ಹದಿಹರೆಯದವರಿಗೆ ಆಹಾರ ಮತ್ತು ಪೌಷ್ಟಿಕಾಂಶಗಳು


Team Udayavani, May 12, 2019, 6:00 AM IST

vegetables

ಮುಂದುವರಿದುದು- ಹದಿಹರಯದವರು ಎದುರಿಸುವ ಆರೋಗ್ಯ ಸಮಸ್ಯೆಗಳೇನು?
ಬೊಜ್ಜು

ಅನಾರೋಗ್ಯಕರ ಆಹಾರ ಶೈಲಿ ಮತ್ತು ಕಡಿಮೆ ದೈಹಿಕ ಚಟುವಟಿಕೆ ಎರಡೂ ಜತೆಯಾದಾಗ ಹದಿಹರಯದವರಲ್ಲಿ ಅಧಿಕ ದೇಹತೂಕ ಮತ್ತು ಬೊಜ್ಜು ಉಂಟಾಗುತ್ತದೆ. ಹೆಚ್ಚು ಕ್ಯಾಲೊರಿ ಮತ್ತು ಹೆಚ್ಚು ಕೊಬ್ಬು ಹೊಂದಿರುವ ಹದಿಹರಯದವರು ಅಧಿಕ ದೇಹತೂಕ ಉಳ್ಳವರಾಗಿ ಬೊಜ್ಜು ಬೆಳೆಸಿಕೊಳ್ಳುತ್ತಾರೆ. ಮನೆಯಲ್ಲಿ ಊಟ ಉಪಾಹಾರಗಳನ್ನು ತಪ್ಪಿಸಿಕೊಳ್ಳುವುದು ಮತ್ತು ಹೆಚ್ಚು ಉಪ್ಪು, ಕೊಬ್ಬು, ಸಕ್ಕರೆ ಹೊಂದಿರುವ ಜಂಕ್‌ ಆಹಾರಗಳನ್ನು ಸೇವಿಸುವುದು ಕೂಡ ಬೊಜ್ಜು ಉಂಟಾಗುವುದಕ್ಕೆ ಕೊಡುಗೆ ನೀಡುತ್ತದೆ. ಹೆಚ್ಚು ಗ್ಲೆ„ಸೇಮಿಕ್‌ ಹೊಂದಿರುವ ಆಹಾರಗಳನ್ನು ಸೇವಿಸುವುದರಿಂದ ಹಾರ್ಮೋನ್‌ ಮತ್ತು ಚಯಾಪಚಯ ಕ್ರಿಯೆಯಲ್ಲಿ ಬದಲಾವಣೆಗಳು ಉಂಟಾಗಿ,ಮಿತಿಮೀರಿ ಆಹಾರ ಸೇವಿಸುವಂತೆ ಪ್ರಚೋದಿಸುತ್ತದೆ.

ಹದಿಹರಯದವರು ತೂಕ ನಿಯಂತ್ರಣದಲ್ಲಿ ಮುಖ್ಯ ಪಾತ್ರ ವಹಿಸುವ ನೃತ್ಯ ಅಥವಾ ಕ್ರೀಡೆಗಳಲ್ಲಿ ಭಾಗವಹಿಸಲು ಉತ್ಸುಕತೆ ತೋರಿಸದೆ ಇರಬಹುದು; ವ್ಯಾಯಾಮ ಮಾಡದೆ ಇರಬಹುದು, ಸುಮ್ಮನೆ ಕುಳಿತು ದೀರ್ಘ‌ ಕಾಲ ಟಿವಿ ನೋಡುತ್ತಿರಬಹುದು, ಶಾಲೆ ಅಥವಾ ಕಾಲೇಜಿಗೆ ವಾಹನದ ಮೂಲಕ ತೆರಳಬಹುದು. ಕೆಲವೊಮ್ಮೆ ದೀರ್ಘ‌ಕಾಲ ಅಭ್ಯಾಸದಲ್ಲಿ ತೊಡಗುವುದರಿಂದಲೂ ಜಡ ಜೀವನ ಶೈಲಿ ರೂಢಿಯಾಗುತ್ತದೆ. ದೈಹಿಕವಾಗಿ ಚಟುವಟಿಕೆಯಿಂದ ಇರುವಂತೆ ಮತ್ತು ಆರೋಗ್ಯಯುತ ಆಹಾರ ಸೇವನೆಯನ್ನು ರೂಢಿಸಿಕೊಳ್ಳುವಂತೆ ಹೆತ್ತವರು ಮಕ್ಕಳಿಗೆ ಮಾರ್ಗದರ್ಶನ ಮಾಡಬೇಕು.

– ಮುಂದುವರಿಯುವುದು

ಟಾಪ್ ನ್ಯೂಸ್

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-health

Monsoon Diseases:ಮಳೆಗಾಲದಲ್ಲಿ ಸಾಮಾನ್ಯ; ಮಾನ್ಸೂನ್‌ ರೋಗಗಳು,ತಡೆಗಟ್ಟುವಿಕೆಗಾಗಿ ಸಲಹೆಗಳು

2-health

Scleroderma: ಸ್ಕ್ಲೆರೋಡರ್ಮಾ ಜತೆಗೆ ಜೀವಿಸುವುದು

6-health

Hemorrhoids: ಮಲದಲ್ಲಿ ರಕ್ತಸ್ರಾವವಾದಾಗಲೆಲ್ಲ ಮೂಲವ್ಯಾಧಿ ಕಾರಣವಲ್ಲ

4-health

Rhinoplasty: ರಿನೊಪ್ಲಾಸ್ಟಿ

9-hearing-screening

Hearing Screening: ಹಿರಿಯ ವಯಸ್ಕರಲ್ಲಿ ಶ್ರವಣ ತಪಾಸಣೆಯ ಅಗತ್ಯ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.