ಆರೋಗ್ಯಕರ ಜೀವನಶೈಲಿ ಕ್ರಮಗಳು


Team Udayavani, Sep 16, 2018, 6:00 AM IST

healthy-lifestyle.jpg

ಹಿಂದಿನ ವಾರದಿಂದ- ನಿಮ್ಮ ರಕ್ತದೊತ್ತಡ ತಿಳಿಯಿರಿ ಅಧಿಕ ರಕ್ತದೊತ್ತಡ ಸಾಮಾನ್ಯವಾಗಿ ಯಾವುದೇ ಲಕ್ಷಣಗಳನ್ನು ತೋರ್ಪಡಿಸುವುದಿಲ್ಲ. ಆದರೆ ಇದು ಹಠಾತ್‌ ಲಕ್ವಾ ಅಥವಾ ಹೃದಯಾಘಾತಕ್ಕೆ ಅತ್ಯಂತ ಮುಖ್ಯ ಕಾರಣವಾಗಿದೆ. ನಿಮ್ಮ ರಕ್ತದೊತ್ತಡವನ್ನು ನಿಯಮಿತವಾಗಿ ತಪಾಸಿಸಿಕೊಳ್ಳಿ ಮತ್ತು ನಿಮ್ಮ ರಕ್ತದೊತ್ತಡ ಮಾಪನಗಳನ್ನು ತಿಳಿದಿರಿ. ಅದು ಹೆಚ್ಚು ಇದ್ದರೆ ಕಡಿಮೆ ಉಪ್ಪು ಸೇವಿಸುವುದೇ ಆದಿಯಾಗಿ ಆರೋಗ್ಯಯುತ ಆಹಾರ ಕ್ರಮವನ್ನು ನೀವು ರೂಢಿಸಿಕೊಳ್ಳಬೇಕಾಗುತ್ತದೆ ಮತ್ತು ದೈಹಿಕ ಚಟುವಟಿಕೆಯನ್ನು ಹೆಚ್ಚು ಮಾಡಬೇಕಾಗುತ್ತದೆ; ಅಲ್ಲದೆ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಲು ಔಷಧಗಳೂ ಅಗತ್ಯವಾಗಬಹುದು (ನಿಯಂತ್ರಿತ ಆದರ್ಶ ರಕ್ತದೊತ್ತಡವು 140/90 ಎಂಎಂ ಎಚ್‌ಜಿಗಿಂತ ಕಡಿಮೆ ಇರಬೇಕು). 

ನಿಮ್ಮ ರಕ್ತದ ಲಿಪಿಡ್‌ ಅಂಶಗಳ ಬಗ್ಗೆ ಅರಿಯಿರಿ: ರಕ್ತದಲ್ಲಿ ಹೆಚ್ಚು ಕೊಲೆಸ್ಟರಾಲ್‌ ಅಂಶ ಮತ್ತು ಅಸಹಜ ಲಿಪಿಡ್‌ ಪ್ರಮಾಣ ಹೃದಯಾಘಾತ ಮತ್ತು ಲಕ್ವಾದ ಅಪಾಯವನ್ನು ಹೆಚ್ಚಿಸುತ್ತದೆ. ಆರೋಗ್ಯಯುತ ಆಹಾರ ಕ್ರಮ ಮತ್ತು ಅಗತ್ಯವಾದರೆ ಸೂಕ್ತವಾದ ಔಷಧಗಳ ಮೂಲಕ ಲಿಪಿಡ್‌ ಪ್ರಮಾಣಗಳನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬೇಕು. ಶಿಫಾರಸು ಮಾಡಲಾಗಿರುವ ಲಿಪಿಡ್‌ ಪ್ರೊಫೈಲ್‌ ಮಾಪನಗಳು: ಒಟ್ಟು ಕೊಲೆಸ್ಟರಾಲ್‌ 200 ಎಂಜಿ/ಡಿಎಲ್‌ಗಿಂತ ಕಡಿಮೆ, ಎಲ್‌ಡಿಎಲ್‌ 100 ಎಂಜಿ/ಡಿಎಲ್‌ಗಿಂತ ಕಡಿಮೆ, ಟ್ರೈಗ್ಲಿಸರೈಡ್‌ಗಳು 150 ಎಂಜಿ/ಡಿಎಲ್‌ಗಿಂತ ಕಡಿಮೆ ಮತ್ತು ಎಚ್‌ಡಿಎಲ್‌ 60ಎಂಜಿ/ಡಿಎಲ್‌ಗಿಂತ ಹೆಚ್ಚು.

ನಿಮ್ಮ ರಕ್ತದ ಸಕ್ಕರೆಯಂಶ ತಿಳಿದುಕೊಳ್ಳಿ: ರಕ್ತದಲ್ಲಿ ಗುÉಕೋಸ್‌ ಅಂಶ (ಮಧುಮೇಹ) ಹೆಚ್ಚಿರುವುದು ಕೂಡ ಹೃದಯಾಘಾತ ಮತ್ತು ಲಕ್ವಾದ ಅಪಾಯವನ್ನು ವೃದ್ಧಿಸುತ್ತದೆ. ನಿಮಗೆ ಮಧುಮೇಹ ಇದ್ದರೆ ರಕ್ತದೊತ್ತಡ ಮತ್ತು ಸಕ್ಕರೆಯ ಅಂಶಗಳೆ ರಡನ್ನೂ ನಿಯಂತ್ರಣದಲ್ಲಿ ಇರಿಸಿಕೊಳ್ಳುವುದರ ಮೂಲಕ ಅಪಾಯದಿಂದ ದೂರ ಇರು ವುದು ಅಗತ್ಯ. ಆರೋಗ್ಯಯುತ ವ್ಯಕ್ತಿಗೆ ಈ ಕೆಳಗಿನ ಪ್ರಯೋಗಾಲಯ ಮಾಪನಗಳು ಸಹಜ ಎಂಬುದಾಗಿ ಭಾವಿಸಲಾಗುತ್ತದೆ: ಖಾಲಿ ಹೊಟ್ಟೆಯಲ್ಲಿ ರಕ್ತದ ಸಕ್ಕರೆಯಂಶ (ಎಫ್ಬಿಎಸ್‌): 126ಎಂಜಿ/ಡಿಎಲ್‌ಗಿಂತ ಕಡಿಮೆ; ಆಹಾರ ಸೇವಿಸಿದ ಎರಡು ತಾಸುಗಳ ಬಳಿಕ ರಕ್ತದಲ್ಲಿ ಸಕ್ಕರೆಯಂಶ (ಪಿಪಿಬಿಎಸ್‌): 200 ಎಂಜಿ/ಡಿಎಲ್‌ಗಿಂತ ಕಡಿಮೆ; ಮಾದರಿ ಎಚ್‌ಬಿಎ1ಸಿ ಮಟ್ಟ (ಕಳೆದ 3 ತಿಂಗಳುಗಳಲ್ಲಿ ರಕ್ತದ ಸಕ್ಕರೆಯಂಶದ ಸರಾಸರಿ ಮಟ್ಟ) ಶೇ. 6.5ಕ್ಕಿಂತ ಕಡಿಮೆ.

ಟಾಪ್ ನ್ಯೂಸ್

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-

Obsessive Psychiatry: ಗೀಳು ಮನೋರೋಗ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

8

Measles: ದಡಾರ

4-health

Tooth Health: ನಿಮ್ಮ ದವಡೆ ಸಂಧಿಯ ಆರೋಗ್ಯವೂ ಬಹಳ ಮುಖ್ಯ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.