ಬಾಲ್ಯದಲ್ಲೇ ಬೊಜ್ಜು


Team Udayavani, Jul 28, 2019, 5:14 AM IST

o

ಕಳೆದ ಸಂಚಿಕೆಯಿಂದ
ಶಕ್ತಿ
ಶಕ್ತಿಯು ಪ್ರಧಾನವಾಗಿ ಮೂರು ಸೂಕ್ಷ್ಮ ಪೌಷ್ಟಿಕಾಂಶಗಳಿಂದ ಸೃಷ್ಟಿಯಾಗುತ್ತದೆ- ಪ್ರೊಟೀನ್‌, ಕೊಬ್ಬು ಮತ್ತು ಕಾಬೊìಹೈಡ್ರೇಟ್‌ಗಳು.

ಕಾಬೊìಹೈಡ್ರೇಟ್‌
ಕಾಬೊìಹೈಡ್ರೇಟ್‌ಗಳು ಶಕ್ತಿಯ ಒಂದು ಪ್ರಮುಖ ಮೂಲವಾಗಿದ್ದು, ವಿಟಮಿನ್‌, ಖನಿಜಾಂಶಗಳು ಮತ್ತು ಸೂಕ್ಷ್ಮ ಧಾತುಗಳ ಸರಬರಾಜಿಗೆ ಸಹಾಯ ಮಾಡುತ್ತವೆ. ಸಮರ್ಪಕ ಪ್ರಮಾಣದಲ್ಲಿ ಕಾಬೊìಹೈಡ್ರೇಟ್‌ ಸೇವಿಸಿದರೆ ಮಾತ್ರ ಆಹಾರದ ನಾರಿನಂಶ, ಕಬ್ಬಿಣಾಂಶ, ಥಯಮೀನ್‌, ನಿಯಾಸಿನ್‌, ರೈಬೊಫ್ಲೇವಿನ್‌ ಮತ್ತು ಫೋಲಿಕ್‌ ಆ್ಯಸಿಡ್‌ ಹೀರಿಕೆಗೆ ಪೂರಕವಾಗುತ್ತದೆ. ಕಾಬೊìಹೈಡ್ರೇಟ್‌ಗಳು ಒಟ್ಟು ಶಕ್ತಿ ಸೇವನೆಯ ಶೇ.45ರಿಂದ ಶೇ.65ರಷ್ಟು ಇರಬೇಕು. ಇಡೀ ಗೋಧಿಯ ಬ್ರೆಡ್‌, ಕುಚ್ಚಿಗೆ ಅನ್ನ, ಸಜ್ಜೆ, ರಾಗಿ, ಜೋಳ ಮತ್ತು ನವಣೆ ಇತ್ಯಾದಿಗಳನ್ನು ಉಪಯೋಗಿಸಿ. ಬಿಳಿ ಬ್ರೆಡ್‌, ಪಾಸ್ತಾದಂತಹ ಸಂಸ್ಕರಿತ ಆಹಾರಗಳನ್ನು ವರ್ಜಿಸಿ.
– ಪ್ರೊಟೀನ್‌
ನಾಲ್ಕರಿಂದ 18 ವರ್ಷ ವಯಸ್ಸಿನ ಮಕ್ಕಳ ಆಹಾರದಲ್ಲಿ ಪ್ರೊಟೀನ್‌ ಶೇ.10ರಿಂದ 38 ಪ್ರಮಾಣದಲ್ಲಿ ಇರಬೇಕು. ಉದಾಹರಣೆಗೆ, ತೆಳು ಮಾಂಸ, ಕೋಳಿಮಾಂಸ, ಮೊಟ್ಟೆ, ಬೀನ್ಸ್‌ ಮತ್ತು ಬಟಾಣಿ, ಸೋಯಾ ಉತ್ಪನ್ನಗಳು ಇತ್ಯಾದಿ. ಕೆಂಪು ಮಾಂಸವನ್ನು ವರ್ಜಿಸಿ.

ಮುಂದುವರಿಯುವುದು

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.