ವಯಸ್ಕರು ಮತ್ತು ಹಿರಿಯ ನಾಗರಿಕರಲ್ಲಿ ಮೂತ್ರಪಿಂಡ ಕಾಯಿಲೆಗಳು


Team Udayavani, May 13, 2018, 6:35 AM IST

aRO-13.jpg

ಹಿಂದಿನ ವಾರದಿಂದ- ಮಧುಮೇಹಿಗಳು ತಮ್ಮ ರಕ್ತದ ಸಕ್ಕರೆಯ ಮಟ್ಟವನ್ನು ಸೂಕ್ತ ಪಥ್ಯಾಹಾರ ಅನುಸರಣೆ, ಔಷಧ ಹಾಗೂ ನಿಯಮಿತ ವ್ಯಾಯಾಮದಿಂದ ನಿಯಂತ್ರಣದಲ್ಲಿ ಇರಿಸಿಕೊಳ್ಳಬೇಕು. ಮಧುಮೇಹಿಗಳು ಮೂತ್ರಪಿಂಡ ಕಾಯಿಲೆಗಳಿಗೆ ತುತ್ತಾಗುವ ಅಪಾಯ ಅತ್ಯಂತ ಹೆಚ್ಚು; ಆದ್ದರಿಂದ ಅವರು ಮೂತ್ರದಲ್ಲಿ ವಿಸರ್ಜನೆಯಾಗುವ ಪ್ರೊಟೀನ್‌ ತಪಾಸಣೆಯನ್ನು ನಿಯಮಿತವಾಗಿ ಮಾಡಿಸಿಕೊಳ್ಳುವುದು ಅಗತ್ಯ, ಜತೆಗೆ ರಕ್ತದಲ್ಲಿ ಯೂರಿಯಾ ಹಾಗೂ ಸೀರಮ್‌ ಕ್ರಿಯಾಟಿನಿನ್‌ ಮಟ್ಟ ಪರೀಕ್ಷೆಯ ಮೂಲಕ ಮೂತ್ರಪಿಂಡ ಕಾರ್ಯಚಟುವಟಿಕೆಯನುಯನ ವಿಶ್ಲೇಷಿಸಿಕೊಳ್ಳಬೇಕು. ಈ ತಪಾಸಣೆಗಳಲ್ಲಿ ವ್ಯತ್ಯಸ್ಥ ಫ‌ಲಿತಾಂಶ ಕಂಡುಬಂದಿರುವವರು ಮೂತ್ರಪಿಂಡ ತಜ್ಞರನ್ನು ಆದಷ್ಟು ಶೀಘ್ರವಾಗಿ ಸಂಪರ್ಕಿಸಬೇಕು. 

ಅಧಿಕ ರಕ್ತದೊತ್ತಡ ಉಳ್ಳವರು ಸೂಕ್ತ ಔಷಧೋಪಚಾರದ ಮೂಲಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬೇಕು. 

ಮೂತ್ರಪಿಂಡ ಕಾಯಿಲೆ ಪ್ರಗತಿ ಹೊಂದುವುದನ್ನು ತಡೆಯಲು ಧೂಮಪಾನ ಮತ್ತು ಮದ್ಯಪಾನವನ್ನು ಸಂಪೂರ್ಣವಾಗಿ ವರ್ಜಿಸುವುದು ಅತ್ಯಂತ ಮುಖ್ಯ. 

ಮೂತ್ರಪಿಂಡ ಕಾಯಿಲೆಗಳು ಮುಂದುವರಿದ ಹಂತದಲ್ಲಿದ್ದಾಗ ಡಯಾಲಿಸಿಸ್‌ ಅಥವಾ ಮೂತ್ರಪಿಂಡ ಕಸಿ ಅಗತ್ಯವಾಗಬಹುದು. ವಯಸ್ಸು ಹಾಗೂ ಇತರ ಕಾರಣಗಳಿಂದಾಗಿ ವಯಸ್ಕರು ಹಾಗೂ ಹಿರಿಯ ನಾಗರಿಕರಲ್ಲಿ ಡಯಾಲಿಸಿಸ್‌ ಹಾಗೂ ಮೂತ್ರಪಿಂಡ ಕಸಿ ಎರಡೂ ಸವಾಲಿನ ಪರಿಹಾರ ಮಾರ್ಗಗಳಾಗಿರುತ್ತವೆ. ಆದರೆ ಹಿಮೊಡಯಾಲಿಸಿಸ್‌, ಪೆರಿಟೋನಿಯಲ್‌ ಡಯಾಲಿಸಿಸ್‌ ಅಥವಾ ಮೂತ್ರಪಿಂಡ ಕಸಿ ಸರ್ವಥಾ ಅಸಾಧ್ಯ ಎಂದೇನಲ್ಲ. ಡಯಾಲಿಸಿಸ್‌ಗೆ ಒಳಪಟ್ಟಾಗ ರೋಗಿಗಳ ಒಟ್ಟಾರೆ ಆರೋಗ್ಯ ಹಾಗೂ ಸೌಖ್ಯ ಮತ್ತು ಜೀವನ ಮಟ್ಟದಲ್ಲಿ ಉತ್ತಮ ಪ್ರಗತಿ ಕಂಡುಬರುವುದು ಸಾಧ್ಯ. ಆದ್ದರಿಂದ ವಯಸ್ಕರು ಮತ್ತು ಹಿರಿಯರು ಡಯಾಲಿಸಿಸ್‌ ಅನ್ನು ಅಸಾಧ್ಯವೆಂದು ಪರಿಗಣಿಸದೆ ಈ ವಿಚಾರದಲ್ಲಿ ಮೂತ್ರಪಿಂಡ ತಜ್ಞರ ಮಾರ್ಗದರ್ಶನವನ್ನು ಪಡೆಯಬೇಕು. ಕೆಲವು ಆಯ್ದ ವಯಸ್ಕರಲ್ಲಿ ಮೂತ್ರಪಿಂಡ ಕಸಿಯೂ ಸಾಧ್ಯ ಹಾಗೂ ಸಾಧ್ಯವಾದಲ್ಲೆಲ್ಲ ಇದನ್ನೂ ಪ್ರೋತ್ಸಾಹಿಸಬೇಕು. 

ಒಟ್ಟಾರೆಯಾಗಿ ಹಿರಿಯರು ಹಾಗೂ ವಯಸ್ಕರು ಮೂತ್ರಪಿಂಡ ಕಾಯಿಲೆಗಳ ಅಪಾಯ, ಚಿಹ್ನೆಗಳು ಹಾಗೂ ಲಕ್ಷಣಗಳ ಬಗ್ಗೆ ಅರಿವುಳ್ಳವರಾಗಿದ್ದು, ಶಂಕೆ ಮೂಡಿದಾಕ್ಷಣ ವೈದ್ಯಕೀಯ ಸಹಾಯವನ್ನು ಪಡೆಯುವುದು ಅತ್ಯಂತ ಪ್ರಾಮುಖ್ಯವಾದುದಾಗಿದೆ.

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.