ಭರಪೂರ ಉಪಯೋಗದ ತಾವರೆ ಬೇರು


Team Udayavani, Sep 24, 2019, 5:37 AM IST

tavare-beru

ತಾವರೆ ಹೂ ಎಂದರೆ ಎಲ್ಲರಿಗೂ ಅಚ್ಚುಮೆಚ್ಚು. ನೀರಿನಲ್ಲೇ ಬೆಳೆಯುವ ಈ ಹೂವು ಆರೋಗ್ಯಕ್ಕೆ ಬಲು ಉಪಕಾರಿ. ಆದರೆ ಇದರ ಬೇರಿನಿಂದ ಆರೋಗ್ಯಕ್ಕೆ ಪ್ರಯೋಜನವಿದೆ ಎಂಬ ಸತ್ಯ ಹೆಚ್ಚಿನವರಿಗೆ ತಿಳಿದೇ ಇಲ್ಲ. ನೀರಿನಲ್ಲಿ ಪೂರ್ತಿಯಾಗಿ ಮುಳುಗಡೆಯಾಗಿರುವ ತಾವರೆ ಬೇರುಗಳಲ್ಲಿ ಯಾವುದೇ ರೀತಿಯ ವಿಷದ ಅಂಶ ಇರುವುದಿಲ್ಲ. ಆ ಕಾರಣಕ್ಕಾಗಿಯೇ ಇದು ಹೆಚ್ಚು ಆರೋಗ್ಯಕರ ಎಂಬುದು ದೃಢಪಟ್ಟಿದೆ.

ತಾವರೆ ಬೇರು ನೀರಿನಲ್ಲಿ ನಾಲ್ಕರಿಂದ ಐದು ಅಡಿ ಉದ್ದ ಬೆಳೆಯುತ್ತದೆ. ಇದರಲ್ಲಿ ಪೊಟಾಶಿಯಂ, ಕಬ್ಬಿಣದ ಸಣ್ತೀ ವಿಟಮಿನ್‌ ಎ ಹಾಗೂ ಸಿ ಯ ಅಂಶಗಳು ಭರಪೂರವಾಗಿವೆ. ನೋಡಲು ಸಾಧಾರಣ ಬೇರಿನಂತೆ ಇರುವ ಇದರ ರುಚಿ ತೆಂಗಿನಕಾಯಿಯನ್ನು ಹೆಚ್ಚು ಹೋಲುತ್ತದೆ.

ರಕ್ತದೊತ್ತಡ ನಿಯಂತ್ರಣ
ತಾವರೆ ಬೇರಿನಲ್ಲೂ ಒತ್ತಡವನ್ನು ಕಡಿಮೆ ಮಾಡುವ ಅಂಶವಿದೆ. ಇದು ರಕ್ತದ ಒತ್ತಡವನ್ನು ಕಡಿಮೆಗೊಳಿಸಿ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ.

ಪಚನ ಕ್ರಿಯೆ ಅಧಿಕ
ಫೈಬರ್‌ನ ಅಂಶವು ತಾವರೆ ಬೇರಿನಲ್ಲಿ ಅಧಿಕವಾಗಿದ್ದು ಇದು ಪಚನ ಕ್ರಿಯೆ ಸುಗಮವಾಗಿ ನಡೆಯಲು ಸಹಕಾರಿ.

ತೂಕ ಇಳಿಸಲು ಸಹಕಾರಿ
ತಾವರೆ ಬೇರುಗಳನ್ನು ನಿಮ್ಮ ಡಯೆಟ್‌ ಆಹಾರವಾಗಿ ಸೇವಿಸುವುದರಿಂದ ತೂಕ ಇಳಿಕೆಯಾಗುತ್ತದೆ.

ನೀರಿನಂಶ ಹೆಚ್ಚಳ
ಪ್ರತಿ ದಿನ ಆಹಾರದಲ್ಲಿ ತಾವರೆ ಬೇರುಗಳನ್ನು ಸೇವಿಸುವುದರಿಂದ ನೀರಿನ ಅಂಶ ಹೆಚ್ಚಳವಾಗುತ್ತದೆ.

ರಕ್ತ ಪರಿಚಲನೆ ಹೆಚ್ಚಳ
ಆಹಾರದಲ್ಲಿ ತಾವರೆ ಬೇರನ್ನು ಬಳಸುವುದರಿಂದ ಅಥವಾ ಡಯೆಟ್‌ ಆಹಾರಗಳಲ್ಲಿ ತಾವರೆ ಬೇರನ್ನು ಸೇವಿಸುವುದರಿಂದ ರಕ್ತದ ಪರಿಚಲನೆ ಹೆಚ್ಚಳವಾಗುತ್ತದೆ. ಇದರಲ್ಲಿರುವ ಪೊಟಾಶಿಯಂ ಹಾಗೂ ಕಬ್ಬಿಣದ ಸತ್ವಗಳು ರಕ್ತದ ಕಣಗಳನ್ನು ಹೆಚ್ಚಳ ಮಾಡುವುದರಿಂದ ರಕ್ತ ಪರಿಚಲನೆ ಅಧಿಕವಾಗುತ್ತದೆ.

- ಸುಶ್ಮಿತಾ ಶೆಟ್ಟಿ ಸಿರಿಬಾಗಿಲು

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.