ದಂತ ಸುತ್ತು ಪರೆ ರೋಗ, ವಸಡು ರೋಗಗಳ ಕಾರಣಗಳು


Team Udayavani, Aug 13, 2017, 6:25 AM IST

arogya.jpg

ಹಿಂದಿನ ವಾರದಿಂದ – ಇಂತಹ ಪರಿಸ್ಥಿತಿಯಲ್ಲಿ  ನಿಮ್ಮ ದಂತ ವೈದ್ಯರು, ನಿಮ್ಮ ಮನೆಯಲ್ಲಿ , ನಿಮ್ಮ ತಂದೆ, ತಾಯಿಗಳ ಹಲ್ಲಿನ, ವಸಡಿನ ರೋಗವಿರುವ, ಅವರಿಗೆ ಯಾವ ಪ್ರಾಯದಲ್ಲಿ ಹಲ್ಲು ಉದುರಿ ಹೋಗಿತ್ತು.  ಅಥವಾ ಅವರಿಗೆ, ಸಕ್ಕರೆ ಕಾಯಿಲೆ ಇರುವ ಬಗ್ಗೆ ಅಥವಾ ನಿಮಗೆ ಸಕ್ಕರೆ  ಕಾಯಿಲೆ ಇರುವ ಬಗ್ಗೆ  ಕೇಳಬಹುದು, ಕೆಲವೊಮ್ಮೆ ನಿಮ್ಮ ತಂದೆ, ತಾಯಿ, ಅಥವಾ ನಿಮ್ಮ ಅಣ್ಣ ತಮ್ಮಂದಿರನ್ನು , ಅಥವಾ ನಿಮ್ಮ ಹತ್ತಿರದ ಸಂಬಂಧಿಗಳಲ್ಲಿ  ಸಕ್ಕರೆ ಕಾಯಿಲೆ ಇರುವ ಬಗ್ಗೆ ಕೇಳಲೂ ಬಹುದು. ಹೀಗೆ ದಂತ ವೈದ್ಯರು ಕೇಳಲು ಪ್ರಮುಖ ಕಾರಣವಿರುತ್ತದೆ. ಸಕ್ಕರೆ ಕಾಯಿಲೆ ರೋಗಕ್ಕೂ, ವಸಡು ರೋಗಕ್ಕೂ ಸಂಬಂಧವಿದೆ. ಹೀಗೆ ನಿಮ್ಮ ದೇಹದ ಇತರೇ ರೋಗಗಳನ್ನು ಗುಣಪಡಿಸಿಕೊಳ್ಳುವುದರಿಂದ ವಸಡು ರೋಗದಿಂದಲೂ ದೂರವಿರಬಹುದು.

ಹಲ್ಲು ಕೀಳಿಸಿಕೊಂಡ ನಂತರ ಸರಿಯಾದ ಸಮಯದಲ್ಲಿ  ಕೃತಕ ಹಲ್ಲನ್ನು  ಜೋಡಿಸಿಕೊಳ್ಳಿ. ಕೆಲವೊಮ್ಮೆ ಹಲ್ಲನ್ನು ಕೀಳಿಸಿದ ನಂತರ, ಆ ಜಾಗದಲ್ಲಿ ಕೃತಕ ಹಲ್ಲನ್ನು ಇಟ್ಟುಕೊಳ್ಳದೇ ಇರುವುದರಿಂದ, ಅಕ್ಕಪಕ್ಕದ ಹಲ್ಲುಗಳು ಈ ಜಾಗಕ್ಕೆ ಸರಿದು, ಅದಲ್ಲದೇ ಮೇಲಿನ ದವಡೆಹಲ್ಲು ಈ ಜಾಗಕ್ಕೆ ಸರಿದು, ಹಲ್ಲಿನ ಮಧ್ಯೆ ಜಾಗವಾಗಲು ಸಾಧ್ಯವಗಾಉವುದಲ್ಲದೇ, ಬೇರೆ ಬೇರೆ ಹಲ್ಲುಗಳ ಮೇಲೆ, ಬೇರೆ ಬೇರೆ ರೀತಿಯ ಭಾರ ಬೀಳುವುದರಿಂದ ಅತಿಯಾದ ಭಾರದಿಂದಾಗಿ ಅಥವಾ ಮೇಲಿನ ಹಲ್ಲಿನ ಭಾರವು ಸರಿಯಾಗಿ, ನೇರವಾಗಿ ಕೆಳಗಿನ ಹಲ್ಲಿನ ಮೇಲೆ ಬೀಳದೇ ಇರುವುದರಿಂದ ಹಲ್ಲಿನ ಸುತ್ತಲು ಇರುವ ಎಲುಬು ಹಾಳಾಗುತ್ತಾ ಇರುವುದು. ಇದರಿಂದಾಗಿ, ಹಲ್ಲಿನ ಸುತ್ತಲೂ ಇರುವ ಎಲುಬು ನಶಿಸಿ, ಹಲ್ಲಿನ ಸುತ್ತ ಪರೆ, ರೋಗಗಳಿಗೆ ತುತ್ತಾಗುವುದು ಕೂಡ. ಹಾಗಾಗಿ ಮೇಲಿನ ಹಲ್ಲಿನ  ಕಚ್ಚುವ ಭಾರ, ಕೆಳಗಿನ ಹಲ್ಲಿಗೆ ಅದರ ಭಾರ ಬೀಳುವ ದಾರಿ ಮತ್ತು ಅವಧಿ ಎಲ್ಲವೂ ನಿಯಮಿತವಾಗಿರಬೇಕು.

ವಸಡಿನ ರೋಗಗಳಿಗೆ, ಬ್ಯಾಕ್ಟೀರಿ ಯಾಗಳಿಂದ ಕೂಡಿದ ದಂತ ಪಾಚಿ (ಪ್ಲಾಶ್‌) ಪ್ರಮುಖ ಕಾರಣವಾದರೂ, ಇದು, ಇತರೇ ಕಾರಣಗಳಿಂದ ಜಾಸ್ತಿಯಾಗಬಹುದು. ಬೇರೆ ಕಾರಣಗಳನ್ನು ಮನಸ್ಸಿನಲ್ಲಿಟ್ಟುಕೊಂಡು ಆವಾಗಾವಾಗ ದಂತ ವೈದ್ಯರನ್ನು ಸಂದರ್ಶಿಸುವುದು ಉತ್ತಮ.

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.