ಲೇಷಿಸಬಹುದಾಗಿದೆ.

ವಯಸ್ಸಾಗುತ್ತಿದ್ದಂತೆ ಅಪೌಷ್ಟಿಕತೆಯ ಸಮಸ್ಯೆಯಲ್ಲಿ ಸಿಲುಕಬಹುದಾದವರು ಯಾರೆಂದರೆ, ಬಡತನದ ಕಾರಣದಿಂದ ಆಹಾರ ಲಭ್ಯತೆ ಇಲ್ಲದಿರುವವರು, ದೀರ್ಘ‌ಕಾಲಿಕ ಮುಪ್ಪಿನ ಕಾಯಿಲೆಗಳಿಂದಾಗಿ ವೈಕಲ್ಯಕ್ಕೆ ತುತ್ತಾಗುವವರು ಅಥವಾ ಈ ಎರಡೂ ಅಂಶಗಳು ಜತೆಯಾಗಿರುವವರು. ಬಡವರಾಗಿದ್ದು ಸ್ವಂತ ಮನೆಯಲ್ಲಿ ಏಕಾಂಗಿಯಾಗಿ ವಾಸಿಸುತ್ತಿರುವವರು ಮತ್ತು ವೈಕಲ್ಯದಿಂದಾಗಿ ಮನೆಯೊಳಗೆ ಉಳಿಯಬೇಕಾಗಿ ಬಂದಿರುವ ವೃದ್ಧರು ನಮ್ಮ ಸಮಾಜದಲ್ಲಿ ಅಪೌಷ್ಟಿಕತೆಗೆ ತುತ್ತಾಗಿರುವುದು ಕಂಡುಬರುತ್ತದೆ.

ಮುಂದುವರಿಯುವುದು

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.