ಬಾಲ್ಯದಲ್ಲೇ ಬೊಜ್ಜು


Team Udayavani, Aug 11, 2019, 5:00 AM IST

hg

ಕಳೆದ ಸಂಚಿಕೆಯಿಂದ- ಕ್ಯಾಲೊರಿ ಸಮತೋಲನ: ಆರೋಗ್ಯಯುತ ಆಹಾರಾಭ್ಯಾಸ
ಬೆಳೆಸಿಕೊಳ್ಳಲು ಮಕ್ಕಳಿಗೆ ಸಹಾಯ ಮಾಡಿ ಕ್ಯಾಲೊರಿಗಳನ್ನು ಸಮತೋಲನ ಮಾಡಿಕೊಳ್ಳುವುದರ ಒಂದು ಭಾಗವೆಂದರೆ ಸರಿಯಾದ ಪ್ರಮಾಣದ ಪೌಷ್ಟಿಕಾಂಶ ಮತ್ತು ಸರಿಯಾದ ಪ್ರಮಾಣದ ಕ್ಯಾಲೊರಿಗಳನ್ನು ಒದಗಿಸುವ ಆಹಾರ ಸೇವನೆ. ಇಷ್ಟದ ಆಹಾರವಸ್ತುಗಳನ್ನು ಇನ್ನಷ್ಟು ಆರೋಗ್ಯಕರವಾಗಿಸಿಕೊಳ್ಳುವುದು ಮತ್ತು ಕ್ಯಾಲೊರಿ ಸಮೃದ್ಧವಾಗಿರುವ ನಾಲಿಗೆಗೆ ರುಚಿಕರವಾದ ಆಹಾರಗಳ ಆಮಿಷವನ್ನು ದೂರ ಮಾಡುವ ಮೂಲಕ ಆರೋಗ್ಯಕರ ಆಹಾರಾಭ್ಯಾಸಗಳನ್ನು ಬೆಳೆಸಿಕೊಳ್ಳುವುದರಲ್ಲಿ ನೀವು ನಿಮ್ಮ ಮಕ್ಕಳಿಗೆ ಸಹಾಯ ಮಾಡಬಹುದು.

ಆರೋಗ್ಯಪೂರ್ಣ ಆಹಾರಾಭ್ಯಾಸಗಳನ್ನು ಪ್ರೋತ್ಸಾಹಿಸಿ
-ಹೆಚ್ಚು ಹಣ್ಣು ಮತ್ತು ತರಕಾರಿ ಸೇವಿಸಿ – ವರ್ಣರಂಜಿತವಾಗಿರುವ ವೈವಿಧ್ಯಮಯ ಹಣ್ಣು ಮತ್ತು ತರಕಾರಿಗಳನ್ನು ಮಕ್ಕಳಿಗೆ ಆಹಾರವಾಗಿ ಪ್ರತಿದಿನವೂ ಒದಗಿಸಬೇಕು. ಹಣ್ಣು ಮತ್ತು ತರಕಾರಿಗಳ ಸೇವನೆಯ ಪ್ರಮಾಣವನ್ನು ಹೆಚ್ಚಿಸಬೇಕು. ತರಕಾರಿಗಳನ್ನು ಸೇವಿಸಲು ಮಗು ನಿರಾಕರಿಸಿದರೆ ಅವುಗಳನ್ನು ಉಪಯೋಗಿಸುವ ವಿಧಾನಗಳನ್ನು ಸೃಜನಶೀಲವಾಗಿಸಬೇಕು. ವಿವಿಧ ಆಕಾರಗಳಲ್ಲಿ ಹಣ್ಣು ತರಕಾರಿಗಳನ್ನು ಕತ್ತರಿಸಿಕೊಟ್ಟು ಮನವೊಲಿಸಬಹುದು.
– ಆರೋಗ್ಯಯುತ ಉಪಾಹಾರಗಳನ್ನು ಕೊಡಿ – ಮಕ್ಕಳ ಆಹಾರಾಭ್ಯಾಸದಲ್ಲಿ ಉಪಾಹಾರ ಸೇವನೆ ಒಂದು ಮುಖ್ಯ ಭಾಗವಾಗಿದೆ; ಇದನ್ನು ನಿರುತ್ತೇಜನಗೊಳಿಸಬಾರದು. ಬದಲಾಗಿ, ಅವುಗಳು ಕಡಿಮೆ ಕಿಲೊಜೌಲ್‌ ಇದ್ದು, ಹೆಚ್ಚು ಆರೋಗ್ಯಪೂರ್ಣವಾಗಿರುವಂತೆ ನೋಡಿಕೊಳ್ಳಿ. ಹಣ್ಣು ಮತ್ತು ತರಕಾರಿಗಳಿಂದ ಉತ್ಕೃಷ್ಟ ಉಪಾಹಾರಗಳನ್ನು ತಯಾರಿಸಿ ನೀಡಿ.
– ಆನಾರೋಗ್ಯಕರ ಪಾನೀಯಗಳನ್ನು ಕಡಿಮೆ ಮಾಡಿ – ಸಕ್ಕರೆ ಬೆರೆಸಿದ ಅನಾರೋಗ್ಯಕರ ಪಾನೀಯಗಳನ್ನು ಕಡಿಮೆ ಕೊಡಿ. ನೀರು ಮತ್ತು ಕಡಿಮೆ ಕೊಬ್ಬಿರುವ ಹಾಲಿನ ಬಳಕೆಯನ್ನು ಪ್ರೋತ್ಸಾಹಿಸಿ.

-ಮುಂದುವರಿಯುವುದು

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.